bjp-jds-congress- ಅದಲು ಬದಲು ಇಲ್ಲಿವೆ ನೀವು ನೋಡಿರದ ಮುಖಗಳ ಫೋಟೊ

ರಾಜ್ಯದಲ್ಲಿ ಆಡಳಿತಕ್ಕಾಗಿ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ನೆಗೆಯುವ ಚಾಳಿ ಈಗ ಹೆಚ್ಚುತ್ತಿದೆ. ಉತ್ತರ ಕನ್ನಡದಲ್ಲಿ ಗ್ರಾಮ ಪಂಚಾಯತ್ ಚುನಾವಣೆ, ಪಕ್ಷದ ಅಧ್ಯಕ್ಷತೆಯ ಹುದ್ದೆ ಬದಲು ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಬಿ.ಜೆ.ಪಿ.ಗೆ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಗಳಿಂದ ಕಾಂಗ್ರೆಸ್ ಗೆ ಮುಖಂಡರು, ಕಾರ್ಯಕರ್ತರ ವಲಸೆ ಶುರುವಾಗಿದೆ. ಹೀಗೆ ಪಕ್ಷ ಬದಲಾವಣೆ ಮಾಡಿದ ಕೆಲವರ ಚಿತ್ರಗಳು ಇಲ್ಲಿವೆ.

2024 ಚುನಾವಣೆಗೆ ತಯಾರಿ: ಬಿಜೆಪಿ ವಿಭಾಗಗಳ ಸಂಖ್ಯೆ 18 ರಿಂದ 28 ಕ್ಕೆ ಏರಿಕೆ; ವಿವರಗಳು ಹೀಗಿವೆ…

2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

Published: 07th December 2020 11:36 AM  |   Last Updated: 07th December 2020 12:23 PM   |  A+A A-

BJP

ನವದೆಹಲಿ: 2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದಕ್ಕಾಗಿಯೇ ಪ್ರತ್ಯೇಕ ವಿಭಾಗಗಳನ್ನು ಬಿಜೆಪಿ ಒಳಗೊಳ್ಳಲಿದ್ದು, ಸಾಮಾಜಿಕ ಜಾಲತಾಣ ವಿಭಾಗವನ್ನು ಐಟಿ ವಿಭಾಗದಿದ ಬೇರ್ಪಡಿಸಿ ಪ್ರತ್ಯೇಕಗೊಳಿಸಲು ಯೋಜನೆ ರೂಪಿಸಲಾಗಿದ್ದು, ಈ ವಿಭಾಗ ತಂತ್ರಜ್ಞಾನ ಅಳವಡಿಕೆಯ ಬಗ್ಗೆಯೂ ಗಮನ ಹರಿಸಲಿದೆ.

ಸ್ವಚ್ಛ ಭಾರತ ಅಭಿಯಾನ, ಭೇಟಿ ಬಚಾವೋ-ಭೇಟಿ ಪಡಾವೋ ಹಾಗೂ ನಮಾಮಿ ಗಂಗೆ ವಿಭಾಗಗಳೂ ಅಸ್ತಿತ್ವಕ್ಕೆ ಬರಲಿದ್ದು, ಅದರದ್ದೇ ಆದ ಜವಾಬ್ದಾರಿಯನ್ನು ನಿರ್ವಹಿಸಲಿವೆ. ಹಿಂದೆಂದೂ ಈ ರೀತಿಯ ವಿಭಾಗಗಳು ಬಿಜೆಪಿಯಲ್ಲಿರಲಿಲ್ಲ ಎಂಬುದು ಗಮನಾರ್ಹ.

ಪ್ರತಿಯೊಂದು ಶಕ್ತಿ ಕೇಂದ್ರಗಳಲ್ಲಿಯೂ ಸ್ವಯಂ ಸೇವಕರ ತಂಡವನ್ನು ರಚಿಸಿ ಪ್ರಮುಖ ಸಂದರ್ಭಗಳಲ್ಲಿ ಹಾಗೂ ವಾರಕ್ಕೆ ಒಮ್ಮೆ ಸ್ವಚ್ಛ ಭಾರತ ಅಭಿಯಾನ ಕೈಗೊಳ್ಳುವಂತೆ ಮಾಡಬೇಕು, ಏಕ ಬಳಕೆ ಪ್ಲಾಸ್ಟಿಕ್ ನ್ನು ಬಳಕೆ ಮಾಡದಂತೆ ಸಮಾಜಿಕ ಅರಿವು ಮೂಡಿಸಬೇಕು, ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸೃಷ್ಟಿಸಬೇಕು ಎಂದು ಬಿಜೆಪಿಯ ಕೈಪಿಡಿಯಲ್ಲಿ ತಿಳಿಸಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *