shivraj,s stand appriciated- ರೈತರ ಕಣ್ಮಣಿ ಕರುನಾಡ ಕಿಂಗ್ ಶಿವಣ್ಣ

ಕನ್ನಡ ಚಿತ್ರರಂಗದ ಕಿಂಗ್ ಶಿವರಾಜ್ ಕುಮಾರ ಈಗ ರೈತರ ಕಣ್ಮಣಿ ಆಗಿ ಅವತರಿಸಿದ್ದಾರೆ. ಶಿವರಾಜ್ ಕುಮಾರ ಸಾಲು ಸಾಲು ಚಿತ್ರಗಳ ಗೆಲುವು, ಮಾನವೀಯತೆಯಿಂದ ಪ್ರಸಿದ್ಧರಾದವರು. ಅವರ ಬಡವ,ರೈತ, ಜನಸಾಮಾನ್ಯರ ಪಾತ್ರದ ಅಭಿನಯ ಎಲ್ಲರಿಗೂ ಪ್ರೀಯ. ಕನ್ನಡದ ಸ್ಯಾಂಡಲ್ ವುಡ್ ಕಿಂಗ್ ಎನಿಸಿಕೊಳ್ಳುತ್ತಿರುವ ಶಿವರಾಜ್ ಕುಮಾರ ರೈತಪರವಾಗಿ ನಿಲ್ಲುವ ಮೂಲಕ ತಾನೂ ರೈತನ ಮಗ ೆಂದು ಸಾಬೀತುಮಾಡಿದ್ದಾರೆ. ಕನ್ನಡದ ನಟರು, ಸೆಲಿಬ್ರಿಟಿಗಳು ರೈತರ ಪರವಾಗಿ ಮಾತನಾಡಲು ಹಿಂಜರಿಯುತ್ತಿರುವ ಸಮಯದಲ್ಲಿ ರೈತರ ಪರವಾಗಿ ನಿಲ್ಲುವ ಮೂಲಕ ಸಹನಟರು, ಚಿತ್ರರಂಗಕ್ಕೆ ಮಾದರಿಯಾಗಿದ್ದಾರೆ. … Continue reading shivraj,s stand appriciated- ರೈತರ ಕಣ್ಮಣಿ ಕರುನಾಡ ಕಿಂಗ್ ಶಿವಣ್ಣ