ಅರಣ್ಯ ಇಲಾಖೆಗೆ ಕೇಂದ್ರದಿಂದ ಅಪಾರ ಹಣ: ಅನುದಾನ ಬಳಕೆಗೆ ಗೊಂದಲದಲ್ಲಿರುವ ಅಧಿಕಾರಿಗಳು!

ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

Representational image

ಬೆಂಗಳೂರು: ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

ಮೊದಲ ಬಾರಿಗೆ 1,350 ಕೋಟಿ ರು. ಅನುದಾನ ದೊರೆತಿದ್ದು, ಅದನ್ನು ಬಳಸಲು ಇಲಾಖೆ ಗೊಂದಲದಲ್ಲಿ ಕುಳಿತಿದೆ. ಎಲ್ಲಾ ಹುಲಿ ಮೀಸಲು ಅರಣ್ಯ, ವನ್ಯಜೀವಿ ಅಭಯಾರಣ್ಯಗಳು ಮತ್ತು ಇತರ ಕಾಡುಗಳ ನಿರ್ವಹಣೆಗೆ ಅರಣ್ಯ ಇಲಾಖೆಯು ಪಡೆಯುವ ಮೊತ್ತಕ್ಕಿಂತ ಈ ವರ್ಷ ರಾಜ್ಯದ ಪಾಲು ಹೆಚ್ಚು ಅನುದಾನ ಸಿಕ್ಕಿದೆ.

https://imasdk.googleapis.com/js/core/bridge3.438.0_debug_en.html#goog_1963966494

ಸಾಮಾನ್ಯವಾಗಿ ರಾಜ್ಯಕ್ಕೆ ಸುಮಾರು 80-100 ಕೋಟಿ ರೂ. ಅನುದಾನ ಸಿಗುತ್ತಿತ್ತು. ಕಳೆದ ವರ್ಷ, ಅರಣ್ಯ ಇಲಾಖೆಯು ಅವರು ಕೈಗೊಳ್ಳಬೇಕಾದ ಕೆಲಸಗಳಿಗಾಗಿ 269 ಕೋಟಿ ರೂ. ನೀಡಲಾಗಿತ್ತು. ಈ ವರ್ಷ ಅರಣ್ಯ ಸಂರಕ್ಷಣೆಗಾಗಿ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಒಟ್ಟು 48,000 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ.

ಈ ಮೊತ್ತವು ಅಪಾರವಾಗಿದ್ದು ಹಣವನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಇಲಾಖೆ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ, ಅರಣ್ಯ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಮಾಡುವ ಬದಲು, ಅರಣ್ಯ ಇಲಾಖೆಯು ಬುಡಕಟ್ಟು ಜನಾಂಗದವರ ಪುನರ್ವಸತಿಗಾಗಿ ಕೆಲಸ ಮಾಡಬೇಕು, ಏಕೆಂದರೆ ಅರಣ್ಯ ಸಂರಕ್ಷಣೆಗೆ ಸಿದ್ಧರಿದ್ದಾರೆ ಎಂದು ಇಲಾಖೆಯ ಕೆಲ ಅದಿಕಾರಿಗಳು ತಿಳಿಸಿದ್ದಾರೆ. 

ಹಣವನ್ನು ಯಾವುದಕ್ಕೆ ಬಳಸಬೇಕು, ಯಾವ ಕೆಲಸಕ್ಕೆ ಬಳಸಬಾರದು ಎಂಬು ಬಗ್ಗೆ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ ಎಂದು ತಿಳಿಸಿದ್ದಾರೆ. ಅರಣ್ಯ ಕಾವಲುಗಾರರಿಗೆ ಪಡಿತರ, ಬಟ್ಟೆ ಇತ್ಯಾದಿಗಳನ್ನು ಒದಗಿಸುವಂತಹ ಕೆಲಸಗಳನ್ನು 4-5 ಕೋಟಿ ರೂ. ಗಳಲ್ಲಿ ಮಾಬಡಬಹುದು, ಇದರ ಬದಲಿಗೆ ಅವರು ಅರಣ್ಯ ಕಾವಲುಗಾರರ ವೇತನವನ್ನು ಪಾವತಿಸುವ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ. 

ಕ್ಯಾಂಪಾ ನಿಧಿಯ ರಾಜ್ಯದ ಪಾಲನ್ನು ಒಂದೇ ಸಮಯದಲ್ಲಿ ಬಳಸಲಾಗುವುದಿಲ್ಲ. ಖರ್ಚು ಮಾಡುವ ಮೊದಲು ರಾಷ್ಟ್ರೀಯ ಕ್ಯಾಂಪಾ ಫಂಡ್ ಮಂಡಳಿಯ ಅನುಮೋದನೆ ಅಗತ್ಯವಿದೆ ಎಂದು ಕ್ಯಾಂಪಾದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಪುನೀತ್ ಪಾಠಕ್ ಹೇಳಿದ್ದಾರೆ. 

ಈ ಹಣವನ್ನು ಅರಣ್ಯೀಕರಣ, ವನ್ಯಜೀವಿ, ಸಂರಕ್ಷಣೆ ಮುಂತಾದವುಗಳಿಗೆ ಮಾತ್ರ ಬಳಸಬಹುದು, ಶಾಶ್ವತ ಸ್ಥಾಪನೆ ಯೋಜನೆಗಳಿಗಾಗಿ ಬಳಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *