Crime today – 2ಜನ ಮಹಿಳೆಯರ ಅಕಾಲಿಕ ಸಾವು

ಸಿದ್ದಾಪುರ ಹಲಗೇರಿ ಪ. ಪೂ. ಕಾಲೇಜಿನ ಉಪನ್ಯಾಸಕಿ ರಜನಿ ಶನಿವಾರ ನಿಧನರಾಗಿದ್ದಾರೆ. ಹಲಗೇರಿ ಸರ್ಕಾರಿ ಪ .ಪೂ. ಕಾಲೇಜಿನ ಉಪ ನ್ಯಾಸಕಿಯಾಗಿದ್ದ ಇವರು ಅಲ್ಪ ಕಾಲಿಕ ಅನಾರೋಗ್ಯ ದಿಂದ ಮೃತ ಪಟ್ಟಿದ್ದು ಇವರ ಪತಿ ಸಿದ್ದಾಪುರ ಕಾವಂಚೂರು ಮತ್ತು ಮನ್ಮನೆ ಪಿ. ಡಿ. ಓ. ಆಗಿದ್ದಾರೆ. ಜೇನು ಹೊಡೆದು ಸಾವು ವಿಷಯ : ಜೇನ್ನೊಣಗಳ ದಾಳಿಗೆ ಶ್ರೀಮತಿ ಮಹಾಲಕ್ಷ್ಮಿ ಕೋಂ ರಾಮಚಂದ್ರ ಮಡಿವಾಳ ಮೃತಪಟ್ಟ ಬಗ್ಗೆ ಸಿದ್ಧಾಪುರ ಠಾಣೆಯಲ್ಲಿ ಯುಡಿಆರ್ ನಂಬರ್ 35/2020 ಕಲಂ 174 CRPC ಅಡಿಯಲ್ಲಿ ಪ್ರಕರಣ ದಾಖಲಾದ ಕುರಿತು
ಸಾರಾಂಶ: ಮ್ರತೆ ಶ್ರೀಮತಿ ಮಹಾಲಕ್ಷ್ಮಿ ಕೋಂ ರಾಮಚಂದ್ರ ಮಡಿವಾಳ ಪ್ರಾಯ 47 ವರ್ಷ ಉದ್ಯೋಗ ರೈತಾಭಿ ಸಾ: ಹಂಜಗಿ ಪೋಸ್ಟ್ ಕೊಂಡ್ಲಿ, ಮುಗದೂರು , ಸಿದ್ದಾಪುರ. ಇವಳು ತನ್ನ ಗಂಡ ರಾಮಚಂದ್ರ ಕನ್ನ ಮಡಿವಾಳ ( ಪಿರ್ಯಾದಿ ) ಪ್ರಾಯ 52 ವರ್ಷ
ಉದ್ಯೋಗ ರೈತಾಭಿ ಸಾ: ಹಂಜಗಿ ಪೋಸ್ಟ್ ಕೊಂಡ್ಲಿ, ಮುಗದೂರು , ಸಿದ್ದಾಪುರ. ಹಾಗೂ ಮಗನೊಂದಿಗೆ ತಮ್ಮ ಮನೆಯಿಂದ ದೂರದಲ್ಲಿರುವ ಕುಂದಗ್ರಾಮ ವ್ಯಾಪ್ತಿಯ ನೆರೆಗುಳಿ ಗದ್ದೆಯಲ್ಲಿ ಇರುವ ತಮ್ಮ ಗದ್ದೆಗೆ ಬತ್ತದ ಹೊರೆ ಕಟ್ಟಲು ಹೋಗಿದ್ದವಳು ಕೆಲಸಮಾಡುತ್ತಿದ್ದಾಗ 11:00 ಗಂಟೆ ಸುಮಾರಿಗೆ ಜೇನ್ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ ಮೂರು ಜನರು ಜೇನುನೊಣಗಳ ಕಡಿತದಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿ ಹೋಗಿದ್ದು, 3 ಗಂಟೆ ಆದರೂ ಮೃತಳು ಬರದಿದ್ದರಿಂದ ಪಿರ್ಯಾದಿ , ಅವನ ಮಗ ಮತ್ತು ಊರಿನ 5-6 ಜನರು ಸೇರಿಕೊಂಡು ಹುಡುಕುತ್ತಿದ್ದಾಗ ಮಧ್ಯಾಹ್ನ 4;30 ಗಂಟೆ ಸುಮಾರಿಗೆ ಅವರ ಗದ್ದೆಯಿಂದ ಸುಮಾರು 300-400 ಮೀಟರ್ ದೂರದ ಬ್ಯಾಣದ ಕರಡದಲ್ಲಿ ಮೃತ ಶವ ಸಿಕ್ಕಿದ್ದು ತನ್ನ ಹೆಂಡತಿಯು ಜೇನುನೊಣಗಳ ಕಡಿತದಿಂದ ಮೃತ ಪಟ್ಟಿದ್ದಾಗಿ ನೀಡಿದ ಲಿಖಿತ ದೂರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *