ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ : ‘ಜೇಮ್ಸ್’ ಪುನೀತ್ ರಾಜ್ ಕುಮಾರ್ ದೀಪಾವಳಿ ಸಂದೇಶ

https://www.youtube.com/watch?v=VIM4Lqp_4pY&t=36s

ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ.

‘ಜೇಮ್ಸ್’ ತಂಡಕ್ಕೆ ಬಹುಭಾಷಾ ನಟ ಮುಖೇಶ್ ರಿಷಿ ಸೇರ್ಪಡೆ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ “ಜೇಮ್ಸ್” ಚಿತ್ರದ ಪಾತ್ರವರ್ಗ ದಿನದಿನಕ್ಕೂ ಹಿಗ್ಗುತ್ತಿದೆ. ಇದೀಗ ನಟ ಮುಖೇಶ್ ರಿಷಿ ಪುನೀತ್ ಅವರ ಈ ಚಿತ್ರಕ್ಕೆ ಹೊಸ ಸೇರ್ಪಡೆಯಾಗಿದ್ದಾರೆ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ “ಜೇಮ್ಸ್” ಚಿತ್ರದ ಪಾತ್ರವರ್ಗ ದಿನದಿನಕ್ಕೂ ಹಿಗ್ಗುತ್ತಿದೆ. ಇದೀಗ ನಟ ಮುಖೇಶ್ ರಿಷಿ ಪುನೀತ್ ಅವರ ಈ ಚಿತ್ರಕ್ಕೆ ಹೊಸ ಸೇರ್ಪಡೆಯಾಗಿದ್ದಾರೆ,

“ಜೇಮ್ಸ್” ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರವಾಗಿದ್ದು ಚೇತನ್ ಕುಮಾರ್ ನಿರ್ದೇಶನ ಮಾಡಿದ್ದಾರೆ.ಕಿಶೋರ್ ಪಾತಿಕೊಂಡ ನಿರ್ಮಾಣದ ಈ ಚಿತ್ರದಲ್ಲಿ ಬಾಲಿವುಡ್ ಮತ್ತು ತೆಲುಗು ಚಲನಚಿತ್ರೋದ್ಯಮದಲ್ಲಿ ಚಿರಪರಿಚಿತವಾಗಿರುವ ಬಹುಭಾಷಾ ಕಲಾವಿದರಾದ ಮುಖೇಶ್ ಕೂಡ ತೆರೆ ಹಂಚಿಕೊಂಡಿದ್ದಾರೆ.

ಚಿತ್ರದಲ್ಲಿ ಪವರ್ ಸ್ಟಾರ್ ಅವರೊಂದಿಗೆ ಅನು ಪ್ರಭಾಕರ್, ಶ್ರೀಕಾಂತ್ ಮತ್ತು ಆದಿತ್ಯ ಮೆನನ್ ಸಹ ಇದ್ದಾರೆ. ನವೆಂಬರ್ 25 ರಂದು ಬೆಂಗಳೂರಿನಲ್ಲಿ”ಜೇಮ್ಸ್” ಚಿತ್ರದ ಮೂರನೇ ಶೆಡ್ಯೂಲ್ ಪ್ರಾರಂಭವಾಗಲಿದೆ. ಈ ವೇಳೆ ಮುಖೇಶ್ ಸಹ ಶೂಟಿಂಗ್ ಸೆಟ್ ಗೆ ಸೇರಿಕೊಳ್ಳಲಿದ್ದಾರೆ.

“ಜೇಮ್ಸ್” ನಿರ್ದೇಶಕ ಚೇತನ್ ಅವರ ನಾಲ್ಕನೇ ಚಿತ್ರವಾಗಿದ್ದು ಈ ಚಿತ್ರದಲ್ಲಿ “ರಾಜಕುಮಾರ” ಜೋಡಿಯಾದ ಪುನೀತ್ ಹಾಗೂ ಪ್ರಿಯಾ ಆನಂದ್ ಮತ್ತೊಮ್ಮೆ ತೆರೆ ಮೇಲೆ ಒಂದಾಗಿದ್ದಾರೆ. ಪ್ರಿಯಾ ಈ ಚಿತ್ರದಲ್ಲಿ ಕೆಲ ಸನ್ನಿವೇಶ್ಗಳಲ್ಲಿ ತಮ್ಮ ಸಾಕು ನಾಯಿಯನ್ನೂ ಸಹ ನಟನೆಗಿಳಿಸಿದ್ದಾರೆ. ಚರಣ್ ರಾಜ್ ಸಂಗೀತ ಈ ಚಿತ್ರಕ್ಕಿದೆ.

ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್, ಸಮಸ್ತ ನಾಡಿನ ಜನತೆಗೆ ಹಾಡಿನ ಮೂಲಕ ದೀಪಾವಳಿಯ ಶುಭಾಷಯ ತಿಳಿಸಿದ್ದಾರೆ.

ದೀಪಾವಳಿಯಂದು ಟ್ವಿಟ್ತರ್ ನಲ್ಲಿ ವಿಡಿಯೋ ಮೂಲಕ ಶುಭ ಕೋರಿದ ಪವರ್ ಸ್ಟಾರ್ ಪುನೀತ್ ಡಾ. ರಾಜ್ ಹಾಡಿದ್ದ “ದೀಪಾವಳಿ ದೀಪಾವಳಿ ಗೋವಿಂದ ಲೀಲಾವಳಿ ಹಾಡನ್ನು ಗುನುಗಿದ್ದಾರೆ, (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *