ಕಾನಸೂರಿನ ಆರೋಪಿಗಳ ಮೇಲೆ ಶೀಘ್ರ-ಸೂಕ್ತ ಕ್ರಮಕ್ಕೆ bsndp ಆಗ್ರಹ

ಕಾನಸೂರಿನ ಅಣ್ಣಪ್ಪ ನಾಯ್ಕರ ಮೇಲೆ ಹಲ್ಲೆಮಾಡಿದ ಕುಟುಂಬವನ್ನು ತಕ್ಷಣ ಬಂಧಿಸಿ,ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಪದಾಧಿಕಾರಿಗಳು ಈ ಗಲಾಟೆಯಲ್ಲಿ ಆರೋಪಿಯಾಗಿರುವ ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ಒತ್ತಾಯಮಾಡಿದ ಬಿ.ಎಸ್.ಎನ್.ಡಿ.ಪಿ. ಸಿದ್ಧಾಪುರ ತಾಲೂಕು ಉತ್ತರ ಕನ್ನಡದಲ್ಲಿ ಬಹುಸಂಖ್ಯಾತರಾದ ದೀವರ ಮೇಲೆ ಇಂಥ ಕಿರುಕುಳ,ಹಲ್ಲೆ,ಶೋಷಣೆ ನಡೆಯುತ್ತಿದೆ. ಈ ವಿದ್ಯಮಾನ ನಿಲ್ಲದಿದ್ದರೆ ಪರಿಸ್ಥಿತಿ ಹದಗೆಡಲು ಜಿಲ್ಲಾಡಳಿತವೇ ಅನುವುಮಾಡಿಕೊಟ್ಟಂತಾಗುತ್ತದೆ. ಕಾನಸೂರು ಪ್ರಕರಣದಲ್ಲಿ ಆರೋಪಿಗಳ ಬಂಧನ, ಸರ್ಕಾರಿ ನೌಕರನ ಅಮಾನತ್ತು ಮಾಡಿ ಬಾಧಿತರಿಗೆ ನ್ಯಾಯ ಒದಗಿಸಬೇಕು. ಇವರಿಗೆ ಜಾಮೀನು ಕೂಡಾ ನೀಡಬಾರದು. ಈ ಬೇಡಿಕೆಗಳು ಈಡೇರದಿದ್ದರೆ ಇದೇ ವಾರ ಪ್ರತಿಭಟನೆ ಮಾಡಿ ನ್ಯಾಯಕ್ಕಾಗಿ ಆಗ್ರಹಿಸುವುದಾಗಿ ಎಚ್ಚರಿಸಿದೆ,

ಕಾನಸೂರಿನ ಘಟನೆ ಅಕ್ಷಮ್ಯ ಅಪರಾಧ, ನಮ್ಮ ಸಮಾಜದ ಮೇಲೆ ಯಾರೇ ದಬ್ಬಾಳಿಕೆ ಮಾಡಿದರೂ ಅವರಿಗೆ ಸೂಕ್ತ ಉತ್ತರ ನೀಡಲು ಸಮಾಜ ಬದ್ಧವಾಗಿದೆ, ಬಿ.ಎಸ್.ಎನ್.ಡಿ.ಪಿ.ಇದರ ನೇತೃತ್ವ ವಹಿಸಲು ಸಿದ್ಧ.- ವಿನಾಯಕ ನಾಯ್ಕ ಬಿ.ಎಸ್.ಎನ್.ಡಿ.ಪಿ. (ತಾಲೂಕಾ ಅಧ್ಯಕ್ಷ)

ಕಾನಸೂರು ಮಾತ್ರವಲ್ಲ ಜಿಲ್ಲೆ, ರಾಜ್ಯದ ಎಲ್ಲೇ ಬಹುಸಂಖ್ಯಾತರ ಮೇಲೆ ಹಲ್ಲೆಯಾದರೆ ಪರಿಣಾಮ ಬೇರೆಯಾಗಲಿದೆ.ಕಾನಸೂರಿನ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ.- ಎ.ಜಿ.ನಾಯ್ಕ, ಕಡಕೇರಿ,bsndpಉಪಾಧ್ಯಕ್ಷ

ಕಾನಸೂರಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ ಬಗ್ಗೆ ಸಮಾಜಮುಖಿ ಗೆ ಮಾಹಿತಿ ಸಿಕ್ಕಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *