police-public & crime news- ಶೀಘ್ರ ಕಾರ್ಯಾಚರಣೆ,ಸಾಧನೆಗೆ ಪದಕ… ಇತ್ಯಾದಿ …..
ಉತ್ತಮ ಸೇವೆಗೆ ಮುಖ್ಯಮಂತ್ರಿಗಳ ಪದಕ ಪಡೆದ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಲಾಗಿದೆ. ತರಬೇತಿ ಪಡೆದ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಗಳ ಪಥ ಸಂಚಲನ ಕಾರವಾರ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ನಡೆಯಿತು. ಸಿದ್ಧಾಪುರ ತಾಲೂಕಿನ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಸಂಬಂಧ ಪಟ್ಟವರಿಗೆ ಸಿದ್ದಾಪುರ ತಹಸಿಲ್ದಾರ್ ಮತ್ತು ಕೆ.ಎಸ್.ಆರ್.ಟಿ.ಸಿ. ತಾಲೂಕಾ ನಿಯಂತ್ರಕರ ಮೂಲಕ ರಣಧೀರ ಪಡೆಯ ತಾಲೂಕು ಘಟಕ ಮನವಿ ಅರ್ಪಿಸಿತು. *ಯಲ್ಲಾಪುರದ ಮಲ್ಲಿಕಾ ಹೋಟಲ್ ಹತ್ತಿರ ರಾಷ್ಟ್ರಿಯ ಹೆದ್ದಾರಿಯ ಮೇಲೆ ಸುಲಿಗೆ ಮಾಡಿದ ಅಂತರ … Continue reading police-public & crime news- ಶೀಘ್ರ ಕಾರ್ಯಾಚರಣೆ,ಸಾಧನೆಗೆ ಪದಕ… ಇತ್ಯಾದಿ …..
Copy and paste this URL into your WordPress site to embed
Copy and paste this code into your site to embed