bjp-jds-congress- ಅದಲು ಬದಲು ಇಲ್ಲಿವೆ ನೀವು ನೋಡಿರದ ಮುಖಗಳ ಫೋಟೊ

ರಾಜ್ಯದಲ್ಲಿ ಆಡಳಿತಕ್ಕಾಗಿ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ನೆಗೆಯುವ ಚಾಳಿ ಈಗ ಹೆಚ್ಚುತ್ತಿದೆ. ಉತ್ತರ ಕನ್ನಡದಲ್ಲಿ ಗ್ರಾಮ ಪಂಚಾಯತ್ ಚುನಾವಣೆ, ಪಕ್ಷದ ಅಧ್ಯಕ್ಷತೆಯ ಹುದ್ದೆ ಬದಲು ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಬಿ.ಜೆ.ಪಿ.ಗೆ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಗಳಿಂದ ಕಾಂಗ್ರೆಸ್ ಗೆ ಮುಖಂಡರು, ಕಾರ್ಯಕರ್ತರ ವಲಸೆ ಶುರುವಾಗಿದೆ. ಹೀಗೆ ಪಕ್ಷ ಬದಲಾವಣೆ ಮಾಡಿದ ಕೆಲವರ ಚಿತ್ರಗಳು ಇಲ್ಲಿವೆ.

2024 ಚುನಾವಣೆಗೆ ತಯಾರಿ: ಬಿಜೆಪಿ ವಿಭಾಗಗಳ ಸಂಖ್ಯೆ 18 ರಿಂದ 28 ಕ್ಕೆ ಏರಿಕೆ; ವಿವರಗಳು ಹೀಗಿವೆ…

2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

Published: 07th December 2020 11:36 AM  |   Last Updated: 07th December 2020 12:23 PM   |  A+A A-

BJP

ನವದೆಹಲಿ: 2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದಕ್ಕಾಗಿಯೇ ಪ್ರತ್ಯೇಕ ವಿಭಾಗಗಳನ್ನು ಬಿಜೆಪಿ ಒಳಗೊಳ್ಳಲಿದ್ದು, ಸಾಮಾಜಿಕ ಜಾಲತಾಣ ವಿಭಾಗವನ್ನು ಐಟಿ ವಿಭಾಗದಿದ ಬೇರ್ಪಡಿಸಿ ಪ್ರತ್ಯೇಕಗೊಳಿಸಲು ಯೋಜನೆ ರೂಪಿಸಲಾಗಿದ್ದು, ಈ ವಿಭಾಗ ತಂತ್ರಜ್ಞಾನ ಅಳವಡಿಕೆಯ ಬಗ್ಗೆಯೂ ಗಮನ ಹರಿಸಲಿದೆ.

ಸ್ವಚ್ಛ ಭಾರತ ಅಭಿಯಾನ, ಭೇಟಿ ಬಚಾವೋ-ಭೇಟಿ ಪಡಾವೋ ಹಾಗೂ ನಮಾಮಿ ಗಂಗೆ ವಿಭಾಗಗಳೂ ಅಸ್ತಿತ್ವಕ್ಕೆ ಬರಲಿದ್ದು, ಅದರದ್ದೇ ಆದ ಜವಾಬ್ದಾರಿಯನ್ನು ನಿರ್ವಹಿಸಲಿವೆ. ಹಿಂದೆಂದೂ ಈ ರೀತಿಯ ವಿಭಾಗಗಳು ಬಿಜೆಪಿಯಲ್ಲಿರಲಿಲ್ಲ ಎಂಬುದು ಗಮನಾರ್ಹ.

ಪ್ರತಿಯೊಂದು ಶಕ್ತಿ ಕೇಂದ್ರಗಳಲ್ಲಿಯೂ ಸ್ವಯಂ ಸೇವಕರ ತಂಡವನ್ನು ರಚಿಸಿ ಪ್ರಮುಖ ಸಂದರ್ಭಗಳಲ್ಲಿ ಹಾಗೂ ವಾರಕ್ಕೆ ಒಮ್ಮೆ ಸ್ವಚ್ಛ ಭಾರತ ಅಭಿಯಾನ ಕೈಗೊಳ್ಳುವಂತೆ ಮಾಡಬೇಕು, ಏಕ ಬಳಕೆ ಪ್ಲಾಸ್ಟಿಕ್ ನ್ನು ಬಳಕೆ ಮಾಡದಂತೆ ಸಮಾಜಿಕ ಅರಿವು ಮೂಡಿಸಬೇಕು, ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸೃಷ್ಟಿಸಬೇಕು ಎಂದು ಬಿಜೆಪಿಯ ಕೈಪಿಡಿಯಲ್ಲಿ ತಿಳಿಸಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *