ದೊಡ್ಡರಂಗೇಗೌಡರು ಸಾ.ಸಮ್ಮೇಳನಾಧ್ಯಕ್ರಾಗುತಿದ್ದಂತೆ…. ಕಂಬಾರರಿಗೆ ಕಮಲ ಒಲಿಯಬೇಕೆ!?

2021ರ ಪದ್ಮ ಪ್ರಶಸ್ತಿ: ಡಾ.ಬಿಎಂ ಹೆಗಡೆ ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ

2021ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದ್ದು, ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ (ಡಾ.ಬೆಳ್ಳೆ ಮೋನಪ್ಪ ಹೆಗ್ಡೆ) ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ ಸಂದಿದೆ.

ಡಾ.ಬಿಎಂ ಹೆಗಡೆ

ನವದೆಹಲಿ: 2021ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದ್ದು, ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ (ಡಾ.ಬೆಳ್ಳೆ ಮೋನಪ್ಪ ಹೆಗ್ಡೆ) ಸೇರಿದಂತೆ ಕರ್ನಾಟಕದ ಐವರಿಗೆ ಪ್ರಶಸ್ತಿ ಸಂದಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಬಿಎಂ ಹೆಗ್ಡೆ ಅವರ ಸೇವೆಯನ್ನು ಗುರುತಿಸಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆಗಾಗಿ ಖ್ಯಾತ ಬರಹಗಾರ ಡಾ.ಚಂದ್ರಶೇಖರ ಕಂಬಾರ ಮತ್ತು ರಂಗಸಾಮಿ ಲಕ್ಷ್ಮೀನಾರಾಯಣ ಕಶ್ಯಪ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಅಂತೆಯೇ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ಮಾತಾ ಬಿ ಮಂಜಮ್ಮ ಜೋಗತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಅಂತೆಯೇ ಕ್ರೀಡಾ ಕ್ಷೇತ್ರದಲ್ಲಿ ಸೇವೆಗಾಗಿ ಕೆವೈ ವೆಂಕಟೇಶ್ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *