ಕಾನಸೂರಿನ ಆರೋಪಿಗಳ ಮೇಲೆ ಶೀಘ್ರ-ಸೂಕ್ತ ಕ್ರಮಕ್ಕೆ bsndp ಆಗ್ರಹ

ಕಾನಸೂರಿನ ಅಣ್ಣಪ್ಪ ನಾಯ್ಕರ ಮೇಲೆ ಹಲ್ಲೆಮಾಡಿದ ಕುಟುಂಬವನ್ನು ತಕ್ಷಣ ಬಂಧಿಸಿ,ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಪದಾಧಿಕಾರಿಗಳು ಈ ಗಲಾಟೆಯಲ್ಲಿ ಆರೋಪಿಯಾಗಿರುವ ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ಒತ್ತಾಯಮಾಡಿದ ಬಿ.ಎಸ್.ಎನ್.ಡಿ.ಪಿ. ಸಿದ್ಧಾಪುರ ತಾಲೂಕು ಉತ್ತರ ಕನ್ನಡದಲ್ಲಿ ಬಹುಸಂಖ್ಯಾತರಾದ ದೀವರ ಮೇಲೆ ಇಂಥ ಕಿರುಕುಳ,ಹಲ್ಲೆ,ಶೋಷಣೆ ನಡೆಯುತ್ತಿದೆ. ಈ ವಿದ್ಯಮಾನ ನಿಲ್ಲದಿದ್ದರೆ ಪರಿಸ್ಥಿತಿ ಹದಗೆಡಲು ಜಿಲ್ಲಾಡಳಿತವೇ ಅನುವುಮಾಡಿಕೊಟ್ಟಂತಾಗುತ್ತದೆ. ಕಾನಸೂರು ಪ್ರಕರಣದಲ್ಲಿ ಆರೋಪಿಗಳ ಬಂಧನ, ಸರ್ಕಾರಿ ನೌಕರನ ಅಮಾನತ್ತು ಮಾಡಿ ಬಾಧಿತರಿಗೆ ನ್ಯಾಯ ಒದಗಿಸಬೇಕು. ಇವರಿಗೆ ಜಾಮೀನು ಕೂಡಾ ನೀಡಬಾರದು. ಈ ಬೇಡಿಕೆಗಳು ಈಡೇರದಿದ್ದರೆ ಇದೇ ವಾರ ಪ್ರತಿಭಟನೆ ಮಾಡಿ ನ್ಯಾಯಕ್ಕಾಗಿ ಆಗ್ರಹಿಸುವುದಾಗಿ ಎಚ್ಚರಿಸಿದೆ,

ಕಾನಸೂರಿನ ಘಟನೆ ಅಕ್ಷಮ್ಯ ಅಪರಾಧ, ನಮ್ಮ ಸಮಾಜದ ಮೇಲೆ ಯಾರೇ ದಬ್ಬಾಳಿಕೆ ಮಾಡಿದರೂ ಅವರಿಗೆ ಸೂಕ್ತ ಉತ್ತರ ನೀಡಲು ಸಮಾಜ ಬದ್ಧವಾಗಿದೆ, ಬಿ.ಎಸ್.ಎನ್.ಡಿ.ಪಿ.ಇದರ ನೇತೃತ್ವ ವಹಿಸಲು ಸಿದ್ಧ.- ವಿನಾಯಕ ನಾಯ್ಕ ಬಿ.ಎಸ್.ಎನ್.ಡಿ.ಪಿ. (ತಾಲೂಕಾ ಅಧ್ಯಕ್ಷ)

ಕಾನಸೂರು ಮಾತ್ರವಲ್ಲ ಜಿಲ್ಲೆ, ರಾಜ್ಯದ ಎಲ್ಲೇ ಬಹುಸಂಖ್ಯಾತರ ಮೇಲೆ ಹಲ್ಲೆಯಾದರೆ ಪರಿಣಾಮ ಬೇರೆಯಾಗಲಿದೆ.ಕಾನಸೂರಿನ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ.- ಎ.ಜಿ.ನಾಯ್ಕ, ಕಡಕೇರಿ,bsndpಉಪಾಧ್ಯಕ್ಷ

ಕಾನಸೂರಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ ಬಗ್ಗೆ ಸಮಾಜಮುಖಿ ಗೆ ಮಾಹಿತಿ ಸಿಕ್ಕಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *