ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ… ಬೆಂಗಳೂರು: ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯದ ವಿವಿಧ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ … Continue reading ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ