ಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ

ಸಿದ್ಧಾಪುರ ಎಂ.ಜಿ.ಸಿ. ಕಾಲೇಜ್ ಸಾಧನೆ- ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡವು 2020 ರ ಸೆಪ್ಟಂಬರ್ ತಿಂಗಳಿನಲ್ಲಿ ಜರುಗಿಸಿದ ಬಿ.ಎ, ಬಿ.ಕಾಂ ಹಾಗೂ ಬಿ.ಎಸ್ಸಿ ಆರನೆಯ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಸಿದ್ಧಾಪುರ ಎಂ.ಜಿ.ಸಿ. ಮಹಾವಿದ್ಯಾಲಯದ ಫಲಿತಾಂಶ ಈ ಕೆಳಗಿನಂತಿದೆ.

ವಿಜ್ಞಾನ ವಿಭಾಗದಲ್ಲಿ ಶೇ. 100%, ಕಲಾ ವಿಭಾಗದಲ್ಲಿ ಶೇ. 100% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 90.7% ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಅದರ ವಿವರ ಈ ಕೆಳಗಿನಂತಿದೆ.

ವಿಜ್ಞಾನ ವಿಭಾಗ:

           ವಿಭಾ ಭಟ್               ಪ್ರಥಮ   90.5%
           ದರ್ಶನ್ ಬತ್ತಿಕೊಪ್ಪ         ದ್ವಿತೀಯ  88.6%
           ಮೇಘಾ ಎಂ. ಮಡಿವಾಳ     ತೃತೀಯ  84.5%

ಕಲಾ ವಿಭಾಗ:

           ಪ್ರೀತಿ ಕೆ. ನಾಯ್ಕ           ಪ್ರಥಮ   82.42%
           ಹರ್ಷಿತಾ ಎಸ್. ನಾಯ್ಕ     ದ್ವಿತೀಯ  79.85%
           ಪ್ರಸನ್ನ. ಜಿ. ಮಡಿವಾಳ       ತೃತೀಯ  79%

ವಾಣಿಜ್ಯ ವಿಭಾಗ:
ಅಕ್ಷತಾ ವಾಮನ್ ಪೈ ಪ್ರಥಮ 95.4%
ಸುನೀತಾ ಬೀರಾ ಗೌಡ ದ್ವಿತೀಯ 94.5%
ಪವಿತ್ರಾ ಸೀತಾರಾಮ್ ಶೆಟ್ ತೃತೀಯ 94%

ಕೋವಿಡ್- 19 ದೇಶದಾದ್ಯಂತ ವ್ಯಾಪಿಸಿರುವ ಸಂಕಷ್ಟದ ಸಂದರ್ಭದಲ್ಲೂ ಇಂತಹ ಸಾಧನೆ ಮಾಡಿರುವುದಕ್ಕೆ ಆಡಳಿತ ಮಂಡಳಿ ಅಭಿನಂದಿಸಿದೆ.

ICSE, ISC exam results for classes 10 and 12 to be announced on Friday at 3 pm

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ರಾಜ್ಯ ಸರ್ಕಾರ ಸಹ ಕೇಂದ್ರ ಸರ್ಕಾರದಂತೆ 1 ರಿಂದ 12 ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಿದೆ. ಅದರಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಶೇ. 30 ರಷ್ಟು ಪಠ್ಯ ಕಡಿತ ಮಾಡಿದೆ. 

ಕರ್ನಾಟಕ ಸಂಗೀತ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಯಾವುದೇ ವಿದ್ಯಾರ್ಥಿ ದಾಖಲಾಗದಿರುವ ಹಿನ್ನೆಲೆಯಲ್ಲಿ ಅದನ್ನು ಈ ಪ್ರಕ್ರಿಯೆಯಿಂದ ಈ ವಿಷಯವನ್ನು ಕೈಬಿಡಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *