ಸಿದ್ಧಾಪುರದಲ್ಲಿ ಹಿಟ್ & ರನ್ ಮೆಗ್ಗಾನ್ ಸೇರಿದ ಗಾಯಾಳುಗಳು, ಆರೋಪಿಗಳು ಪತ್ತೆ

ಸಿದ್ಧಾಪುರ ತಾಲೂಕಿನ ಜೋಗ ಶಿರಸಿ ರಸ್ತೆಯ ಮೆಣಸಿ ಬಳಿ ಗುರುವಾರ ನಡೆದ ದ್ವಿಚಕ್ರವಾಹನ, ಕಾರ್ ಮುಖಾಮುಖಿ ಢಿಕ್ಕಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬಾ ತಾಲೂಕಿನ ಇಬ್ಬರು ತೀವೃವಾಗಿ ಗಾಯಗೊಂಡಿದ್ದು ಇವರಿಗೆ ಅಪಘಾತ ಮಾಡಿದ ಕಾರ್ ಜೊತೆ ಆರೋಪಿಗಳು ಪರಾರಿಯಾಗಿರುವುದಾಗಿ ಸುದ್ದಿಯಾಗಿದೆ.

ಇಂದು ಬಂದ ಸುದ್ದಿ- ನಿನ್ನೆ ಗುರುವಾರ ರಾತ್ರಿ 8 ರಿಂದ 9 ಗಂಟೆ ಅವಧಿಯಲ್ಲಿ ಮೆಣಸಿಯಲ್ಲಿ ನಡೆದ ಕಾರ್ ಬೈಕ್ ಅಪಘಾತದಲ್ಲಿ ಕೋಡಂಬಿಯ ಯುವಕರು ತೀವೃವಾಗಿ ಗಾಯಗೊಂಡರು. ಅವರನ್ನು ಉಪಚರಿಸದೆ ಕಾಲುಕಿತ್ತ ವಾಹನ ಮತ್ತು ವ್ಯಕ್ತಿಗಳು ಶಿರಸಿ ರಾಗಿಹೊಸಾಳಿ ಕಡೆಯವರೆಂದು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಗುರುವಾರ ಸಿದ್ಧಾಪುರ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಮನವಿ- ಮೃತ್ಯುಂಜಯ ನಾಯ್ಕ್ ಮತ್ತು ಮಹೇಶ್ ನಾಯ್ಕ್ , ಇವರುಗಳು ಕೋಡಂಬಿ(ಗ್ರಾಮ),ಸೊರಬ( ತಾ),ಶಿವಮೊಗ್ಗ(ಜಿ),ಊರಿನ ಕೂಲಿ ಕಾರ್ಮಿಕರಾಗಿದ್ದು,ದಿನಾಂಕ:28/01/2021 ರಂದು ಜೋಗ ರೋಡ್ ಮೆಣಸಿ ಕ್ರಾಸನಲ್ಲಿ ಇವರ ಸಂಬಂಧಿಗಳ ಮನೆಗೆ ಹೋಗುವಾಗ ಇವರ ಬೈಕ್ ಗೆ ರಾತ್ರಿ ಸಮಯದಲ್ಲಿ ಓಮಿನಿ ವಾಹನವು ಡಿಕ್ಕಿ ಹೊಡೆದು ಪರಾರಿಯಾಗಿದ್ದು ತೀವ್ರವಾಗಿ ಗಾಯಗೊಂಡ ಇವರನ್ನು ಸ್ಥಳೀಯರು ಹಾಗೂ ದಾರಿ ಹೋಕರು ಸೇರಿ ಸಿದ್ಧಾಪುರ ಆಸ್ಪತ್ರೆಗೆ ದಾಖಲಿಸಿರುತ್ತಾರೆ.

ಅಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿರುತ್ತಾರೆ.ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಆಸ್ಪತ್ರೆಯ ಖರ್ಚಿಗೆ ದಯಮಾಡಿ ತಮ್ಮ ಕೈಲಾದ ಸಹಾಯ ಮಾಡಬೇಕಾಗಿ ಸಹೃದಯಿಗಳಲ್ಲಿ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ.ಈ ಕೆಳಗೆ ನಮೂದಿಸಿರುವ Bank ಖಾತೆಯ ವಿವರ ಗಾಯಾಳು ಮೃತ್ಯುಂಜಯನ, ತಂದೆಯವರದಾಗಿದ್ದು.ಮತ್ತು ಇನ್ನೊಬ್ಬ ಗಾಯಾಳು ಮಹೇಶ್ ಇವರು(ಮಹಾಬಲೇಶ್ ರವರ ತಮ್ಮನಾಗಿರುತ್ತಾರೆ)ಈ ಖಾತೆಯ ವಿವರ ಈ ಕೆಳಗಿನಂತಿದೆ.Name: MAHABALESHWAR BEERAPPA KODAMBIAcc No-64193929783IFSC No- SBIN0040544Google pay ಮತ್ತು Phone Pay Number: 8762654530ಗಾಯಾಳುಗಳ ಸಂಬಂಧಿಯಾದ ಮತ್ತು ಆಸ್ಪತ್ರೆಯಲ್ಲಿ ಅವರ ಆರೈಕೆ ಮಾಡುತ್ತಿರುವ ಕೊಡಂಬಿ ಗ್ರಾಮದ ಪ್ರಭಾಕರ್.ಸಿ.ನಾಯ್ಕ್ ರವರ Google pay ಮತ್ತು Phone Pay Number: 8762654530ಗಾಯಾಳುವಿನ ತಂದೆಯವರ ಸಂಪರ್ಕ ಸಂಖ್ಯೆ:Mobile No:9480293571ಜಮಾ ಮಾಡಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ. (ಹೇಮಂತ್ ಹೇಮು-ಸೊರಬಾ ರ ವಾಲ್ ನಿಂದ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *