kannada move world- ಕೆಜಿಎಫ್’ ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!

ಈ ಹಿಂದೆ “ರಾಜಕುಮಾರ” “ಕೆಜಿಎಫ್ ಚಾಪ್ಟರ್ 1” ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ. , ಚಿತ್ರದ ನಿರ್ಮಾಪಕ ವಿಜಯ್ ಕಿರಗಂಡೂರ್ ಈ ಬಗ್ಗೆ ಮಾತನಾಡಿ “ಕೆಜಿಎಫ್ ಚಾಪ್ಟರ್ 1 ರ ನಮ್ಮ……

ಈ ಹಿಂದೆ “ರಾಜಕುಮಾರ” “ಕೆಜಿಎಫ್ ಚಾಪ್ಟರ್ 1” ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ. , ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂ ರ್ ಈ ಬಗ್ಗೆ ಮಾತನಾಡಿ “ಕೆಜಿಎಫ್ ಚಾಪ್ಟರ್ 1 ರ ನಮ್ಮ ಪ್ರಯತ್ನಗಳಿಗೆ ಪ್ರೇಕ್ಷಕರ ಪ್ರತಿಕ್ರಿಯೆ ನಮ್ಮ ಇಡೀ ತಂಡವನ್ನು ಬಹಳವಾಗಿ ಪ್ರೋತ್ಸಾಹಿಸಿತು. ನಮ್ಮ ಹೊಸ ಸಾಹಸದ ಬಗ್ಗೆ ನಾನು ಉತ್ಸುಕನಾಗಿದ್ದೇನೆ ಮತ್ತು ನೀವು ಇಲ್ಲಿಯವರೆಗೆ ನಮಗೆ ತೋರಿಸಿದ ಅದೇ ಪ್ರೀತಿಯಿಂದ ನಮ್ಮನ್ನು ಸ್ವಾಗತಿಸುತ್ತೀರಿ ಎಂದು ಭಾವಿಸುತ್ತೇನೆ! ” ಎಂದರು. 

ಚಿತ್ರದ ಶೀರ್ಷಿಕೆ ಹಾಗೂ ಪಾತ್ರವರ್ಗದ ಬಗ್ಗೆ ಇನ್ನೂ ಯಾವ ಮಾಹಿತಿ ಬಹುರಂಗಪಡಿಸಲಿಲ್ಲವಾದರೂ ಡಿಸೆಂಬರ್ 2ರಂದು ಈ ಬಗ್ಗೆ ಸರ್ ಪ್ರೈಸ್ಜ್ ಪ್ರಕಟಣೆ ಹೊರಬೀಳಲಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಈ ಹಿಂದೆ ಸೂಪರ್-ಸ್ಟಾರ್ ನಟರಾದ ಪುನೀತ್ ರಾಜ್‌ಕುಮಾರ್ “ನಿನ್ನಿಂದಲೆ” ಹಾಗೂ ಯಶ್ ಅವರ “ಮಾಸ್ಟರ್ ಪೀಸ್” ನಿರ್ಮಿಸಿದ್ದ ಪ್ರೊಡಕ್ಷನ್ ಹೌಸ್, 2018 ರಲ್ಲಿ ದೇಶಾದ್ಯಂತ ಪ್ರಚಾರಕ್ಕೆ ಬಂದಿದೆ. ಈ ಸಂಸ್ಥೆಯ “ಕೆಜಿಎಫ್ ಚಾಪ್ಟರ್ 1″ಯಶ್, ಪ್ರಶಾಂತ್ ನೀಲ್ ಮತ್ತು ವಿಜಯ್ ಕಿರಗಂಡೂರ್ ಮೂವರನ್ನು ಒಟ್ಟುಗೂಡಿಸಿತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿತ್ತು. ಅಲ್ಲದೆ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ, ಈ ಚಿತ್ರವು ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಕಂಡ ನ್ನಡ ಚಿತ್ರ ಎಂಬ ದಾಖಲೆಯನ್ನು ಮುರಿಯಿತು.

ಇದಲ್ಲದೆ ಇದೇ ನಿರ್ಮಾಣ ಸಂಸ್ಥೆ ಪುನೀತ್ ಅಭಿನಯದ “ಯುವರತ್ನ” ಹಾಗೂ “ಕೆಜಿಎಫ್ ಚಾಪ್ಟರ್ 2” ಚಿತ್ರವನ್ನೂ ನಿರ್ಮಾಣ ಮಾಡಿದ್ದು ಅದೀಗ ಅಂತಿಮ ಹಂತದಲ್ಲಿದೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *