kattalekaanu a uniqe forest- ನೀರು ಹಿಡಿದಿಡುವ ಸ್ಪಂಜಿನಂಥ ಜೌಗು ಇರುವ ವಿಶಿಷ್ಟ ಕಾಡು ಇರುವುದೆಲ್ಲಿ ಗೊತ್ತೆ?

ಜಗತ್ತಿನ ವಿಶಿಷ್ಟ ಕಾಡಿರುವ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಶ್ರೀಮಂತ ಜೀವ ವೈ ವಿಧ್ಯತೆಯ ತಾಣ. ಆದರೆ ಈ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಮಾವಿನಗುಂಡಿ ಭಾಗದ ಕತ್ತಲೆಕಾನು ಪ್ರದೇಶ ಮಳೆ ನೀರನ್ನು ಹಿಡಿದಿಡುವ ವಿಶಿಷ್ಟ ಜೌಗು ಪ್ರದೇಶ ಹೊಂದಿರುವುದು ಬೆಳಕಿಗೆ ಬಂದಿದೆ. ಗುಜರಾತ್ ಗೋವಾ ದಿಂದ ಪ್ರಾರಂಭವಾಗಿ ವೈನಾಡು, ಕೊಡುಗುವರೆಗಿನ ಪಶ್ಚಿಮಘಟ್ಟದಲ್ಲಿ ಜೌಗು ಪ್ರದೇಶಗಳಿವೆ. ಈ ಜೌಗು ಅಥವಾ ಸ್ವ್ಯಾಂಪ್ ಗಳ ವಿಶಿಷ್ಟ ಮತ್ತು ಅದ್ಭುತ ಲೋಕ ಕತ್ತಲೆಕಾನಿನಲ್ಲಿರುವುದು ಈಗ ಬೆಳಕಿಗೆ ಬಂದಂತಾಗಿದೆ. ವಿಪರೀತ ಮಳೆ ಬೀಳುವ ಪ್ರದೇಶವಾಗಿರುವ ಶಿರಸಿ, ಹುನ್ನಾವರ ಅರಣ್ಯ ವಿಭಾಗಗಳಲ್ಲಿ ನೀರು ಹಿಡಿದಿಡುವ ಸ್ಪಂಜಿನಂಥ ಜೌಗು (ಸ್ವಾಂಪ್) ವೈಶಿಷ್ಟ್ಯತೆಯಿದ್ದು ಈ ಮೈರಿಸ್ಟಿಕಾ ಸ್ವ್ಯಾಂಪ್ ಮಳೆಗಾಲದ ಶುದ್ಧ ನೀರನ್ನು ಹಿಡಿದಿಟ್ಟು ಬೇಸಿಗೆಯಲ್ಲಿ ಭೂಮಿಗೆ ಬಿಡುತ್ತವೆ!. ಇಂಥ ಶುದ್ಧನೀರು ಸಂಗ್ರಹಿಸುವ ಸ್ವ್ಯಾಂಪ್ ಬೇರುಗಳು ಭೂಮಿಯ ತಂಪು, ಹವಾಮಾನದ ಉಷ್ಣತೆ ವೃದ್ಧಿಯನ್ನು ನಿಯಂತ್ರಿಸುತ್ತವೆ.

ಈ ಬಗ್ಗೆ ಮಾಹಿತಿ ನೀಡಿದ ಶಿರಸಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ. ಹೆಗಡೆ ಜಗತ್ತಿನ ಬಹುವಿಶಿಷ್ಟ ಅರಣ್ಯ, ಜೌಗು ಪ್ರದೇಶ ಸಿದ್ಧಾಪುರ ತಾಲೂಕಿನಲ್ಲಿದೆ. ಈ ಸ್ವ್ಯಾಂಪ್ ಗಳು, ಮನೆಮನೆ, ಗೇರುಸೊಪ್ಪಾ ನಡುವಿನ ಕತ್ತಲೆಕಾನು ಜಗತ್ತಿನ ವಿಶಿಷ್ಟ ಜೀವವೈವಿಧ್ಯತೆಗಳು ಇವುಗಳ ರಕ್ಷಣೆ, ಸಂರಕ್ಷಣೆ, ಪೋಷಣೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶ ಅದರಲ್ಲೂ ಸಿದ್ಧಾಪುರದ ಕತ್ತಲೆಕಾನು ಜಗತ್ತಿನ ಪ್ರಮುಖ ಕಾನು ಮತ್ತು ಅರಣ್ಯ ಪ್ರದೇಶ. ಈ ವೈಶಿಷ್ಟ್ಯತೆ ರಕ್ಷಣೆ ಸ್ಥಳೀಯರು, ಅರಣ್ಯ ಇಲಾಖೆ, ಸರ್ಕಾರದ ಜವಾಬ್ಧಾರಿ ಕೂಡಾ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *