udupi & mangalore tragdy-ರಂಗಸ್ಥಳದಲ್ಲೇ ಕುಸಿದು ಬಿದ್ದು ಮಂದರ್ತಿ ಮೇಳದ ಪ್ರಧಾನ ಕಲಾವಿದ ವಿಧಿವಶ

ದಕ್ಷಿಣ ಕನ್ನಡ: ಎದೆ ನಡುಗಿಸುವ ದೃಶ್ಯ; ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಾನು ಪ್ರಾಣಬಿಟ್ಟ ತಂದೆ, ವಿಡಿಯೋ ವೈರಲ್!

ಈಜುತ್ತಿದ್ದ ವೇಳೆ ನೀರು ಹೆಚ್ಚಾಗಿದ್ದರಿಂದ ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಂದೆಯೋರ್ವ ಪ್ರಾಣ ಬಿಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

Incident Photo

ಹೃದಯಾಘಾತ:ರಂಗಸ್ಥಳದಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆಯಲ್ಲೇ ಹೃದಯಾಘಾತವಾಗಿ ಕಲಾವಿದನೊಬ್ಬ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರದ ಶಿರಿಯಾರದಲ್ಲಿರುವ ಕಾಜ್ರಲ್ಲಿ ಸಮೀಪದ ಕಲ್ಕಟ್ಟೆಯಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ನಡೆದ ಘಟನೆಯಲ್ಲಿ ಮಂದರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅಸುನೀಗಿದ್ದಾರೆ.

ಉಡುಪಿ: ರಂಗಸ್ಥಳದಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆಯಲ್ಲೇ ಹೃದಯಾಘಾತವಾಗಿ ಕಲಾವಿದನೊಬ್ಬ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರದ ಶಿರಿಯಾರದಲ್ಲಿರುವ ಕಾಜ್ರಲ್ಲಿ ಸಮೀಪದ ಕಲ್ಕಟ್ಟೆಯಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ನಡೆದ ಘಟನೆಯಲ್ಲಿ ಮಂದರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅಸುನೀಗಿದ್ದಾರೆ.

‘ಮಹಾಕಲಿ ಮಗಧೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ಸಮಯದಲ್ಲೇ ನಸುಕಿನ 3 ಗಂಟೆ ಸುಮಾರಿಗೆ ಅವರು ವೇದಿಕೆಯಲ್ಲಿ ಎದೆನೋವಿನಿಂದ ಬಳಲಿದ್ದರು. ಕೂಡಲೇ ಅವರ ವೇಷದ ನಿಲುವಂಗಿಯನ್ನು ತೆಗೆದು ಮೇಳದ ಮುಖ್ಯ ಭಾಗವತ, ಯಕ್ಷಗಾನ ತಂಡ ವ್ಯವಸ್ಥಾಪಕ ಸದಾಶಿವ ಅಮೀನ್ ವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

https://imasdk.googleapis.com/js/core/bridge3.432.0_debug_en.html#goog_12983764

ಕೊಠಾರಿ ಕುಟುಂಬದೊಂದಿಗೆ ಬಾರ್ಕೂರ್ನಲ್ಲಿ ನೆಲೆಸಿದ್ದರು, ಬಟಗು ತಿಟ್ಟುಯಕ್ಷಗಾನ ಕಲೆಯ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿ ಕೊಠಾರಿಯವರನ್ನು ಹೆಸರಿಸಲಾಗುತ್ತದೆ. ಕಳೆದ ನಾಲ್ಕು ದಶಕಗಳಿಂದ ಅವರು ಕಕ್ಷಗಾನ ಪ್ರದರ್ಶನ ನೀಡುತ್ತಾ ಬಂದಿದ್ದರು.

ದಕ್ಷಿಣ ಕನ್ನಡ: ಈಜುತ್ತಿದ್ದ ವೇಳೆ ನೀರು ಹೆಚ್ಚಾಗಿದ್ದರಿಂದ ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಂದೆಯೋರ್ವ ಪ್ರಾಣ ಬಿಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 

ಡಿಸೆಂಬರ್ 31ರಂದು ಸಂಜೆ ಇಯರ್ ಎಂಡ್ ದಿನ. ಮೂವರು ಮಕ್ಕಳು ಮತ್ತು ತಂದೆ-ತಾಯಿ ಇರುವ ಐದು ಜನರ ಒಂದು ಕುಟುಂಬ ನೀರಿನಲ್ಲಿ ಮುಳುಗುತ್ತಿತ್ತು. ಈ ವೇಳೆ ಇದನ್ನು ಕಂಡ ದೋಣಿಯಲ್ಲಿದ್ದ ಯುವಕರು ಕೂಡಲೇ ಅಲ್ಲಿಗೆ ಧಾವಿಸಿ ಮೂವರು ಮಕ್ಕಳು ಮತ್ತು ಗೃಹಿಣಿಯನ್ನು ರಕ್ಷಿಸಿದ್ದಾರೆ. 

ಆದರೆ ವಿಧಿವಶಾತ್ ಮಕ್ಕಳನ್ನು ನೀರಿನ ಮೇಲೆ ಹಿಡಿದುಕೊಂಡಿದ್ದ ಕಡಬ ಮೂಲದ ಜಯರಾಮಗೌಡ ಎಂಬುವರು ದುರ್ಮರಣ ಹೊಂದಿದ್ದಾರೆ. ಮೂವರು ಮಕ್ಕಳು ಮತ್ತು ಗೃಹಿಣಿಯನ್ನು ರಕ್ಷಿಸಿದ್ದ ಯುವಕರು ಕಷ್ಟಪಟ್ಟು ಜಯರಾಮಗೌಡರನ್ನು ದಡಕ್ಕೆ ಎಳೆದು ತಂದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. 

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿ ಇರುವ ಕೆರಿಬಿಯನ್ ಸೀ ಹೋಮ್ ರೆಸಾರ್ಟ್ ಬಳಿ ಘಟನೆ ನಡೆದಿದೆ. ನದಿಗಳು ಸಮುದ್ರವನ್ನು ಸೇರುವ ಜಾಗದಲ್ಲಿ ಜಯರಾಮಗೌಡ ಕುಟುಂಬ ನೀರಿಗಿಳಿದಿತ್ತು. ಸರ್ಫರ್ ಕ್ಲಬ್ ನ ಶ್ಯಾಮ್ ಎಂಬಾತ ನಾಲ್ವರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.  (kpc)
 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *