ಗ್ರಾ.ಪಂ. ಅಧಿಕಾರ ಕಾಂಗ್ರೆಸ್ ಮೇಲುಗೈ,ಬಿ.ಜೆ.ಪಿ.-09,ಕಾಂಗ್ರೆಸ್-13,ಜೆ.ಡಿ.ಎಸ್.-1

ಸಿದ್ಧಾಪುರ ತಾಲೂಕಿನ ಒಟ್ಟೂ 23 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ಇಂದು,ನಿನ್ನೆ ಮುಕ್ತಾಯವಾಗಿದ್ದು ಕಾಂಗ್ರೆಸ್-ಬಿ.ಜೆ.ಪಿ. ನಡುವಿನ ಜಿದ್ದಾಜಿದ್ದಿಯಲ್ಲಿ ಕಾಂಗ್ರೆಸ್ 13 ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರ ಹಿಡಿದಿದ್ದರೆ… ಜೆ.ಡಿ.ಎಸ್. ಒಂದು ಪಂಚಾಯತ್ ಮತ್ತು ಬಿ.ಜೆ.ಪಿ.9 ಗ್ರಾಮ ಪಂಚಾಯತ್ ಗಳಲ್ಲಿ ಅಧಿಕಾರಕ್ಕೆ ಬಂದಿದೆ. ತಾಲೂಕಿನ ಒಟ್ಟೂ 23 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ- ಉಪಾಧ್ಯಕ್ಷರು, ಅವರು ಪ್ರತಿನಿಧಿಸುವ ಪಕ್ಷಗಳ ಸಂಪೂರ್ಣ ವಿವರ ಇಲ್ಲಿದೆ.

ಗ್ರಾಮ ಪಂಚಾಯತಿಅಧ್ಯಕ್ಷ ಮತ್ತುಉಪಾಧ್ಯಕ್ಷಚುನಾವಣೆಯಲ್ಲಿ ಗೆಲುವು ಸಾಧಿಸಿರುವ ರಾಜಕೀಯ ಬೆಂಬಲಿತರ ಮಾಹಿತಿ-

ಕ್ರ.ಸಂ ತಾಲ್ಲೂಕ ಗ್ರಾಮ ಪಂಚಾಯತಿಗಳ ಹೆಸರು ಗ್ರಾ. ಪಂ ಸದಸ್ಯರ ಒಟ್ಟು ಸಂಖ್ಯೆ ಗ್ರಾಮ ಪಂಚಾಯತಅಧ್ಯಕ್ಷರ ಹೆಸರು ಬೆಂಬಲಿತ ಪಕ್ಷ ಗ್ರಾಮ ಪಂಚಾಯತಉಪಾಧ್ಯಕ್ಷರ ಹೆಸರು ಬೆಂಬಲಿತ ಪಕ್ಷ
1 ಸಿದ್ದಾಪುರ ಕೊರ್ಲಕೈ 6-

ಮಂಜುನಾಥರಾಮಾ ಮಡಿವಾಳ ಕಾಂಗ್ರೇಸ ಸುಮನಾ ವೆಂಕಟೇಶ ಹರಿಜನ ಕಾಂಗ್ರೇಸ
2 ,, ನಿಲ್ಕುಂದ-

6 ರಾಜಾರಾಮರಾಮಚಂದ್ರ ಹೆಗಡೆ ಭಾ.ಜ.ಪ ನೇತ್ರಾವತಿ ಪ್ರಶಾಂತ ಮಡಿವಾಳ ಭಾ.ಜ.ಪ
3 ,, ಹಸ್ರಗೋಡ 8-

ಗೌರಿಅಣ್ಣಪ್ಪಗೌಡ ಭಾ.ಜ.ಪ ಭಾಸ್ಕರಧರ್ಮಾ ನಾಯ್ಕ ಭಾ.ಜ.ಪ.


4 ,, ತ್ಯಾಗಲಿ 7-

ಲಕ್ಷ್ಮೀನಾರಾಯಣ ಮಧುಕೇಶ್ವರ ಹೆಗಡೆ ಕಾಂಗ್ರೇಸ ಶ್ರೀಮತಿ ಅರ್ಚನಾಡಿ.ಜೆ ಕೋಂ ರಾಜು ಹಸ್ಲರ ಕಾಂಗ್ರೇಸ

5 ,, ಹೆಗ್ಗರಣಿ 9- ಸರೋಜಾರಾವ್ ಕೋಂ ಜನಾರ್ಧನ ಭಾ.ಜ.ಪ ರಾಘವೇಂದ್ರರಾಮಚಂದ್ರರಾಯ್ಕರ ಭಾ.ಜ.ಪ

6 ,, ಇಟಗಿ 8-ಸುರೇಂದ್ರಜಟ್ಟುಗೌಡ ಭಾ.ಜ.ಪ ಶ್ರೀಮತಿ ಪಾರ್ವತಿ ಶಿವಕುಮಾರ ಆಲಳ್ಳಿ ಭಾ.ಜ.ಪ

7 ,, ಕಾನಗೋಡ 10- ತೆವಳಕನ್ ಶ್ರೀಮತಿ ದೇವರಾಜ ಭಾ.ಜ.ಪ ಮಡಿವಾಳ ಗಣೇಶಈಶ್ವರ ಭಾ.ಜ.ಪ.


8 ,, ಕಾವಂಚೂರ -15 ಗಣಪತಿತಿರುಪತಿ ನಾಯ್ಕ ಕಾಂಗ್ರೇಸ ಶ್ರೀಮತಿ ಓಕ್ಕಲಿಗ ನಾಗರತ್ನ ಕೋಂ ಅಣ್ಣಪ್ಪ ಕಾಂಗ್ರೇಸ

9 ,, ಸೋವಿನಕೊಪ್ಪ 9 -ಮೋಹನ ಮಾಬ್ಲಗೌಡ ಜೆ.ಡಿ.ಎಸ್ ರಾಧಾ ವೆಂಕಟ್ರಮಣಗೌಡ ಭಾ.ಜ.ಪ

10 ,, ದೊಡ್ಮನೆ 10-ಸುಬ್ರಾಯ ನಾರಾಯಣ ಭಟ್ಟ ಕಾಂಗ್ರೇಸ ಸುಜಾತಾದಯಾನಂದ ನಾಯ್ಕ ಕಾಂಗ್ರೇಸ

11 ,, ಬಿದ್ರಕಾನ 9- ಮಂಜುನಾಥ ಬೀರಾಗೌಡ ಕಾಂಗ್ರೇಸ ಸರೋಜಾದಿವಾಕರನಾಯ್ಕ ಕಾಂಗ್ರೇಸ


12 ,, ಬೇಡ್ಕಣಿ 11- ವಾಸಂತಿ ಪಾಂಡುರಂಗ ಹಸ್ಲರ ಭಾ.ಜ.ಪ ರೇಣುಕಾ ಪ್ರಕಾಶ ನಾಯ್ಕ ಭಾ.ಜ.ಪ


1 ಸಿದ್ದಾಪುರ ಮನಮನೆ 7 –

ಶ್ರೀಮತಿ ಭಾರತಿರಾಜಕುಮಾರ ನಾಯ್ಕ ಕಾಂಗ್ರೇಸ ನಾಗರಾಜರಾಮಾ ನಾಯ್ಕ ಕಾಂಗ್ರೇಸ
2 ,, ತಂಡಾಗುಂಡಿ 6-

ಬೀರಾಕೆರಿಯಾಗೌಡ ಕಾಂಗ್ರೇಸ ಶ್ರೀಮತಿ ಪದ್ಮಾವತಿ ಮಹಾಬಲೇಶ್ವರಗೌಡ ಕಾಂಗ್ರೇಸ
3 ,, ಹಲಗೇರಿ 13-

ಮಂಜುನಾಥ ಪುಟ್ಟ ನಾಯ್ಕ ಕಾಂಗ್ರೇಸ ಸುಶೀಲಾ ಮಂಜುನಾಥ ನಾಯ್ಕ ಕಾಂಗ್ರೇಸ
4 ,, ಶಿರಳಗಿ 9-

ಶ್ರೀಮತಿ ಲತಾರಮೇಶ ನಾಯ್ಕ ಭಾ.ಜ.ಪ ಶ್ರೀಕಾಂತ ನಾರಾಯಣ ಭಟ್ಟ ಭಾ.ಜ.ಪ.


5 ,, ಅಣಲೇಬೈಲ 13-

ಮಂಗಲಾ ಸುಧಾಕರ ಹೆಗಡೆ ಕಾಂಗ್ರೇಸ ಚಂದ್ರಶೇಖರ ಹುಲಿಯಾಗೌಡ ಕಾಂಗ್ರೇಸ
6 ,, ಹಾರ್ಸಿಕಟ್ಟ 12 –

ವಿದ್ಯಾ ಪ್ರಕಾಶ ನಾಯ್ಕ ಕಾಂಗ್ರೇಸ ಪಾಟೀಲ ಶಾಂತಕುಮಾರ ಶಿವಾಜಿ ಕಾಂಗ್ರೇಸ
7 ,, ಕ್ಯಾದಗಿ 9-

ರೇಣುಕಾ ಸುಬ್ಬಗೌಡ ಭಾ.ಜ.ಪ ಸದಾನಂದ ನಾರಾಯಣ ಹೆಗಡೆ ಭಾ.ಜ.ಪ.


8 ,, ಬಿಳಗಿ 8 -ಮಾಲಿನಿ ದೇವರಾಜ ಮಡಿವಾಳ ಕಾಂಗ್ರೇಸ ಮಹೇಶ ತಿಮ್ಮ ನಾಯ್ಕ ಭಾ.ಜ.ಪ
9 ,, ಕೋಲಸಶಿರ್ಸಿ 14 ಶ್ವೇತಾರಮೇಶ ನಾಯ್ಕ ಕಾಂಗ್ರೇಸ ಕೆ.ಆರ್.ವಿನಾಯಕ ಕಾಂಗ್ರೇಸ
10 ,, ತಾರೇಹಳ್ಳಿ-ಕಾನಸೂರ 11- ವೀರಭದ್ರ ಮಹಾದೇವಪ್ಪಜಂಗಣ್ಣನವರ ಭಾ.ಜ.ಪ ಶಶಿಪ್ರಭಾ ವೆಂಕಟ್ರಮಣ ಹೆಗಡೆ ಭಾ.ಜ.ಪ
11 ,, ವಾಜಗೋಡ-

ಚಂದ್ರಕಲಾ ಶ್ರೀಧರ ನಾಯ್ಕ ಭಾ.ಜ.ಪ ಮಂಗಲಾ ಅಣ್ಣಪ್ಪಗೌಡ ಭಾ.ಜ.ಪ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *