ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ,ಜರ್ಮನಿಯಲ್ಲಿ ನಾಜಿಗಳು ಮಾಡಿದ್ದನ್ನು ಇಲ್ಲಿ ಆರ್ ಎಸ್ಎಸ್ ಮಾಡುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದಾಪುರ: ಕಾರವಾರಕ್ಕೆ ವರ್ಗಾವಣೆ ಯಾಗಿರುವ ತಹಸೀಲ್ದಾರ್ ಮಂಜುಳ ಭಜಂತ್ರಿಯವರಿಗೆ ತಾಲೂಕು ಆಡಳಿತದಿಂದ ಬೀಲ್ಕೊಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ನಂತರ ಮಾತನಾಡಿದ ಮಂಜುಳ ಭಜಂತ್ರಿ ಯಾವುದೇ ಕೆಲಸ, ಸಾಧನೆ ಒಬ್ಬರಿಂದ ಸಾಧ್ಯವಿಲ್ಲ. ನಿಮ್ಮೆಲ್ಲರ ಸಹಕಾರದಿಂದ ಸಾಧ್ಯವಾಗಿದೆ, ಒಳ್ಳೇ ಆಡಳಿತ ವ್ಯವಸ್ಥೆ ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಸ್ಪಂದನೆ ಯಿಂದ ಮಾತ್ರ ಸಾಧ್ಯ. ಯಾವುದೇ ಭೇದ ಭಾವ ತೋರದೆ, ಪ್ರಾಮಾಣಿಕ ವಾಗಿ ನಮ್ಮ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದರು.
ನೂತನ ತಹಶೀಲ್ದಾರ್ ಪ್ರಸಾದ್ ಎಸ್ ಎ ಮಾತನಾಡಿ ನಿಮ್ಮೆಲ್ಲರ ಸಹಕಾರವಿದ್ದರೆ ಕಾನೂನು ಭದ್ಧ ವಾದ ಕೆಲಸಗಳನ್ನು ಶ್ರೀಘ್ರವಾಗಿ ಮಾಡುತ್ತೇನೆ. ಕೆಲಸಕೋಸ್ಕರವೇ ನನ್ನ ಮೊದಲ ಆಧ್ಯತೆ ಎಂದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ ಮಾತನಾಡಿ ಉತ್ತಮ ಅಧಿಕಾರ ಗಳನ್ನು ಬಹು ಬೇಗನೆ ಕಳೆದುಕೊಳ್ಳುತ್ತೇವೆ, ಭಜಂತ್ರಿ ಜನಸ್ನೇಹಿ ತಹಸೀಲ್ದಾರ ರಾಗಿದ್ದರೂ ಎಂದರು.
ಪಿಡಿಓ ಸುಬ್ರಹ್ಮಣ್ಯ ಹೆಗಡೆ, ಕ್ರಷಿ ಇಲಾಖೆಯ ಪ್ರಶಾಂತ್, ಪತ್ರಕರ್ತರಾದ ನಾಗರಾಜ ಭಟ್, ಕನ್ನೇಶ ಕೋಲಸಶಿರ್ಸಿ, ಕಂದಾಯ ಇಲಾಖೆಯ ಬಸವರಾಜ ಬಿಸನಾಳ,ಬಿಸಿಎಂ ಇಲಾಖೆಯ ಕೆಕೆಆರ್ ಗಣಪತಿ, ತೋಟಗಾರಿಕೆಯ ಮಾಬ್ಲೇಶ್ವರ ಹೆಗಡೆ, ಶಿರಸ್ತೇದಾರ ನಾಯ್ಕಡ್,ತಾಲೂಕು ಪಂಚಾಯತ್ ಅಧ್ಯಕ್ಷ ಸುಧೀರ್ ಗೌಡರ ಅನಿಸಿಕೆ ವ್ಯಕ್ತಪಡಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾವಣಾಧಿಕಾರಿ ಪ್ರಶಾಂತ ರಾವ್ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.
ಎನ್ ಐ ಗೌಡ ಕಾರ್ಯಕ್ರಮ ನಿರ್ವಹಿಸಿದರು. ನಾಯ್ಕಡ್ ಸ್ವಾಗತಿಸಿದರು. ಸುಧೀರ್ ವಂದಿಸಿದರು.

H D Kumaraswamy

ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜರ್ಮನಿಯಲ್ಲಿ ಸರ್ವಾಧಿಕಾರಿ ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳ ಮಧ್ಯೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ನಮ್ಮ ದೇಶದಲ್ಲಿ ಆಗುತ್ತಿರುವ ಇಂದಿನ ವಿದ್ಯಮಾನ ಎಲ್ಲಿಗೆ ಹೋಗಿ ತಲುಪುತ್ತದೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ.ಆರೆಸ್ಸೆಸ್‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ.ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ.ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ.ಇದು ಅಘೋಷಿತ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜನರು ತಮ್ಮ ಭಾವನೆಗಳನ್ನು ಮುಕ್ತವಾಗಿ ಹೇಳಿಕೊಳ್ಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೋ ಗೊತ್ತಿಲ್ಲ. ಜನಸಾಮಾನ್ಯರ ಪರಿಸ್ಥಿತಿಯೇನಾಗಬಹುದು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *