ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ

ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Siddaramaiah-HD Deve Gowda

”ಬಿಜೆಪಿ ಸಾಹ್ವಾಸ ಮೂರ್ ಹೊತ್ತೂ ಉಪ್ವಾಸ”: ಕಾಂಗ್ರೆಸ್ ಟೀಕೆ 

ಅಚ್ಚೇ ದಿನ್’ ಕಥೆ ಹೇಳಿ ಕೊರೋನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

Casual_Images1

ಬೆಂಗಳೂರು: ಅಚ್ಚೇ ದಿನ್’ ಕಥೆ ಹೇಳಿ ಕೊರೋನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಸರ್ಕಾರ. ಎಲ್‌ಪಿಜಿ ಮೇಲೆ ಇದ್ದ ಸಬ್ಸಿಡಿಯನ್ನೂ ತೆಗೆದುಹಾಕಿ ಕೇವಲ ಎರಡು ತಿಂಗಳಲ್ಲಿ ಇನ್ನರೂ ರೂ.  ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದೆ. 

ಬಿಜೆಪಿ ಸರ್ಕಾರ ಹೆಚ್ಚಿಸಿರುವ ಆಸ್ತಿ ತೆರಿಗೆ ಕಟ್ಟಲು ಜನ ತಮ್ಮ ನಿವೇಶನಗಳನ್ನೇ ಮಾರಿಕೊಳ್ಳುವ ಸ್ಥಿತಿ ತಲುಪಿದ್ದಾರೆ. ಕಟ್ಟಡ ನಕ್ಷೆ ಶುಲ್ಕವನ್ನೂ 200 ಪಟ್ಟು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಜನರು ಬದುಕಲೇಬಾರದೆಂದು ನಿರ್ಧರಿಸಿದಂತಿವೆ ಎಂದಿದೆ.

ಮನೆ, ಕಟ್ಟಡ ನಿರ್ಮಿಸುವವರಿಗೆ ಒಂದೆಡೆ ಯೋಜನಾ ಶುಲ್ಕ ಹತ್ತಾರು ಪಟ್ಟು ಹೆಚ್ಚಿಸಲಾಗಿದ್ದರೆ, ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ನಿರ್ಮಾಣ ಸಾಮಾಗ್ರಿಗಳ ಬೆಲೆಯೂ ಏರಿಕೆಯಾಗಿ ನಿರ್ಮಾಣ ಕಾಮಗಾರಿ ನಡೆಯದೆ ಕಟ್ಟಡ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದೆ. 

ವಾಹನಗಳನ್ನು ತಮ್ಮ ಮನೆ ಬಾಗಿಲಲ್ಲಿ ನಿಲ್ಲಿಸಲೂ ಕೂಡ ಶುಲ್ಕ ವಿಧಿಸಿ ಸುಲಿಗೆ ನಡೆಸಲು ನಿರ್ಧರಿಸಿದೆ . ಬಡ ಟ್ಯಾಕ್ಸಿ ಚಾಲಕರು. ಬಾಡಿಗೆ ವಾಹನಗಳಲ್ಲಿ ಬದುಕು ಕಟ್ಟಿಕೊಂಡವರು, ಆಟೋ ಚಾಲಕರು ತಮ್ಮ ಸಂಪಾದನೆಯನ್ನು ಸರ್ಕಾರಕ್ಕೆ ಸುರಿಯಬೇಕೆ? ಎಂದು ಪ್ರಶ್ನಿಸಿದೆ.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದೇವೇಗೌಡರು ಹೋಗಿದ್ದರು. ಅಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು ಕಾಂಗ್ರೆಸ್ ನಲ್ಲಿ ಪಕ್ಷದ ಹಿರಿಯ ನಾಯಕರೇ ಬಂಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಸದೃಢಗೊಳಿಸಲು ಸಿದ್ದರಾಮಯ್ಯ ಅವರಂತಹ ನಾಯಕರ ಅಗತ್ಯವಿದೆ ಎಂದರು. 

ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಸಿದ್ದರಾಮಯ್ಯ ಅವರಂತಹ ನಾಯಕರು ರಾಷ್ಟ್ರ ರಾಜಕಾರಣಕ್ಕೆ ಬರಬೇಕು ಎಂದು ದೇವೇಗೌಡರು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *