ಹಿರಿಯ ಯಕ್ಷಗಾನ ಕಲಾವಿದ ಮಣ್ಣಿಗೆ ತಿಮ್ಮಣ್ಣಯಾಜಿ ಇನ್ನಿಲ್ಲ

ಯಕ್ಷಗಾನದ ಶಕಪುರುಷ ಕೆರೆಮನೆ ಶಿವರಾಮ ಹೆಗಡೆಯವರ ಜೊತೆ ಪಾತ್ರ ಮಾಡುತ್ತಿದ್ದ ,ಹಿರಿಯ ಯಕ್ಷಗಾನ ಕಲಾವಿದ ತಿಮ್ಮಣ್ಣ ಯಾಜಿ ಮಣ್ಣಿಗೆ ತಮ್ಮ94ನೇ ವಯಸ್ಸಿನ ಲ್ಲಿ ಮಿದುಳು ಆಘಾತದಿಂದ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ….

ಕೆರೆಮನೆಯ ಮೂರು ತಲೆಮಾರಿನ ಕಲಾವಿದರ ಜೊತೆ ಅಭಿನಯಿಸಿದ ಇವರು ಕೆರೆಮನೆ ಮೇಳದಿಂದ ಕಲಾಸೇವೆ ಆರಂಭಿಸಿ, ಅಲ್ಲಿಂದಲೇ ನಿವೃತ್ತಿ ಪಡೆದಿದ್ದರು.ಶಿವರಾಮ ಹೆಗಡೆಯವರ ಜರಾಸಂಧ ಇವರ ಭೀಮನ ಜೋಡಿ ಪ್ರಸಿದ್ಧ ವಾಗಿತ್ತು..

ಭೀಮ,ಧರ್ಮ ರಾಯ,ಕಿರಾತ,ಮೊದಲಾದ ಇವರ ಪಾತ್ರಗಳು ಪ್ರಸಿದ್ಧ ವಾಗಿದ್ದವು….3 ಗಂಡು,ಮತ್ತು ಮಗಳನ್ನು, ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ನಿನ್ನೆ ಅವರ ಮೊಮ್ಮಗನ ಹುಟ್ಟು ಹಬ್ಬದ ಅಂಗವಾಗಿ ಯಕ್ಷಗಾನ ವಿತ್ತು ಅದನ್ನು ನೋಡಿದ ಅವರಿಗೆ ರಾತ್ರಿಯ ಆರೋಗ್ಯ ಕೆಟ್ಟಿತ್ತು .. ಇವರ ಸಾವಿಗೆ ಕೆರೆಮನೆ ಶಿವಾನಂದ ಹೆಗಡೆ,ಬಳ್ಕೂರ ಕೃಷ್ಣಯಾಜಿ,ಸಪ್ತ ಕದ ಜಿ.ಎಸ್ ಹೆಗಡೆ ಮೊದಲಾದವರು ತೀವ್ರ ಸಂತಾಪ ವ್ಯಕ್ತ ಮಾಡಿದ್ದಾರೆ.ಇಳಿವಯಸ್ಸಿನಲ್ಲಿ ದೇವಾಲಯವೊಂದರಲ್ಲಿ ಅರ್ಚಕರಾಗಿ ಕೆಲಸಮಾಡಿದ್ದ ಇವರು ವಿನಯಶೀಲ,ಸದ್ಗುಣಿ ಕಲಾವಿದರಾಗಿದ್ದರು(ಫೋಟೋ:ಷಣ್ಮುಖ ಕೃಪೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *