

ಕನ್ನಡ ಅಥವಾ ಕರ್ನಾಟಕ ರಾಜ್ಯೋತ್ಸವ ಆಚರಣೆ ಇಂದು ವಿಶ್ವದಾದ್ಯಂತ ನಡೆದಿದೆ. ಕರ್ನಾಟಕ ರಣಧೀರ ಪಡೆ ತಾಲೂಕು, ಜಿಲ್ಲೆ, ರಾಜ್ಯ.ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಕೂಡಾ ಇಂದು ವಿಶಿಷ್ಟವಾಗಿ ರಾಜ್ಯೋತ್ಸವ ಆಚರಿಸಿದೆ. ಕರೋನಾ ಸೇನಾನಿಗಳಿಗೆ ಗೌರವಿಸುವ ಮೂಲಕ ಕನ್ನಡದ ಕೆಲಸಗಳಿಗೆ ಕಟಿಬದ್ಧರಾಗಲು ಕಂಕಣ ತೊಡಿಸುವ ಮೂಲಕ ರಾಜ್ಯೋತ್ಸವ ಆಚರಿಸುವ ರಣಧೀರ ಪಡೆಯ ಕಾರ್ಯಕ್ರಮ ಸಿದ್ಧಾಪುರದ ಭುವನಗಿರಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕರೋನಾ ಸೇನಾನಿಗಳನ್ನು ಗೌರವಿಸಿ, ಕಂಕಣ ತೊಡಿಸಲಾಯಿತು.

ಸಿದ್ಧಾಪುರ ಮತ್ತು ಭುವನಗಿರಿಯಲ್ಲಿ ಇದೇ ದಿನ ರಾಜ್ಯೋತ್ಸವ ಕಾರ್ಯಕ್ರಮ ನಡೆದು ಪ್ರತಿಭಾವಂತರನ್ನು ಸನ್ಮಾನಿಸಿ ಗೌರಿಸಲಾಯಿತು. ಸಿದ್ಧಾಪುರ ತಾಲೂಕಾ ಆಡಳಿತ ಭುವನಗಿರಿಯಿಂದ ಕನ್ನಡ ಜ್ಯೋತಿ ತಂದು ಸಿದ್ಧಾಪುರದಲ್ಲಿ ಸರಳವಾಗಿ ರಾಜ್ಯೋತ್ಸವ ಆಚರಿಸಿತು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






