bluff jumla party- ಬಿಜೆಪಿ ‘ಬ್ಲಫ್ ಜುಮ್ಲಾ ಪಾರ್ಟಿ’, ಶ್ರೀಮಂತರಿಗೆ ದೇಶ ಮಾರಾಟ ಮಾಡುತ್ತಿದೆ: ಕೆಟಿಆರ್ ಕಿಡಿ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತೆಲಂಗಾಣ ಸರ್ಕಾರದ ವಿರುದ್ಧ ಸಲ್ಲಿಸಿದ್ದ ‘ಚಾರ್ಜ್‌ಶೀಟ್’ ಅನ್ನು ಖಂಡಿಸಿದ, ಟಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು, ಬಿಜೆಪಿ ‘ಬ್ಲಫ್ ಜುಮ್ಲಾ ಪಾರ್ಟಿ’ಯಾಗಿದ್ದು,

ktr1

ಹೈದರಾಬಾದ್: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ತೆಲಂಗಾಣ ಸರ್ಕಾರದ ವಿರುದ್ಧ ಸಲ್ಲಿಸಿದ್ದ ‘ಚಾರ್ಜ್‌ಶೀಟ್’ ಅನ್ನು ಖಂಡಿಸಿದ, ಟಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು, ಬಿಜೆಪಿ ‘ಬ್ಲಫ್ ಜುಮ್ಲಾ ಪಾರ್ಟಿ’ಯಾಗಿದ್ದು, ಅವರು ತಮ್ಮ ಸ್ನೇಹಿತರಾದ ಅದಾನಿ ಮತ್ತು ಅಂಬಾನಿಗಳಿಗೆ ಎಲ್ಲವನ್ನು ಮಾರಾಟ ಮಾಡಲು ಯೋಜಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ “ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ, ಭಾರತೀಯ ರೈಲ್ವೆ ಮತ್ತು ಜೀವ ವಿಮಾ ನಿಗಮ(ಎಲ್ಐಸಿ)ಗಳನ್ನು ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ರಾಮರಾವ್ ಹೇಳಿದ್ದಾರೆ.

ಅವಕಾಶ ಸಿಕ್ಕರೆ, ಗೋಲ್ಕೊಂಡ ಕೋಟೆ ಮತ್ತು ಚಾರ್ಮಿನಾರ್ ಅನ್ನು ಸಹ ಮಾರಾಟ ಮಾಡಲು ಅವರಿಗೆ ಯಾವುದೇ ಹಿಂಜರಿಕೆ ಇಲ್ಲ. ಬಿಜೆಪಿ ವಾಟ್ಸ್‌ಆ್ಯಪ್‌ನಲ್ಲಿ ತಪ್ಪು ಮಾಹಿತಿ ಹರಡುವ ಮೂಲಕ ಜನರನ್ನು ಧರ್ಮದ ಹೆಸರಿನಲ್ಲಿ ವಿಭಜಿಸುತ್ತಿದೆ. ಚಾರ್ಜ್‌ಶೀಟ್ ಗೋಬೆಲ್ಸ್ ಅವರ ಪ್ರಚಾರದ ದಿನಚರಿಯನ್ನು ಹೋಲುತ್ತದೆ “ಎಂದು ವಾಗ್ದಾಳಿ ನಡೆಸಿದರು.

ನಾವು ಕೇಂದ್ರ ಸರ್ಕಾರಕ್ಕೆ 1 ರೂ. ನೀಡಿದರೆ, ಅವರು ನಮಗೆ 50 ಪೈಸೆ ವಾಪಸ್ ಕೊಡುತ್ತಾರೆ. ಪ್ರತಿ ವರ್ಷ ರಾಜ್ಯ ಸರ್ಕಾರ ಕೇಂದ್ರಕ್ಕೆ ಸುಮಾರು 2 ಕೋಟಿ ರೂ. ಪಾವತಿಸಿದರೆ, ಅವರು ನಮಗೆ 1 ಕೋಟಿ ರೂ. ವಾಪಸ್ ಕೊಡುತ್ತಾರೆ. “ಐಐಎಂ, ಐಐಐಟಿ(ಕರೀಂನಗರ), ಎನ್ಐಟಿ ಅಥವಾ ಬುಡಕಟ್ಟು ವಿಶ್ವವಿದ್ಯಾಲಯ ಎಲ್ಲಿದೆ? ಬಿಜೆಪಿ ನೀಡಿದ ಭರವಸೆ ಏನಾಯಿತು?. ಉದ್ಯೋಗಾವಕಾಶಗಳನ್ನು ಹೆಚ್ಚಿಸಬಹುದಾದ ಮತ್ತು ಹೈದರಾಬಾದ್ ಮಂಜೂರು ಮಾಡಬಹುದಾದ ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶ(ಐಟಿಐಆರ್) ಯೋಜನೆ ಕೂಡ ಬಿಜೆಪಿಯಿಂದ ರದ್ದುಗೊಂಡಿದೆ” ಎಂದು ಕೆಟಿಆರ್ ಆಕ್ರೋಶ ವ್ಯಕ್ತಪಡಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *