ಸಿದ್ಧಾಪುರ ಮಂಜುಳಾ ಕಾರವಾರಕ್ಕೆ…ದಾವಣಗೆರೆ ತಹಸಿಲ್ಧಾರ್ ಪ್ರಸಾದ್ ಎಸ್.ಎ.ಸಿದ್ಧಾಪುರಕ್ಕೆ

ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿದ್ದಾಪುರ ತಹಸಿಲ್ಧಾರರಾಗಿ ಕೆಲಸ ಮಾಡುತಿದ್ದ ಮಂಜುಳಾ ಭಜಂತ್ರಿ ಕಾರವಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಸಿಲ್ಧಾರ್ ಆಗಿ ವರ್ಗಾವಣೆಯಾಗಿದ್ದರೆ ಅವರ ಜಾಗಕ್ಕೆ ದಾವಣಗೆರೆಯಲ್ಲಿ ಚುನಾವಣಾ ತಹಸಿಲ್ಧಾರ್ ಆಗಿ ಕಾರ್ಯನಿರ್ವಹಿಸುತಿದ್ದ ಪ್ರಸಾದ್ ಎಸ್. ಎ. ಯವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

ಸಿದ್ದಾಪುರ:ಜೀವನಕ್ಕೆ ಬೆಳಕು ನೀಡುವಗುರುವಿನ ಜನ್ಮೋತ್ಸವವನ್ನು ಪ್ರತಿ ಮನೆಯಿಂದ ದೀಪ ತಂದು ದೀಪೋತ್ಸವದರೀತಿಯಲ್ಲಿ ಆಚರಿಸಿರುವುದು ಒಂದುಅರ್ಥಪೂರ್ಣವಾದಕಾರ್ಯವಾಗಿದೆಎಂದು ನಿವೃತ್ತ ಪ್ರಿನ್ಸಿಪಾಲ್ ಸುರೇಂದ್ರದಫೇ ದಾರಅಭಿಪ್ರಾಯಪಟ್ಟರು.
ಅವರುತಾಲೂಕಿನ ಹೆರವಳ್ಳಿಯಲ್ಲಿ ಮಡಿವಾಳ ಮಾಚಿದೇವರ ಮಂದಿರದಲ್ಲಿಆಚರಿಸಲಾದ ವಚನರಕ್ಷಕ ವೀರ ಮಡಿವಾಳ ಜಯಂತ್ಯೋತ್ಸವದಲ್ಲಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮೊಳಗೆ ದೇವರನ್ನುಕಾಣಬೇಕು.ಹಿರಿಯರನ್ನುಗೌರವಿಸಬೇಕು.ತಮ್ಮಲ್ಲಿರುವ ಒಣ ಪ್ರತಿಷ್ಠೆಯನ್ನು ಬಿಟ್ಟುಎಲ್ಲರನ್ನು ಸಮಾನವಾಗಿಕಾಣಬೇಕು.ಅವಾಗ ಸಮಾಜದಅಭಿವೃದ್ಧಿಯಾಗುತ್ತದೆಎಂದರು.

ಪತ್ರಕರ್ತಕನ್ನೇಶ ಕೋಲಸಶಿರ್ಸಿ ಮಾತನಾಡಿ ಷೋಷಣೆಗೆ ಒಳಗಾದವರನ್ನು ರಕ್ಷಿಸಲು ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳು ಶಿವಶರಣರು. ನೇರ ನುಡಿಯ ವ್ಯಕ್ತಿತ್ವದ ಮಾಚಿದೇವರು ಸಮಾಜದಲ್ಲಿನ ಮನಸ್ಸಿನ ಕೊಳೆ ತೊಳೆಯಲು ಅವತಾರ ವೆತ್ತಿದ್ದರು. ಸಮಾಜದಲ್ಲಿ ಸತ್ಯ, ಪ್ರಾಮಾಣಿಕತೆಗೆ ಬೆಲೆ ಇದೆಎಂದು ತೋರಿಸಿಕೊಟ್ಟವರು ಮಾಚಿದೇವರು.ಶರಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುಎಂದರು.
ಪತ್ರಕರ್ತ ದೀವಾಕರ ನಾಯ್ಕ ಶಿವಶರಣರ ವಚನಗಳಲ್ಲಿ ಮನುಕುಲದಉದ್ಧಾರದ ಸಂದೇಶಗಳಿವೆ. ಇಂತಹ ಕಾರ್ಯಕ್ರಮಗಳಿಂದ ಸಮಾಜದ ಸಮ್ಮಿಳಿತವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿಪತ್ರಕರ್ತ ಸುರೇಶ ಮಡಿವಾಳಕಡಕೇರಿ,ಗ್ರಾಮಕಮಿಟಿಅಧ್ಯಕ್ಷ ಕೃಷ್ಣ ಮಡಿವಾಳ ಉಪಸ್ಥಿತರಿದ್ದರು.ಅರ್ಚಕ ಸದಾನಂದಎಸ್‍ಗೌಡ ಸ್ವಾಗತಿಸಿದರು.ಧರ್ಮಪ್ಪ ನಿರೂಪಿಸಿ ವಂದಿಸಿದರು.

ಅವಿರೋಧ ಆಯ್ಕೆ- ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಮಹಾಬಲೇಶ್ವರ ದೇವರು ಭಟ್ಟ ಅಗ್ಗೆರೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಗಜಾನನ ಹೆಗಡೆ ಹಾರ್ಸಿಕಟ್ಟಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಸೋಮವಾರ ಸಂಘದ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿ ನಿರ್ದೇಶಕ ಅನಂತ ವಿಘ್ನೇಶ್ವರ ಹೆಗಡೆ ಗೊಂಟನಾಳ,ಅನಂತ ಸುಬ್ರಾಯ ಹೆಗಡೆ ಹೊಸಗದ್ದೆ, ಅಶೋಕ ರಾಮಚಂದ್ರ ಹೆಗಡೆ ಹೀನಗಾರ, ನಾಗರಾಜ ಶೇಷಗಿರಿ ಹೆಗಡೆ ಹುಲಿಮನೆ, ಮಂಜುನಾಥ ಕೃಷ್ಣ ನಾಯ್ಕ ತೆಂಗಿನಮನೆ, ವಿಘ್ನೇಶ್ವರ ಹನುಮಂತ ಗೌಡ ಮಾದ್ಲಮನೆ, ಸುಮಾ ಮಂಜುನಾಥ ಹೆಗಡೆ ಹೊನ್ನೆಹದ್ದ, ನಾಗರಾಜ ಬಂಗಾರೇಶ್ವರ ಹೆಗಡೆ ಹೊಲಗದ್ದೆ, ಸುಧಾಕರ ಗಣಪ ಹರಿಜನ ಹೊನ್ನೆಹದ್ದ ಉಪಸ್ಥಿತರಿದ್ದರು. ಚುನಾವಣಾಧಿಕಾರಿ ಆಗಿ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಕುಮಾರ ಸಿ.ಜಿ. ಕಾರ್ಯನಿರ್ವಹಿಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *