ತಾಲೂಕು ಪಂಚಾಯತ್ ನಲ್ಲಿ ವಾಗ್ವಾದ! ಅಧಿಕಾರ ಶಾಹಿ ವಿರುದ್ಧ ಅಸಮಧಾನ

ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಸುಣ್ಣ, ತಾ.ಪಂ. ಗೆ ಬೆಣ್ಣೆ!

Kanneshwar Naik — November 24, 2020 0 comment

ಒಟ್ಟಾರೆ ಈ ಅವ್ಯವಸ್ಥೆ, ದುರಾಡಳಿತಗಳಿಗೆ 25 ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಾ ಸ್ವಜಾತಿ ನೌಕರರನ್ನು ತುಂಬಿಕೊಂಡು ಹಿಂದುತ್ವ, ಧರ್ಮ ರಕ್ಷಿಸುತ್ತಿರುವ ಬ್ರಷ್ಟ-ದುಷ್ಟ ಶಾಸಕರು, ಸಂಸದರೇ ಈ ಕರಾಳತನಗಳ ಪೋಷಕರು ಎನ್ನುವ ಆಕ್ಷೇಪವನ್ನೂ ಸಾರ್ವಜನಿಕ ವಲಯ ಎತ್ತುತ್ತಿರುವುದು ಇಲ್ಲಿಯ ಶಾಸಕರು,ಸಂಸದರ ಯೋಗ್ಯತೆ, ಕಾರ್ಯವೈಖರಿಗೆ ಹಿಡಿದ ಕನ್ನಡಯಂತಿದೆ.

ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳಿಗೆ ಸುಣ್ಣ, ತಾ.ಪಂ. ಅಥವಾ ಪಂಚಾಯತ್ ರಾಜ್ ಇಲಾಖೆಗೆ ಬೆಣ್ಣೆ ಎನ್ನುವ ವಿದ್ಯಮಾನ ಇಂದು ನಡೆದಿದೆ. ತಾ.ಪಂ. ಸಭಾಭವನದಲ್ಲಿ ಇಂದು ತಾಲೂಕಾ ಪಂಚಾಯತ್ ಕೆ.ಡಿ.ಪಿ. ಮತ್ತು ಸಾಮಾನ್ಯ ಸಭೆಗಳು ಒಟ್ಟೊಟ್ಟಿಗೇ ನಡೆದವು. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ವೈದ್ಯರೊಬ್ಬರ ನಡವಳಿಕೆ ಹಿನ್ನೆಲೆಯಲ್ಲಿ ತಾ.ಪಂ.ಸದಸ್ಯ ನಾಶಿರ್ ಖಾನ್ ಆಕ್ಷೇಪಕ್ಕೆ ಸಹಮತ ವ್ಯಕ್ತಪಡಿಸದ ಸ್ಥಾಯೀ ಸಮೀತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಮತ್ತು ವಿವೇಕ ಭಟ್ ಹಾಗೂ ನಾಶಿರ್ ಖಾನ್ ನಡುವೆ ವಾಗ್ವಾದ ನಡೆದು ಸಭೆ ಕೆಲವು ಕಾಲ ಬಿಸಿಯ ವಾತಾವರಣ ನಿರ್ಮಿಸಿತು.

ನಂತರ ಸದಸ್ಯ ವಿವೇಕ ಭಟ್ ತಮ್ಮ ಭಾಗದ ಕಂದಾಯ ನಿರೀಕ್ಷಕರೊಬ್ಬರ ಪ್ರಜಾಪೀಡನೆ ಬಗ್ಗೆ ಸಭೆಯ ಗಮನ ಸೆಳೆದರು. ಇದಕ್ಕೆ ಧ್ವನಿ ಕೂಡಿಸಿದ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ಉಪನೊಂದಣಾಧಿಕಾರಿಗಳ ಕಛೇರಿಯಲ್ಲಿ ಹಣವಿಲ್ಲದೆ ಯಾವ ಕೆಲಸವೂ ಆಗುವುದಿಲ್ಲ. ನಮ್ಮ ಸಹಕಾರಿ ಸಂಘದ ಜಾಗವೊಂದರ ನೋಂದಣಿಗೆ ಲಂಚಕ್ಕಾಗಿ ಕೆಲಸ ವಿಳಂಬ ಮಾಡಿದರು. ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *