ಸಿದ್ಧಾಪುರ ತಾಲೂಕಿನ ಮನ್ಮನೆ ಸಮೀಪದ ಕೊರ್ಲಕೈ ಪಂಚಾಯತ್ ಮಳಲವಳ್ಳಿ ನೈಸರ್ಗಿಕ ಕಲ್ಲಿನ ಸೇತುವೆ ಸಂರಕ್ಷಣೆ ಅಭಿವೃದ್ಧಿಗೆ ರಾಜ್ಯ ಸರ್ಕಾರ 25 ಲಕ್ಷ ಅನುದಾನ ಬಿಡುಗಡೆ ಮಾಡಿ ಕಾರ್ಯಾರಂಭ ಕ್ಕೆ ಆದೇಶ ಮಾಡಿದೆ. ಸೈಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಈ ನೈಸರ್ಗಿಕ ಸೇತುವೆ ರಕ್ಷಣೆ, ಪೋಷಣೆ ಮಾಡಲು ಅವಶ್ಯ ಕೆಲಸಗಳನ್ನು ಮಾಡಲು ಆದೇಶದಲ್ಲಿ ಸೂಚಿಸಲಾಗಿದೆ. ಈ ನೈಸರ್ಗಿಕ ಸ್ಮಾರಕ ಅಭಿವೃದ್ಧಿ, ಸಂರಕ್ಷಣೆ ಹಿನ್ನೆಲೆಯಲ್ಲಿ ಅವಶ್ಯ ಕೆಲಸಕ್ಕೆ ಒತ್ತಾಯಿಸಿ ಸಮಾಜಮುಖಿ ಪತ್ರಿಕೆ, samajamukhi.net ನ್ಯೂಸ್ ಪೊರ್ಟಲ್ ಹಾಗೂ samaajamukhi ಯು ಟ್ಯೂಬ್ ಚಾನೆಲ್ ಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಅನೇಕ ವರದಿ, ಸ್ಥಳಿಯರ ಬೇಡಿಕೆಗಳ ಹಕ್ಕೊತ್ತಾಯದ ಅಭಿಪ್ರಾಯ ಪ್ರಕಟಣೆಗಳನ್ನು ಮಾಡಲಾಗಿತ್ತು. ಈ ಮಹತ್ವದ ಪ್ರವಾಸಿ ಮತ್ತು ಪಾರಂಪರಿಕ ತಾಣದ ಬಗ್ಗೆ ಕಾಳಜಿಯ ವರದಿ, ವಿಶೇಷ ಸ್ಟೋರಿಗಳನ್ನು ಮಾಡಿದ ಸಮಾಜಮುಖಿ ಸಮೂಹಕ್ಕೆ ಈ ಬಗ್ಗೆ ಸ್ಥಳಿಯರೂ ಅಭಿನಂದಿಸಿದ್ದಾರೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!
July 4, 2024
0 comment
RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...
ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....
ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...
ಬಾಬಾ ಜಲಪಾತ ಎಲ್ಲಿದೆ ಗೊತ್ತೆ?
July 2, 2024
0 comment
ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...
ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ
July 1, 2024
0 comment
11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...