

ಬೆಂಗಳೂರಿಗೆ ಕೆಲಸ ಕ್ಕೆಂದು ತೆರಳಿ ಅಲ್ಲಿಯೇ ವಾಸವಾಗಿದ್ದ ಸಿದ್ದಾಪುರದ ಇಬ್ಬರು ಯುವಕರು ಬೈಕ್ ಲಾರಿ ಅಪಘಾತಕ್ಕೆ ಸಿಕ್ಕು ಸಾವನ್ನಪ್ಪಿದ್ದಾರೆ.

ಸಿದ್ದಾಪುರದ ಮುಂಡಿಗೆತಗ್ಗಿನ ಚಿದಂಬರ ನಾಯ್ಕ ಹಾಗೂ ಹಸವಂತೆಯ ಚಿನ್ಮಯ್ ನಾಯ್ಕ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದುರ್ದೈವಿಗಳು. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ಈ ಯುವಕರು ಮಂಗಳವಾರ ಬೆಳಿಗ್ಗೆ ತಮ್ಮ ಬೈಕಿನಲ್ಲಿ ಬ ರುತಿದ್ದಾಗ ಲಾರಿಗೆ ಹೊಡೆದು ಚಿನ್ಮಯ್ ಸ್ಥಳದಲ್ಲೇ ಮೃತರಾದರೆ, ಚಿದಂಬರ ನಾಯ್ಕ್ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತನಾಗಿದ್ದಾನೆ. ಈ ಇಬ್ಬರ ಶವಗಳು ಹುಟ್ಟೂರಿಗೆ ಮರಳಿದ್ದು ಬುಧವಾರ ಅಂತ್ಯಸಂಸ್ಕಾರ ನಡೆಯಲಿದೆ .


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
