

ಚಿತ್ತಾರ ಮಲೆನಾಡಿನ ದೀವರ ವಿಶಿಷ್ಟ ಬುಡಕಟ್ಟು ಕಲೆ, ಈ ಕಲೆ ದೀವರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದೆ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ದೀವರ ಈ ಹಸೆಚಿತ್ತಾರ ಅಥವಾ ಚಿತ್ತಾರ ಕಲೆ ಇಲ್ಲಿಯ ಗ್ರಾಮೀಣ ಜನರ ಅಭ್ಯಾಸ, ಹವ್ಯಾಸ ಕೂಡಾ. ಈ ಕಲೆಗೆ ಪ್ರೋತ್ಸಾಹ, ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಅನೇಕ ಪ್ರಯತ್ನಗಳಾಗಿವೆ. ರವಿವಾರ ಶಿವಮೊಗ್ಗದಲ್ಲಿ ನಡೆದ ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಇದಕ್ಕೊಂದು ನಿದರ್ಶನ. ಚಿತ್ತಾರ ಕಲೆಯ ಹಿನ್ನೆಲೆ-ಪ್ರಾಮುಖ್ಯತೆ ಹಿನ್ನೆಲೆಯಲ್ಲಿ ಇಲ್ಲಿ ನೀಡಲಾದ ಚಿತ್ರಗಳು, ವಿಡಿಯೋಗಳು ಮಾಹಿತಿಪೂರ್ಣ. ಕೃಷಿ ಬದುಕಿನ ದೀವರ ಚಿತ್ತಾರದ ಆಳ-ಅಗಲ ಅದರ ಸಾಂಪ್ರದಾಯಿಕ,ಸಾಂಸ್ಕೃತಿಕ ಮಹತ್ವ ತಿಳಿಯಲು ಈ ಚಿತ್ರ-ವಿಡಿಯೋಗಳ ವೀಕ್ಷಣೆ ಪೂರಕ.





_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
