ಡಾ.ಹರೀಶ್ ಕುಮಾರ್ ಸೇರಿ 9 ಜಿಲ್ಲಾಧಿಕಾರಿಗಳ ವರ್ಗಾವಣೆ

Yediyurappa

ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ ಹರೀಶ್ ಕುಮಾರ್ ಉದ್ಯೋಗ ಮತ್ತು ತರಬೇತಿ ಕೇಂದ್ರದ ಕಮೀಷನರ್ ಆಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಅವರ ಜಾಗಕ್ಕೆ ಮುಲ್ಲಾ ಎಂ. ರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 9 ಜಿಲ್ಲಾಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಆಯುಕ್ತರಾಗಿ ಕೆ.ವಿ. ತ್ರಿಲೋಕಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ತ್ರಿಲೋಕ್ ಅವರು ಈ ಹಿಂದೆ ಕರ್ನಾಟಕ ಕೋವಿಡ್ -19 ಕ್ರಿಟಿಕಲ್ ಕೇರ್ ಸಪೋರ್ಟ್ ಕಮಿಟಿಯ ಮುಖ್ಯಸ್ಥರಾಗಿದ್ದರು.

ಐಎಎಸ್ ಅಧಿಕಾರಿ ತುಷಾರ್‌ ಗಿರಿನಾಥ್‌ ಅವರಿಗೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ನೀಡಲಾಗಿದೆ.

ವರ್ಗಾವಣೆಗೊಂಡ ಇತರೆ ಅಧಿಕಾರಿಗಳು
ರಾಮ್‍ಪ್ರಸಾದ್ ಮನೋಹರ್-ವ್ಯವಸ್ಥಾಪಕ ನಿರ್ದೇಶಕರು ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ.
ಆರ್.ವೆಂಕಟೇಶ್ ಕುಮಾರ್- ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕಲ್ಬುರ್ಗಿ).
ಜಿ.ಎನ್.ಶಿವಮೂರ್ತಿ – ಆಯುಕ್ತರು. ಕೇನ್ ಡೆವಲಪ್‍ಮೆಂಟ್ ಮತ್ತು ನಿರ್ದೇಶಕರು, ಸಕ್ಕರೆ ಇಲಾಖೆ (ಬೆಂಗಳೂರು).
ಜೆ.ಮಂಜುನಾಥ್-ಜಿಲ್ಲಾಧಿಕಾರಿಗಳು. ಬೆಂಗಳೂರು ನಗರ.
ಡಾ.ಬಿ.ಆರ್.ಮಮತಾ- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾರ್ವಜನಿಕ ಭೂ ನಿಗಮ. (ಬೆಂಗಳೂರು).
ಹೆಬ್ಸಿಬಾ ರಾಣಿ ಕೋರ್ಲಪತಿ – ಜಂಟಿ ವ್ಯವಸ್ಥಾಪಕ ನಿರ್ದೇಶಕರು ಕೆಯುಐಡಿಎಫ್‍ಸಿ (ಬೆಂಗಳೂರು).
ಡಾ.ರಾಕೇಶ್ ಕುಮಾರ್ -ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ (ಬೆಂಗಳೂರು).
ಡಾ.ಸೆಲ್ವಮಣಿ – ಜಿಲ್ಲಾಧಿಕಾರಿ (ಕೋಲಾರ).
ರಶ್ಮಿ ಮಹೇಶ್- ಪ್ರಧಾನ ಕಾರ್ಯದರ್ಶಿ. ಹಿಂದುಳಿದ ವರ್ಗ ಮತ್ತು ಕಲ್ಯಾಣ ಇಲಾಖೆ (ಬೆಂಗಳೂರು).
ಡಾ.ಜೆ.ರವಿಶಂಕರ್ -ಕಾರ್ಯದರ್ಶಿ. ಕನ್ನಡ ಮತ್ತು ಸಂಸೃತಿ ಇಲಾಖೆ.
ಡಾ.ಕೆ.ವಿ.ತ್ರಿಲೋಕ್‍ಚಂದ್ರ- ಆಯುಕ್ತರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ಡಾ.ಎಂ.ಬಿ.ವೆಂಕಟೇಶ್- ಆಯುಕ್ತರು, ವಾಟರ್ ಶೆಡ್ ಡೆವಲಪ್‍ಮೆಂಟ್ ಬೋರ್ಡ್.
ಡಾ.ಬಗಾದಿ ಗೌತಮ್- ಹೆಚ್ಚುವರಿ ಆಯುಕ್ತರು , ವಾಣಿಜ್ಯ ತೆರಿಗೆ ಇಲಾಖೆ ಜಾರಿ (ಬೆಂಗಳೂರು). (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *