j.30 dharana- ಸಂಘರ್ಷ, ಸಂಕಲ್ಪದಿನದ ಅಂಗವಾಗಿ ಧರಣಿ ಸತ್ಯಾಗ್ರಹ
ರೈತರು ಬಡವರ ವಿರುದ್ಧ ಕಾರ್ಯಾಚರಿಸುತ್ತಿರುವ ಸರ್ಕಾರಗಳು ದಮನನೀತಿಯಿಂದ ಈ ದೇಶದ ಶ್ರಮಿಕ ಬಹುಸಂಖ್ಯಾತರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿರುವ ರಾಜ್ಯ ಸಿ.ಆಯ್.ಟಿ.ಯು. ಕಾರ್ಯದರ್ಶಿ ಯಮುನಾ ಗಾಂವ್ಕರ್ ಬಂಡವಾಳಶಾಹಿಗಳ ಪರವಾಗಿರುವ ಈಗಿನ ಸರ್ಕಾರ ಸರ್ಕಾರಿ ವ್ಯವಸ್ಥೆಯನ್ನೇ ಖಾಸಗಿಕರಿಸುವ ಅಪಾಯ ತಂದಿಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗಾಂಧೀಜಿ ಹುತಾತ್ಮ ದಿನದ ಅಂಗವಾಗಿ, ಸಂಘರ್ಷ ಸಂಕಲ್ಪ ದಿನದಂದು ದೇಶವ್ಯಾಪಿ ರೈತ ಕಾರ್ಮಿಕರ ಆಂದೋಲನ ಯಶಸ್ಸಿಗಾಗಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಇಂದು ಸಿದ್ದಾಪುರದಲ್ಲಿ ಬಸ್ ನಿಲ್ದಾಣದ ಎದುರು ನಡೆದ ಧರಣ … Continue reading j.30 dharana- ಸಂಘರ್ಷ, ಸಂಕಲ್ಪದಿನದ ಅಂಗವಾಗಿ ಧರಣಿ ಸತ್ಯಾಗ್ರಹ
Copy and paste this URL into your WordPress site to embed
Copy and paste this code into your site to embed