Crime today – 2ಜನ ಮಹಿಳೆಯರ ಅಕಾಲಿಕ ಸಾವು

ಸಿದ್ದಾಪುರ ಹಲಗೇರಿ ಪ. ಪೂ. ಕಾಲೇಜಿನ ಉಪನ್ಯಾಸಕಿ ರಜನಿ ಶನಿವಾರ ನಿಧನರಾಗಿದ್ದಾರೆ. ಹಲಗೇರಿ ಸರ್ಕಾರಿ ಪ .ಪೂ. ಕಾಲೇಜಿನ ಉಪ ನ್ಯಾಸಕಿಯಾಗಿದ್ದ ಇವರು ಅಲ್ಪ ಕಾಲಿಕ ಅನಾರೋಗ್ಯ ದಿಂದ ಮೃತ ಪಟ್ಟಿದ್ದು ಇವರ ಪತಿ ಸಿದ್ದಾಪುರ ಕಾವಂಚೂರು ಮತ್ತು ಮನ್ಮನೆ ಪಿ. ಡಿ. ಓ. ಆಗಿದ್ದಾರೆ. ಜೇನು ಹೊಡೆದು ಸಾವು ವಿಷಯ : ಜೇನ್ನೊಣಗಳ ದಾಳಿಗೆ ಶ್ರೀಮತಿ ಮಹಾಲಕ್ಷ್ಮಿ ಕೋಂ ರಾಮಚಂದ್ರ ಮಡಿವಾಳ ಮೃತಪಟ್ಟ ಬಗ್ಗೆ ಸಿದ್ಧಾಪುರ ಠಾಣೆಯಲ್ಲಿ ಯುಡಿಆರ್ ನಂಬರ್ 35/2020 ಕಲಂ 174 CRPC ಅಡಿಯಲ್ಲಿ ಪ್ರಕರಣ ದಾಖಲಾದ ಕುರಿತು
ಸಾರಾಂಶ: ಮ್ರತೆ ಶ್ರೀಮತಿ ಮಹಾಲಕ್ಷ್ಮಿ ಕೋಂ ರಾಮಚಂದ್ರ ಮಡಿವಾಳ ಪ್ರಾಯ 47 ವರ್ಷ ಉದ್ಯೋಗ ರೈತಾಭಿ ಸಾ: ಹಂಜಗಿ ಪೋಸ್ಟ್ ಕೊಂಡ್ಲಿ, ಮುಗದೂರು , ಸಿದ್ದಾಪುರ. ಇವಳು ತನ್ನ ಗಂಡ ರಾಮಚಂದ್ರ ಕನ್ನ ಮಡಿವಾಳ ( ಪಿರ್ಯಾದಿ ) ಪ್ರಾಯ 52 ವರ್ಷ
ಉದ್ಯೋಗ ರೈತಾಭಿ ಸಾ: ಹಂಜಗಿ ಪೋಸ್ಟ್ ಕೊಂಡ್ಲಿ, ಮುಗದೂರು , ಸಿದ್ದಾಪುರ. ಹಾಗೂ ಮಗನೊಂದಿಗೆ ತಮ್ಮ ಮನೆಯಿಂದ ದೂರದಲ್ಲಿರುವ ಕುಂದಗ್ರಾಮ ವ್ಯಾಪ್ತಿಯ ನೆರೆಗುಳಿ ಗದ್ದೆಯಲ್ಲಿ ಇರುವ ತಮ್ಮ ಗದ್ದೆಗೆ ಬತ್ತದ ಹೊರೆ ಕಟ್ಟಲು ಹೋಗಿದ್ದವಳು ಕೆಲಸಮಾಡುತ್ತಿದ್ದಾಗ 11:00 ಗಂಟೆ ಸುಮಾರಿಗೆ ಜೇನ್ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ ಮೂರು ಜನರು ಜೇನುನೊಣಗಳ ಕಡಿತದಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿ ಹೋಗಿದ್ದು, 3 ಗಂಟೆ ಆದರೂ ಮೃತಳು ಬರದಿದ್ದರಿಂದ ಪಿರ್ಯಾದಿ , ಅವನ ಮಗ ಮತ್ತು ಊರಿನ 5-6 ಜನರು ಸೇರಿಕೊಂಡು ಹುಡುಕುತ್ತಿದ್ದಾಗ ಮಧ್ಯಾಹ್ನ 4;30 ಗಂಟೆ ಸುಮಾರಿಗೆ ಅವರ ಗದ್ದೆಯಿಂದ ಸುಮಾರು 300-400 ಮೀಟರ್ ದೂರದ ಬ್ಯಾಣದ ಕರಡದಲ್ಲಿ ಮೃತ ಶವ ಸಿಕ್ಕಿದ್ದು ತನ್ನ ಹೆಂಡತಿಯು ಜೇನುನೊಣಗಳ ಕಡಿತದಿಂದ ಮೃತ ಪಟ್ಟಿದ್ದಾಗಿ ನೀಡಿದ ಲಿಖಿತ ದೂರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *