

ಅನಾರೋಗ್ಯದಿಂದ ಬೇಸತ್ತ ದಂಪತಿಗಳಿಬ್ಬರು ಮನೆಯೊಳಗೆ ಸೀರೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ಧಾಪುರ ತಾಲೂಕಿನ ಕಾನಗೋಡು ಗುತ್ತಿಮನೆಯಲ್ಲಿ ನಡೆದಿದೆ. ಮಂಡಿನೋವಿನಿಂದ ಬಳಲುತಿದ್ದ 69 ವರ್ಷದ ದತ್ತಾ ಶೇಟ್ 58 ವರ್ಷದ ಪತ್ನಿ ಪದ್ಮಾವತಿ ದತ್ತಾ ಶೇಟ್ ರೊಂದಿಗೆ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಪ್ರಕರಣ ಇಂದು ಬಹಿರಂಗವಾಗಿದ್ದು ಸ್ಥಳಿಯ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರಮ ಜರುಗಿಸಿದ್ದಾರೆ. ಮೃತ ದಂಪತಿಗಳಿಗೆ 4 ಜನ ಮಕ್ಕಳಿದ್ದು ಇಬ್ಬರು ಪುತ್ರಿಯರಿಗೆ ಮದುವೆಯಾಗಿದೆ. ಪುತ್ರರು ಹೊರ ಊರುಗಳಲ್ಲಿದ್ದು ಉದ್ಯೋಗದಲ್ಲಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
