ಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ

ಸಿದ್ಧಾಪುರ ಎಂ.ಜಿ.ಸಿ. ಕಾಲೇಜ್ ಸಾಧನೆ- ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡವು 2020 ರ ಸೆಪ್ಟಂಬರ್ ತಿಂಗಳಿನಲ್ಲಿ ಜರುಗಿಸಿದ ಬಿ.ಎ, ಬಿ.ಕಾಂ ಹಾಗೂ ಬಿ.ಎಸ್ಸಿ ಆರನೆಯ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು, ಸಿದ್ಧಾಪುರ ಎಂ.ಜಿ.ಸಿ. ಮಹಾವಿದ್ಯಾಲಯದ ಫಲಿತಾಂಶ ಈ ಕೆಳಗಿನಂತಿದೆ.

ವಿಜ್ಞಾನ ವಿಭಾಗದಲ್ಲಿ ಶೇ. 100%, ಕಲಾ ವಿಭಾಗದಲ್ಲಿ ಶೇ. 100% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 90.7% ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಅದರ ವಿವರ ಈ ಕೆಳಗಿನಂತಿದೆ.

ವಿಜ್ಞಾನ ವಿಭಾಗ:

           ವಿಭಾ ಭಟ್               ಪ್ರಥಮ   90.5%
           ದರ್ಶನ್ ಬತ್ತಿಕೊಪ್ಪ         ದ್ವಿತೀಯ  88.6%
           ಮೇಘಾ ಎಂ. ಮಡಿವಾಳ     ತೃತೀಯ  84.5%

ಕಲಾ ವಿಭಾಗ:

           ಪ್ರೀತಿ ಕೆ. ನಾಯ್ಕ           ಪ್ರಥಮ   82.42%
           ಹರ್ಷಿತಾ ಎಸ್. ನಾಯ್ಕ     ದ್ವಿತೀಯ  79.85%
           ಪ್ರಸನ್ನ. ಜಿ. ಮಡಿವಾಳ       ತೃತೀಯ  79%

ವಾಣಿಜ್ಯ ವಿಭಾಗ:
ಅಕ್ಷತಾ ವಾಮನ್ ಪೈ ಪ್ರಥಮ 95.4%
ಸುನೀತಾ ಬೀರಾ ಗೌಡ ದ್ವಿತೀಯ 94.5%
ಪವಿತ್ರಾ ಸೀತಾರಾಮ್ ಶೆಟ್ ತೃತೀಯ 94%

ಕೋವಿಡ್- 19 ದೇಶದಾದ್ಯಂತ ವ್ಯಾಪಿಸಿರುವ ಸಂಕಷ್ಟದ ಸಂದರ್ಭದಲ್ಲೂ ಇಂತಹ ಸಾಧನೆ ಮಾಡಿರುವುದಕ್ಕೆ ಆಡಳಿತ ಮಂಡಳಿ ಅಭಿನಂದಿಸಿದೆ.

ICSE, ISC exam results for classes 10 and 12 to be announced on Friday at 3 pm

ಬೆಂಗಳೂರು: ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ರಾಜ್ಯ ಸರ್ಕಾರ ಸಹ ಕೇಂದ್ರ ಸರ್ಕಾರದಂತೆ 1 ರಿಂದ 12 ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ವಸ್ತುವನ್ನು ಕಡಿತ ಮಾಡಿದೆ. ಅದರಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಶೇ. 30 ರಷ್ಟು ಪಠ್ಯ ಕಡಿತ ಮಾಡಿದೆ. 

ಕರ್ನಾಟಕ ಸಂಗೀತ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಯಾವುದೇ ವಿದ್ಯಾರ್ಥಿ ದಾಖಲಾಗದಿರುವ ಹಿನ್ನೆಲೆಯಲ್ಲಿ ಅದನ್ನು ಈ ಪ್ರಕ್ರಿಯೆಯಿಂದ ಈ ವಿಷಯವನ್ನು ಕೈಬಿಡಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *