ಗ್ರಾ.ಪಂ.ಅತಿಹೆಚ್ಚು ಮತ ಪಡೆದವರು & ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಸಿದ್ಧಾಪುರ ತಾಲೂಕಿನ ಗ್ರಾ.ಪಂ. ಚುನಾವಣೆಯಲ್ಲಿ ಆಯ್ಕೆಯಾದ ಕೆಲವರು ಅತಿಹೆಚ್ಚಿನ ಮತಗಳನ್ನು ಪಡೆದಿದ್ದು ಇಂಥವರಲ್ಲಿ ಬೇಡ್ಕಣಿ ಗ್ರಾ.ಪಂ. ಕಡಕೇರಿಯ ಕೃಷ್ಣಮೂರ್ತಿ ಮಡಿವಾಳ ಮೊದಲಿಗರಾಗಿದ್ದಾರೆ. ಕೃಷ್ಣಮೂರ್ತಿ ಮಡಿವಾಳ-733 ಮತಗಳು, ಹೇಮಾವತಿ ಗ. ನಾಯ್ಕ 573 ಮತಗಳು

ಕಾವಂಚೂರು ಪಂಚಾಯತ್ ನ ಜಿ.ಟಿ.ನಾಯ್ಕ -385, ನಾಗರತ್ನ ಗೌಡ-327, ವಿನೋದಾ ಹರಿಜನ್-324

ಬಿಳಗಿ ಗ್ರಾಮ ಪಂಚಾಯತ್- ರಾಜು ಡಿ ನಾಯ್ಕ 175, ಸುವರ್ಣಾ ಪ್ರಭಾಕರ್ ನಾಯ್ಕ-106

ದೊಡ್ಮನೆ ಗ್ರಾಮ ಪಂಚಾಯತ್- ಸಾಧನಾ ರಾಜೇಶ್ ಭಟ್-399, ಭಾಗ್ಯಶ್ರೀಗೌಡ-392,ಶಾರದಾ ಹೆಗಡೆ-316ಸುಬ್ರಾಯ ಭಟ್-319 ಸುಜಾತಾ ದಯಾನಂದ ನಾಯ್ಕ-202

Representational image

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ. 

ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾದ ಪ್ರಕಾಶ ಬನ್ನಿಮಟ್ಟಿ (40), ಸಿದ್ದನಗೌಡ ಬಿಷ್ಟನಗೌಡರ (45) ಮೃತ ದುರ್ದೈವಿಗಳು. ಇಂದು ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಇಬ್ಬರು ಹಾವೇರಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯೆ ಮತ ಎಣಿಕೆ ಹಿನ್ನೆಲೆಯಲ್ಲಿ ಹಾವೇರಿಗೆ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದರು ಎನ್ನಲಾಗಿದೆ.

ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರು ಉರುಳಿ ಬಿದ್ದಿದ್ದರಿಂದ ದುರ್ಘಟನೆ‌ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *