ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರಿಂದ ಸುರಕ್ಷತಾ ನಿಯಮ ಉಲ್ಲಂಘನೆ: ಅಪಾಯದಲ್ಲಿ ಪ್ರವಾಸಿಗರು!

ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ

Nearly 10,000 tourists are gathering along the Kali for watersports during weekends

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಯಲ್ಲಿ ನಡೆಸುವ ವಾಟರ್ ಸ್ಪೋರ್ಟ್ಸ್ ಗಳಲ್ಲಿ ಆಯೋಜಕರು ಮತ್ತು ಪ್ರವಾಸಿಗರು ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. 

ದಾಂಡೇಲಿಯ ಪ್ರವಾಸಿ ಸ್ಥಳದಲ್ಲಿ ಆಯೋಜಕರು ರಿವರ್ ರಾಪ್ಟಿಂಗ್ ನಡೆಸುವ ವೇಳೆ ಪ್ರವಾಸಿಗರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ,  ವಾರಾಂತ್ಯದಲ್ಲಿ ಸುಮಾರು 10 ಸಾವಿರ ಪ್ರವಾಸಿಗರು ಬರುತ್ತಾರೆ.

ಆದರೆ ಇಲ್ಲಿ ಆಯೋಜಕರು ಪ್ರವಾಸಿಗರಿಗೆ ಅಗತ್ಯವಾದ ಲೈಫ್ ಜಾಕೆಟ್ ಕೊಡುತ್ತಿಲ್ಲ, ಕಳೆದ ಭಾನುವಾರ, ಜನಸಂದಣಿಯ ತೆಪ್ಪದ ಚಿತ್ರದಲ್ಲಿ  ಹಲವರು ಲೈಫ್ ಜಾಕೆಟ್ ಧರಿಸದಿರುವ ಫೋಟೋ ವೈರಲ್ ಆಗಿದೆ.

ಕಾಳಿ ನದಿ ಜಲಾನಯನ ಪ್ರದೇಶದ ಹೆಚ್ಚಿನ ಭಾಗವು ಕರ್ನಾಟಕ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ, ಅನೇಕ ನಿರ್ವಾಹಕರು ಯಾವುದೇ ಪರಿಣಿತ ತರಬೇತುದಾರರಿಲ್ಲದೇ ಮತ್ತು  ಅಪಘಾತದ ಸಂದರ್ಭದಲ್ಲಿ ಯಾವುದೇ ಬ್ಯಾಕ್-ಅಪ್ ಯೋಜನೆಯಿಲ್ಲದೆ ರಾಫ್ಟಿಂಗ್ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.

ನಾಲ್ಕು ವರ್ಷದ ಹಿಂದೆ ರಿವರ್ ರ್ಯಾಪ್ಟಿಂಗ್ ನಲ್ಲಿ ಕೂರ್ಗ್ ನಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.  ಆಗಿನಿಂದ ಅಲ್ಲಿ ರಿವರ್ ರ್ಯಾಪ್ಟಿಂಗ್ ನಿಷೇಧಿಸಲಾಗಿದೆ ಎಂದು  ಸ್ಪೋರ್ಟ್‌ಗಳಿಗಾಗಿ ಸರ್ಕಾರಿ ಟೆಂಡರ್ ತೆಗೆದುಕೊಂಡ ಟೂರ್ ಆಪರೇಟರ್ ಒಬ್ಬರು ತಿಳಿಸಿದ್ದಾರೆ.

ಅನೇಕ ಹೊಸ ನಿರ್ವಾಹಕರು ಸ್ಥಳೀಯ ಆಡಳಿತದಿಂದ ವಾಟರ್‌ ಸ್ಪೋರ್ಟ್ ಹೆಸರಿನಲ್ಲಿ ರಾಫ್ಟಿಂಗ್‌ಗೆ ಅನುಮತಿ ಪಡೆಯುತ್ತಿದ್ದಾರೆ. “ಆದರೆ ರಿವರ್ ರಾಫ್ಟಿಂಗ್ ಹೆಚ್ಚಿನ ಅಪಾಯದ ಜಲಾನಯನ ಪ್ರದೇಶವಾಗಿದೆ ಮತ್ತು ಪರಿಣತಿ ಮತ್ತು ತರಬೇತಿ ಪಡೆದ ಮಾನವಶಕ್ತಿಯ ಅಗತ್ಯವಿರುತ್ತದೆ, ಲೈಫ್ ಜಾಕೆಟ್ ಇಲ್ಲದೇ ಪ್ರವಾಸಿಗರನ್ನು ಕಳುಹಿಸುತ್ತಿರುವುದು ಅತಿ ಹೆಚ್ಚಿನ ಅಪಾಯವಾಗಿದೆ ಎಂದು ಮತ್ತೊಬ್ಬ ನಿರ್ವಾಹಕ ಹೇಳಿದ್ದಾರೆ.

ಅಧಿಕೃತ ಟೆಂಡರ್‌ಗಳೊಂದಿಗೆ ವಾಟರ್‌ ಸ್ಪೋರ್ಟ್ಸ್ ಗಳನ್ನು ನಡೆಸುವವರು ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹಣವನ್ನು ಪಾವತಿಸುತ್ತಾರೆ.  ಆದರೆ ಈಗ ನಡೆಸುತ್ತಿರುವ ಇಬ್ಬರು ಹೊಸ ಆಪರೇಟರ್ಸ್ ಸರ್ಕಾರಕ್ಕೆ ಹಣ ನೀಡುತ್ತಿಲ್ಲ,  ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಲಾಗುತ್ತದೆ, ಆದರೆ ಸರ್ಕಾರವು ಅಂತಹ ಆಪರೇಟರ್ ಗಳಿಂದ ಏನನ್ನೂ ಪಡೆಯುವುದಿಲ್ಲ.

ಕಾಳಿ ನದಿಯಲ್ಲಿನ ಎಲ್ಲಾ ಜಲಾನಯನ ಪ್ರದೇಶಗಳ ಕ್ರೀಡೆಗಳನ್ನು  ಸರ್ಕಾರ ಕಾನೂನುಬದ್ಧಗೊಳಿಸಬೇಕು ಮತ್ತು ಮನರಂಜನಾ ಪ್ರವಾಸಗಳು ದುರಂತಗಳಾಗಿ ಬದಲಾಗದಂತೆ ನೋಡಿಕೊಳ್ಳಲು ನಿಯಮಗಳನ್ನು ರೂಪಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಗಣೇಶಗುಡಿ ಪ್ರವಾಸಿ ಸ್ಥಳದ ಮಾಲೀಕರೊಬ್ಬರು ಒತ್ತಾಯಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *