ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!

ದುರಂತ: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. 

For representation purpose only

ಬೀಜಿಂಗ್: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. 

ಬೀಜಿಂಗ್ ನ ಜಿಕ್ಸಿ ನಗರದಲ್ಲಿ ಈ ಘಟನೆ ನಡೆದಿದ್ದು ಕಳೆದ ಒಂದು ವರ್ಷದಿಂದ ಫ್ರೀಜರ್‌ನಲ್ಲಿ ಇಟ್ಟಿದ್ದ ನೂಡಲ್ಸ್ ಸೂಪ್ ಅನ್ನು ಸೇವಿಸಿದ್ದಾರೆ. ಫುಡ್ ಪಾಯ್ಸನ್ ಆಗಿ ಇಬ್ಬರು ಮಕ್ಕಳು ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. 

ಒಂದು ವರ್ಷದಿಂದ ಶೇಖರಿಸಿದ್ದರಿಂದ ಸೂಪ್ ಬಾಂಗ್ ಕ್ರೆಕ್ ಆ್ಯಸಿಡ್ ಪಾಯ್ಸನಿಂಗ್ ಆಗಿದೆ. ಇದನ್ನು ತಿಳಿಯದ ಕುಟುಂಬ ಸೂಪ್ ಸೇವಿಸಿದ್ದಾರೆ. ಹೀಗಾಗಿ ಅವರ ಸಾವಿಗೆ ಕಾರಣವಾಗಿದೆ ಎಂದು ಹೀಲೋಂಗ್ ಜಾಂಗ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್ ನ ಆಹಾರ ಸುರಕ್ಷತೆ ನಿರ್ದೇಶಕ ಗಾವೋ ಫೀ ತಿಳಿಸಿದ್ದಾರೆ. 

ಈ ನೂಡಲ್ಸ್ ಕಳಿತ ಜೋಳದ ಹಿಟ್ಟಿನಿಂದ ತಯಾರಿಸಲಾಗಿದೆ. ಇದು ಚೀನಾದ ಸ್ಥಳೀಯ ಅಡುಗೆಯಾಗಿದೆ. ಇದನ್ನು ಸೌನ್ ಟಂಗ್ಜಿ ಅಂತ ಕರೆಯಲಾಗುತ್ತದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *