ಅಪ್ಪನ ಆಸೆಗಳು ಒಂದೆರಡಲ್ಲ: ಚೇತನಾ ಬೆಳಗೆರೆ

ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.

Ravi Belagere

ಬೆಂಗಳೂರು: ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಅನೇಕ ವರ್ಷಗಳಿಂದ ಕಚೇರಿಯನ್ನೇ ಮನೆಯನ್ನಾಗಿಸಿಕೊಂಡು ಅವಿರತವಾಗಿ ಬರವಣಿಗೆಯಲ್ಲಿ ತೊಡಗಿಕೊಂಡಿರುತ್ತಿ ದ್ದ ಅವರ ಕೊನೆಯಾಸೆ ಏನಾಗಿತ್ತು ಎಂಬ ಬಗ್ಗೆ ಪುತ್ರಿ ಚೇತನಾ ಬೆಳಗೆರೆ, “ಅಪ್ಪನ ಆಸೆಗಳು ಒಂದೆರಡಲ್ಲ. ಕ್ಷಣ ಕ್ಷಣಕ್ಕೂ ಬದಲಾಗುತ್ತಿತ್ತು. ಸಾಕಷ್ಟು ಪುಸ್ತಕಗಳನ್ನು ಅರ್ಧಂಬರ್ಧ ಬರೆದಿಟ್ಟಿದ್ದಾರೆ” ಎಂದಿದ್ದಾರೆ.

“ನಮ್ಮೆಲ್ಲರಲ್ಲೂ ಸಾಕಷ್ಟು ಪ್ರತಿಭೆಯಿದೆ. ಅವನ್ನು ಹೊರತರಬೇಕು. ನಾವೆಲ್ಲ ಚೆನ್ನಾಗಿ ಬದುಕಬೇಕು ಎಂದು ಎರಡು ದಿನಗಳ ಹಿಂದಷ್ಟೇ ಹೇಳಿದ್ದರು. ಅನೇಕ ಜನರಿಗೆ ತಮ್ಮ ಬರಹಗಳ ಮೂಲಕವೇ ಮಾದರಿಯಾಗಿದ್ದರು. ಪ್ರಾರ್ಥನಾ ಶಾಲೆಯಲ್ಲಿ ಮಕ್ಕಳ ಜಾತಿಯನ್ನು ಕೇಳಬಾರದು ಎಂಬ ಕಾರಣಕ್ಕಾಗಿ ಜಾತಿಯ ಕಾಲಂ ಅನ್ನೇ ತೆಗೆದುಹಾಕಿದ್ದರು. ತಮ್ಮ ಆ ಕಾರ್ಯಕ್ಕಾಗಿ ಅವರಿಗೆ ಹೆಮ್ಮೆಯೂ ಇತ್ತು. ತಮ್ಮ ನಂತರವೂ, ಶಾಲೆಯಲ್ಲಿ ಇದೇ ನಿಯಮ ಮುಂದುವರಿಯಬೇಕು ಎಂದು ಆಗಾಗ್ಗೆ ಹೇಳುತ್ತಿದ್ದರು” ಎಂದು ಚೇತನಾ ಬೆಳಗೆರೆ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *