ನಾನು ಏಕಾಂಗಿಯಾಗಲು ಈ ಖ್ಯಾತ ನಟನೆ ಕಾರಣ: ನಟಿ ಟಬು

ತಮ್ಮ ಅಭಿನಯದ ಮೂಲಕ ಒಂದು ಕಾಲದಲ್ಲಿ ಬಾಲಿವುಡ್, ಟಾಲಿವುಡ್ ಪ್ರೇಕ್ಷಕರ ಹೃದಯ ಗೆದ್ದಿದ್ದರು ಅಂದದ ನಟಿ ಟಬು. ಆದರೆ ಟಬು ಈವರೆಗೂ ಮದುವೆ ಮಾಡಿಕೊಳ್ಳದಿರುವ ಬಗ್ಗೆ ಹಲವು ವದಂತಿಗಳು ಹರಡುತ್ತಲೇ ಇವೆ.

Tabu

ಮುಂಬೈ: ತಮ್ಮ ಅಭಿನಯದ ಮೂಲಕ ಒಂದು ಕಾಲದಲ್ಲಿ ಬಾಲಿವುಡ್, ಟಾಲಿವುಡ್ ಪ್ರೇಕ್ಷಕರ ಹೃದಯ ಗೆದ್ದಿದ್ದರು ಅಂದದ ನಟಿ ಟಬು. ಆದರೆ ಟಬು ಈವರೆಗೂ ಮದುವೆ ಮಾಡಿಕೊಳ್ಳದಿರುವ ಬಗ್ಗೆ ಹಲವು ವದಂತಿಗಳು ಹರಡುತ್ತಲೇ ಇವೆ. 

ಆದರೆ, ತಾವು ಒಂಟಿಯಾಗಿಯೇ ಉಳಿಯಲು ಬಾಲಿವುಡ್ ನಾಯಕ ಅಜಯ್ ದೇವ್ ಗನ್ ಕಾರಣ ಎಂದು ಟಬು ಹೇಳಿಕೊಂಡಿದ್ದಾರೆ. ಬುಧವಾರ ತಮ್ಮ 50ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಟಬು ಸಂದರ್ಶನವೊಂದರಲ್ಲಿ ವಿವಾಹ ಮಾಡಿಕೊಳ್ಳದೆ ತಾವು  ಏಕಾಂಗಿಯಾಗಿರುವ ಬಗ್ಗೆ ಕೆಲ ಅಂಶಗಳನ್ನು ಹಂಚಿಕೊಂಡಿದ್ದಾರೆ. 

100%

ಅಜಯ್ ದೇವಗನ್ ಬಗ್ಗೆ ಪ್ರಸ್ತಾಪಿಸಿರುವ ಆಕೆ ಅಜಯ್, ತಮಗೆ 13, 14 ವರ್ಷ ವಯಸ್ಸಿನಿಂದಲೂ ಗೊತ್ತು, ಆತ ತನ್ನ ಸಹೋದರ ಸಮೀರ್ ಬಾಲ್ಯದ ಸ್ನೇಹಿತ ಎಂದು ಟಬು ಹೇಳಿಕೊಂಡಿದ್ದಾರೆ. ಆ ಕಾಲದಲ್ಲಿ ಮುಂಬೈ ಜುಹೂ ಪ್ರದೇಶದಲ್ಲಿ ನಾವು ಒಟ್ಟಿಗೆ ಬೆಳೆದವರು. ಅಜಯ್ ಸಮೀರ್ ಬೀದಿ ಬೀದಿಗಲ್ಲಿ ಗ್ಯಾಂಗ್ ಕಟ್ಟಿಕೊಂಡು ಸುತ್ತಾಡುತ್ತಿದ್ದರು. ತನ್ನ ಸ್ನೇಹಿತೆಯರೊಂದಿಗೆ ಕೀಟಲೆ ಮಾಡಲು ನಮ್ಮನ್ನು ಹಿಂಬಾಲಿಸುತ್ತಿದ್ದರು ಎಂದು ಅವರು ನೆನಪಿಸಿಕೊಂಡರು.

ಆ ಸಮಯದಲ್ಲಿ ಅಜಯ್, ಸಮೀರ್ ತನ್ನ ಮೇಲೆ ದೃಷ್ಟಿ ಹರಿಸಿ, ಯಾರಾದರೂ ಹುಡುಗರು ತನ್ನೊಂದಿಗೆ ಮಾತನಾಡಲು ಪ್ರಯತ್ನಿಸಿದರೆ, ಅವರಿಗೆ ಹೊಡೆಯುತ್ತಿದ್ದರು ಎಂದು ಟಬು ಹೇಳಿದ್ದಾರೆ. ಈಗ ಅಜಯ್, ಸಮೀರ್ ತಮ್ಮ ತಮ್ಮ ಕುಟುಂಬಗಳೊಂದಿಗೆ ಬಿಡುವಿಲ್ಲದೆ  ತೊಡಗಿಸಿಕೊಂಡಿದ್ದಾರೆ. ಆದರೆ ನಾನು ಹೀಗೆ ಒಬ್ಬಂಟಿಯಾಗಿದ್ದೇನೆ. ಅದಕ್ಕೆ ಕಾರಣ ಅಜಯ್ ಆಗ ಆತ ಮಾಡಿದ್ದು ಈಗ ಅವನಿಗೆ ಅರ್ಥವಾಗಿರಬಹುದು ಎಂದು ಟಬು ನಗುವಿನೊಂದಿಗೆ ನುಡಿದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *