police story-02- ಅಕ್ರಮ ಮದ್ಯ-ಗಾಂಜಾ ವ್ಯವಹಾರಕ್ಕೆ ಅವಕಾಶವಿಲ್ಲ. dysp-ರವಿ

ಶಿರಸಿ ಉಪವಿಭಾಗದಲ್ಲಿ ಗಾಂಜಾ ವ್ಯವಹಾರದ ಬಗ್ಗೆ ತೀವ್ರ ನಿಗಾ ಇಟ್ಟಿದ್ದೇವೆ. ಇತ್ತೀಚೆಗೆ ಯಲ್ಲಾಪುರದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಪಾನಿಪುರಿ ಮಾರುತ್ತಾ ಆಗಂತುಕನಂತೆ ಕಾಡು ನುಗ್ಗಿ ರಹಸ್ಯವಾಗಿ ಗಾಂಜಾ ಬಿತ್ತಿ ಯಾರಿಗೂ ಅನುಮಾನ ಬಾರದಂತೆ ಮಾರುತಿದ್ದ ಅವನನ್ನು ಬಂಧಿಸಿದ್ದೇವೆ. ದುರ್ಗಮ ಕಾಡಿನಲ್ಲಿ ಅರಣ್ಯ ಇಲಾಖೆಯವರಿಗೂ ತಿಳಿಯದಂತೆ ಗಾಂಜಾ ಬೆಳೆದು ಮಾರಾಟ ಮಾಡುವವರ ನಿಯಂತ್ರಣಕ್ಕೆ ಅರಣ್ಯ ಇಲಾಖೆಯಸಹಕಾರವನ್ನೂ ಕೇಳುತ್ತೇವೆ -ರವಿ ನಾಯ್ಕ

ಶಿರಸಿ ಉಪವಿಭಾಗದಲ್ಲಿ ಅಕ್ರಮ ಮದ್ಯ ಮತ್ತು ಗಾಂಜಾ ವ್ಯವಹಾರಗಳ ಬಗ್ಗೆ ದೂರುಗಳಿದ್ದು ಅವುಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಜರುಗಿಸುವುದಾಗಿ ಶಿರಸಿ ಪೊಲೀಸ್ ಉಪ ವರಿಷ್ಠಾಧಿಕಾರಿ ರವಿ ನಾಯ್ಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಸಮಾಜಮುಖಿ.ನೆಟ್ ನೊಂದಿಗೆ ಮಾತನಾಡಿದ ಅವರು ಶಿರಸಿ ಉಪವಿಭಾಗ ಸೇರಿದಂತೆ ಕೆಲವೆಡೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ವ್ಯಾಪಾರ ಹೆಚ್ಚಿರುವುದರಿಂದ ಆಯಾ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ವ್ಯವಹಾರಕ್ಕೆ ತಡೆಒಡ್ಡಲು ಸಂಬಂಧಿಸಿದವರಿಗೆ ತಿಳಿಸಿದ್ದೇನಿ ಎಂದರು.

ಶಿರಸಿ ಸೇರಿದಂತೆ ಕೆಲವೆಡೆ ವಾಹನ ಸಂಚಾರ ವ್ಯವಸ್ಥೆ ತೊಂದರೆ ಇದ್ದು ಅದರ ಬಗ್ಗೆ ಪ್ರಮುಖರೊಂದಿಗೆ ಚರ್ಚಿಸಿದ್ದೇನಿ. ಮೊದಲು ಶಿರಸಿ ನಗರದಲ್ಲಿ ವಿನೂತನ ಯೋಜನೆಯೊಂದನ್ನು ಪ್ರಯೋಗ ಮಾಡಿ ನಂತರ ಇತರ ನಗರಗಳಿಗೂ ಅದನ್ನು ವಿಸ್ತರಿಸುವ ಯೋಚನೆಯಿದೆ. ಈ ಯೋಜನೆಯಂತೆ ಕ್ಯಾಮರಾ ಪ್ರತಿವಾಹನವನ್ನು ಅನುಕರಿಸಲಿದೆ. ತಪ್ಪು ಮಾಡಿದ ವ್ಯಕ್ತಿಯ ವಿಳಾಸಕ್ಕೆ ವಾಹನ ನಿಯಮ ಉಲ್ಲಂಘನೆ ದಂಡದ ಪತ್ರ ತಲುಪುತ್ತದೆ. ಈ ಕ್ರಮದಿಂದ ವಾಹನ ಸಂಚಾರ ವ್ಯವಸ್ಥೆ ಸುವ್ಯವಸ್ಥಿತಗೊಳಿಸಿದ ದೃಷ್ಟಾಂತಗಳಿಂದ ಪ್ರೇರಿತರಾಗಿ ಈ ಯೋಜನೆ ರೂಪಿಸುತಿದ್ದೇವೆ ಎಂದು ವಿವರಿಸಿದರು.

ಶಿರಸಿಯಲ್ಲಿ ಈಗಾಗಲೇ ಗುಡ್ ಮಾರ್ನಿಂಗ್ ಬೀಟ್ ಪ್ರಾರಂಭಿಸಿದ್ದೇವೆ. ಇಂಥ ಅವಶ್ಯ ಕಾರ್ಯಗಳಿಗೆ ಸಾರ್ವಜನಿಕರ ತನು-ಮನ-ಧನ ಸಹಾಯ ಕೂಡಾ ನಿರೀಕ್ಷೆ ಮಾಡುತ್ತೇವೆ ಎಂದರು.

ಸಿದ್ಧಾಪುರದಲ್ಲಿ ರಸ್ತೆಯ ಮೇಲೆ ಸಂತೆ ನಡೆಸುವುದರಿಂದ ತೊಂದರೆಯಾಗುತ್ತಿರುವ ಬಗ್ಗೆ ಕೇಳಿದ್ದೇನೆ. ಸ್ಥಳಿಯ ಆಡಳಿತದೊಂದಿಗೆ ಚರ್ಚಿಸಿ ಈ ತೊಂದರೆ ನಿವಾರಿಸುವುದು ಸ್ಥಳಿಯ ಅಂಗಡಿಕಾರರ ಸಹಕಾರದಿಂದ ಅಪರಾಧ ಪತ್ತೆಗೆ ಅನುಕೂಲವಾಗುವಂತೆ ಸಿ.ಸಿ. ಕ್ಯಾಮರಾಗಳ ಪ್ರಯೋಜನ ಪಡೆಯಲು ಸಂಬಂಧಿಸಿದವರಿಗೆ ಸೂಚಿಸಿದ್ದೇನೆ -ರವಿ ನಾಯ್ಕ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *