ದೇವರು ರಕ್ಷಿಸುತ್ತಿರುವ ಕಾಡಿನ ವಿಸ್ತಾರ 500 ಎಕರೆ! ಹುಷಾರ್ ಈ ವ್ಯಾಪ್ತಿಪ್ರದೇಶದ ಒಳಗೆ ಕಾಡು ಕಡಿಯುವವರಿಗೆ ದೇವರು ಶಾಪ ಕೊಡುತ್ತಾನೆ!

ಶಿವಮೊಗ್ಗ ಜಿಲ್ಲೆಯ ಹೊಸಗುಂದದ ಪುರಾತನ ಉಮಾಮಹೇಶ್ವರ ದೇವಾಲಯ, ಅಲ್ಲಿಯ ನವೀಕೃತ ದೇವಸ್ಥಾನ, ಪುಷ್ಕರಣೆಗಳ ಜೊತೆಗೆ ಪ್ರಕೃತಿಪ್ರೀಯರಿಗೆ ಅಲ್ಲಿಯ ದೇವರಕಾಡು ಕೈಬೀಸಿ ಕರೆಯುತ್ತದೆ. ಸಾವಿರಾರು ವರ್ಷಗಳ ನಂತರ ಬೆಳಕಿಗೆ ಬಂದ ಈ ಹೊಸಗುಂದ ಅರಸರ ರಾಜಧಾನಿ ಸಸ್ಯ, ಪ್ರಾಣಿ ಜೀವಸಂಕುಲಗಳನ್ನು ಸಲಹುವ ಕೇಂದ್ರವಾಗಿತ್ತು ಎನ್ನುವುದಕ್ಕೆ ಇಲ್ಲಿ ಸಾಕ್ಷಿಗಳಿವೆ. ದುರ್ಗಮ ಕಾಡಿನ ಒಳಗೆ ಹೋಗಲು ಹಗಲೂ ಭಯ ಪಡುವಂಥ ಭಯಾನಕ ಕಾಡು ವಾತಾವರಣದಲ್ಲಿ ಮರಗಳು, ಬಳ್ಳಿಗಳ ಆಯಸ್ಸು ಕೇಳಿದರೆ ಆಶ್ಚರ್ಯವಾಗುತ್ತದೆ. 500,600, 700 ಸಾವಿರಾರು ವರ್ಷಗಳ ವೃಕ್ಷಸಂಕುಲ, ಮರಗಿಡ, ಬಳ್ಳಿಗಳೂ ಸಾವಿರಾರು ವರ್ಷಗಳಿಂದ ಇಲ್ಲಿ ಹೇಗೆ ಸಂರಕ್ಷಿಸಲ್ಪಟ್ಟವೆಂದರೆ…… ಅದಕ್ಕೆ ಉತ್ತರ ದೇವರಕಾಡು.

ದೇವರಕಾಡು ಪವಿತ್ರ, ದೇವರಕಾಡಿನಿಂದ ಮರ-ಗಿಡ, ಬಳ್ಳಿ ತೆಗೆದರೆ ದೇವರು ಮುನಿಸಿಕೊಳ್ಳುತ್ತಾನೆ. ಕಾಡು,ಪ್ರಾಣಿ ಜೀವಸಂಕುಲಕ್ಕೆ ತೊಂದರೆಮಾಡಿದರೆ ಇಲ್ಲಿಯ ದೇವರು ಮುನಿಸಿಕೊಳ್ಳುತ್ತಾನೆ ಎನ್ನುವ ಭ್ರಮೆ, ನಂಬಿಕೆ ಹುಟ್ಟಿಸಿ ರಾಜರಕಾಲದಿಂದ ಸಂರಕ್ಷಿಸಲ್ಪಟ್ಟ ಇಲ್ಲಿಯ ಸಂಮೃದ್ಧ ಕಾಡನ್ನು ಈ ಶತಮಾನದಲ್ಲಿ ಸರ್ಕಾರ,ಅರಣ್ಯ ಇಲಾಖೆ ಇಲ್ಲಿಯ ದೇವಸ್ಥಾನದ ಆಡಳಿತ ಸಮೀತಿಗಳು ಗ್ರಾಮ ಅರಣ್ಯ ಸಮೀತಿಗಳ ಸಹಕಾರದಿಂದ ಸಂರಕ್ಷಿಸುತ್ತಿವೆ. ದೇವರು, ನಂಬಿಕೆ, ಹೆದರಿಕೆಗಳು ನೈಸರ್ಗಿಕ ಅರಣ್ಯ ಜೀವಜಲ, ಜೀವವೈವಿಧ್ಯಗಳನ್ನು ರಕ್ಷಿಸುವುದಾದರೆ ಅವು ಮಾರಕ ಅಲ್ಲ ಎನ್ನಬಹುದಲ್ಲವೆ?

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *