support for former agitation-ರೈತಸಂಘ, ಹಸಿರು ಸೇನೆಯಿಂದ ರೈತರಿಗೆ ಬೆಂಬಲ, ರೈತವಿರೋಧಿ ಸರ್ಕಾರಗಳಿಗೆ ಧಿಕ್ಕಾರ

ಸೈನಿಕರನ್ನು ಬಳಸಿ ರೈತರನ್ನು ನಿಯಂತ್ರಿಸುವ ದುರಾಡಳಿತವನ್ನು ಭಾರತ ಹಿಂದೆಂದೂ ಕಂಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವ ರೈತಸಂಘದ ಮುಖಂಡ ಮಂಜುನಾಥ ಗೌಡ ಸೈನಿಕರು, ರೈತರು ಈ ದೇಶದ ಆಸ್ತಿ ಇಂಥ ದೇಶದ ಸಂಪತ್ತಿನ ನಡುವೆ ಪರಸ್ಫರ ದ್ವೇಶ ಬಿತ್ತುವ ಮೂಲಕ ಕೇಂದ್ರಸರ್ಕಾರ ಬಿ.ಜೆ.ಪಿ.ಯ ಗುಪ್ತ ಕಾರ್ಯಸೂಚಿಯನ್ನು ಜಾರಿ ಮಾಡುತ್ತಿದೆ ಎಂದು ಆರೋಪಿಸಿದರು.

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಪರವಾಗಿ ರಸ್ತೆ ತಡೆ ನಡೆಸುವ ಮೂಲಕ ಬೆಂಬಲ ಸೂಚಿಸಲು ಸಿದ್ಧಾಪುರದಲ್ಲಿ ನಡೆಸಿದ ಸಭೆ ಮತ್ತು ರಸ್ತೆ ತಡೆ ವೇಳೆ ಮಾತನಾಡಿದ ಗೌಡ ಈಗಿನ ಕೇಂದ್ರ- ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾರ್ಯಾಚರಣೆ ನಡೆಸುತ್ತಿವೆ. ಮಾಧ್ಯಮಗಳು, ವ್ಯವಸ್ಥೆಯನ್ನೇ ಖರೀದಿಸಿರುವ ಈಗಿನ ಸರ್ಕಾರಗಳು ಜನಸಾಮಾನ್ಯರ ಪ್ರತಿರೋಧ, ಪ್ರತಿಭಟನೆಯನ್ನು ಹತ್ತಿಕ್ಕುತ್ತಿವೆ. ರೈತ ವಿರೋಧಿ ಮಸೂದೆಗಳನ್ನು ಜಾರಿ ಮಾಡಿ ಉದ್ಯಮಿಗಳು,ಶ್ರೀಮಂತರ ಹಿತ ಕಾಪಾಡುತ್ತಿರುವ ಈ ಸರ್ಕಾರಗಳ ರೈತ ವಿರೋಧಿ ನೀತಿ ಅವರ ಸರ್ಕಾರಗಳನ್ನೇ ಬಲಿಪಡಿಯಲಿವೆ ಎಂದು ಎಚ್ಚರಿಸಿದರು.

ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ನಡೆದ ರೈತಸಂಘ ಮತ್ತು ಹಸಿರುಸೇನೆಯ ಪದಾಧಿಕಾರಿಗಳ ನೇಮಕಾತಿ ಘೋಷಣೆ ನಂತರ ನಗರದ ತಿಮ್ಮಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಘೋಶಿಸಿತು. ಈ ರಸ್ತೆ ತಡೆ ಪ್ರತಿಭಟನೆ ವೇಳೆ ಮಾತನಾಡಿದ ರೈತ ಮುಖಂಡರು ರಾಜ್ಯ ಮತ್ತು ಕೇಂದ್ರಗಳ ಬಿ.ಜೆ.ಪಿ. ಸರ್ಕಾರಗಳ ರೈತವಿರೋಧಿ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಭೀಮನ ಗದೆಗೆ ಮೂರು ಚೂರಾದ ಬಿ.ಜೆ.ಪಿ.! part-01-

ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ...

ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ BJP-RSS: ಪ್ರಿಯಾಂಕ್ ಖರ್ಗೆ

ಬಿಜೆಪಿ ಹಾಗೂ ಆರ್’ಎಸ್ಎಸ್ ಕರಾವಳಿ ಕರ್ನಾಟಕ, ಮಲೆನಾಡು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸುತ್ತಿವೆ. ಪ್ರಿಯಾಂಕ್ ಖರ್ಗೆ...

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ...

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

Latest Posts

ಭೀಮನ ಗದೆಗೆ ಮೂರು ಚೂರಾದ ಬಿ.ಜೆ.ಪಿ.! part-01-

ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗುತ್ತಿದೆ. ಯಾವ ಶ್ರಮವೂ ಇಲ್ಲದೆ ಎ.ಬಿ.ವಿ.ಪಿ.ಯಿಂದ ಬಿ.ಜೆ.ಪಿ.ಗೆ ಎಂಟ್ರಿ ಹೊಡೆದಿದ್ದ ಕಾಗೇರಿ ವಿಶ್ವೇಶ್ವರ ಹೆಗಡೆ ಕಾಗ್ರೆಸ್‌ ವಿಫಲತೆ, ಕಾಂಗ್ರೆಸ್‌ ನ ವೈದಿಕ ಮನುವಾದಿಗಳ ಅಂದರ್‌ ಕಿ ಮಚ್ಚುವಾಳ್ಳಿತನಗಳಿಂದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *