ಕಳೆದ ನಾಲ್ಕು ದಶಕಗಳಿಂದ ಅರಣ್ಯ ಭೂಮಿ ಸಾಗುವಳಿದಾರರ ಅರಣ್ಯ ಅತಿಕ್ರಮಣ ಹೋರಾಟ ಸಮೀತಿ ಮೂಲಕ ಹೋರಾಟ ಮಾಡುತ್ತಿರುವ ಎ.ರವೀಂದ್ರ ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶದ ಅರಣ್ಯ ವಾಸಿಗಳ ವಾಸ್ತವ ಸ್ಥಿತಿ-ಗತಿಗಳ ಅಧೀಕೃತ ಅಂಕಿ-ಸಂಖ್ಯೆಗಳನ್ನು ಹೇಳಬಲ್ಲರು. 40 ವರ್ಷಗಳ ಹೋರಾಟದಲ್ಲಿ ಬುಡಮಟ್ಟದಿಂದ ಪ್ರಾರಂಭಿಸಿ ರಾಷ್ಟ್ರಮಟ್ಟದ ವರೆಗೆ ಅಧ್ಯಯನ, ಕಾನೂನು ಹೋರಾಟ ಮಾಡಿ ಅರಣ್ಯಭೂಮಿ ಸಾಗುವಳಿದಾರರನ್ನು ಭೂಮಾಲಿಕರನ್ನಾಗಿಸುವ ಅವರ ಹೋರಾಟದ ಬದ್ಧತೆಯನ್ನು ಅವರ ವಿರೋಧಿಗಳೂ ಮೆಚ್ಚಬೇಕು. ಇಂಥ ರವೀಂದ್ರ ನಾಥ ನಾಯ್ಕ ಜಿಲ್ಲೆಯಿಂದ ಹೊರಗೆ ಕಾರ್ಯಕ್ರಮಕ್ಕೆ ಹೋದಾಗ ಭಾಷಣದಲ್ಲಿ … Continue reading ಎ.ರವೀಂದ್ರ ಬಂಡಲ್ ಬಿಡುತ್ತಾರಾ?!
Copy and paste this URL into your WordPress site to embed
Copy and paste this code into your site to embed