ಎ.ರವೀಂದ್ರ ಬಂಡಲ್ ಬಿಡುತ್ತಾರಾ?!

ಕಳೆದ ನಾಲ್ಕು ದಶಕಗಳಿಂದ ಅರಣ್ಯ ಭೂಮಿ ಸಾಗುವಳಿದಾರರ ಅರಣ್ಯ ಅತಿಕ್ರಮಣ ಹೋರಾಟ ಸಮೀತಿ ಮೂಲಕ ಹೋರಾಟ ಮಾಡುತ್ತಿರುವ ಎ.ರವೀಂದ್ರ ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶದ ಅರಣ್ಯ ವಾಸಿಗಳ ವಾಸ್ತವ ಸ್ಥಿತಿ-ಗತಿಗಳ ಅಧೀಕೃತ ಅಂಕಿ-ಸಂಖ್ಯೆಗಳನ್ನು ಹೇಳಬಲ್ಲರು. 40 ವರ್ಷಗಳ ಹೋರಾಟದಲ್ಲಿ ಬುಡಮಟ್ಟದಿಂದ ಪ್ರಾರಂಭಿಸಿ ರಾಷ್ಟ್ರಮಟ್ಟದ ವರೆಗೆ ಅಧ್ಯಯನ, ಕಾನೂನು ಹೋರಾಟ ಮಾಡಿ ಅರಣ್ಯಭೂಮಿ ಸಾಗುವಳಿದಾರರನ್ನು ಭೂಮಾಲಿಕರನ್ನಾಗಿಸುವ ಅವರ ಹೋರಾಟದ ಬದ್ಧತೆಯನ್ನು ಅವರ ವಿರೋಧಿಗಳೂ ಮೆಚ್ಚಬೇಕು.

ಇಂಥ ರವೀಂದ್ರ ನಾಥ ನಾಯ್ಕ ಜಿಲ್ಲೆಯಿಂದ ಹೊರಗೆ ಕಾರ್ಯಕ್ರಮಕ್ಕೆ ಹೋದಾಗ ಭಾಷಣದಲ್ಲಿ ಹೇಳಿದ ಕರಾವಕ್ಕು ಅಂಕಿ-ಸಂಖ್ಯೆಗಳನ್ನು ದಾಖಲಿಸಿಕೊಂಡ ಪತ್ರಕರ್ತರೊಬ್ಬರು ನಂತರ ಇವರ ಸಂದರ್ಶನ ಮಾಡಿದಂತೆ ಮಾಡಿ! ಅರಣ್ಯ ಭೂಮಿ ಹಕ್ಕು ಹೋರಾಟ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರಂತೆ.

ಭಾಷಣ, ಸಂದರ್ಶನ, ಮಾತು ಎಲ್ಲಾ ಕಡೆ ಅಂಕಿ-ಸಂಖ್ಯೆ ಏರುಪೇರಾಗದಿರುವುದನ್ನು ದೃಢೀಕರಿಸಿಕೊಂಡ ನಂತರ ಎ. ರವೀಂದ್ರರಿಗೆ ‘ಸರ್ ನಿಮ್ಮ ಅಂಕಿಸಂಖ್ಯೆ ಗಳ ವಿಶ್ವಾಸಾರ್ಹತೆ ಬಗ್ಗೆ ನಾವು ಬೆಟ್ಟುಕಟ್ಟಿಕೊಂಡಿದ್ದೆವು. ಆದರೆ ನಿಮ್ಮ ಸತ್ಯ-ಬದಲಾಗದ ಅಂಕಿಸಂಖ್ಯೆ ಗಳ ಕರಾರುವಾಕ್ಕುತನ ನನಗೆ 5 ಸಾವಿರ ಉಳಿಸಿದೆ,’ ಎಂದರಂತೆ…. ಹೀಗೆ ಅರಣ್ಯಭೂಮಿ ಹಕ್ಕು ಹೋರಾಟ, ಅದಕ್ಕೆ ಸಂಬಂಧಿಸಿದ ದಾಖಲೆಗಳು, ಹೋರಾಟಗಳಿಂದ ಪ್ರಸಿದ್ಧರಾಗಿರುವ ಎ. ರವೀಂದ್ರ ಈಗಲೂ ಅರಣ್ಯ ಹಕ್ಕು ಹೋರಾಟ ಅಭಿಯಾನವನ್ನು ಚಳವಳಿಯಾಗಿ, ನ್ಯಾಯಾಂಗದಲ್ಲಿ ಅದನ್ನೊಂದು ಹೋರಾಟವಾಗಿ ಪರಿಗಣಿಸಿದ್ದಾರೆ. ರವೀಂದ್ರನಾಥ ನಾಯ್ಕ ನಮ್ಮ ಸಮಾಜಮುಖಿ ಯೂ ಟ್ಯೂಬ್ ಚಾನೆಲ್ ನ ಕಾರ್ಯಕ್ರಮಕ್ಕೆ ಮೂಖಾಮುಖಿಯಾಗಿ ತಮ್ಮ ಹೋರಾಟ, ಫಲಶೃತಿಗಳ ಬಗ್ಗೆ ಅವಶ್ಯ ದಾಖಲೆಗಳೊಂದಿಗೆ ವಿವರಿಸಿದರು ಅವರ ಸಂದರ್ಶನದ ಎರಡು ಕಂತುಗಳು ನಮ್ಮ samaajamukhi, samaajamukhi.net ನಲ್ಲಿ ಲಭ್ಯವಿವೆ. ಈ ಸಂದರ್ಶನ ಅವರ ಸಾಮರ್ಥ್ಯ, ವಿಮರ್ಶಕರ ಆರೋಪ,ಪ್ರಶ್ನೆಗಳಿಗೂ ತಕ್ಕ ಉತ್ತರ ನೀಡಿವೆ. samajamukhi.net ಮತ್ತು samaajamukhi ಯೂಟ್ಯೂಬ್ ಚಾನೆಲ್ ಗಳಿಗೆ subscibe ಆಗುವ ಮೂಲಕ ಸಹಕ ರಿಸಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *