ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ-

: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿ ದಿನೇಶ್ ಕಲ್ಲಹಳ್ಳಿ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಜೆಪಿ ಸೋಲಿಸುವಂತೆ ಚುನಾವಣೆ ನಡೆಯುವ ಐದು ರಾಜ್ಯಗಳ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ…

Farmers protest

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ತನ್ನ ನಾಯಕರನ್ನು ಚುನಾವಣೆ ನಡೆಯುವ ಐದು ರಾಜ್ಯಗಳಿಗೆ ಕಳುಹಿಸಲಿದ್ದು, ಅವರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಮನವಿ ಮಾಡಲಿದ್ದಾರೆ ಎಂದು ರೈತ ಸಂಘಟನೆಯ ಮುಖಂಡರು ಮಂಗಳವಾರ ಹೇಳಿದ್ದಾರೆ.

ದೆಹಲಿ ಗಡಿಯಲ್ಲಿ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ 100 ದಿನ ಪೂರ್ಣಗೊಳಿಸುತ್ತಿರುವುದರಿಂದ ಪ್ರತಿಭಟನಾ ನಿರತ ರೈತರು ಮಾರ್ಚ್ 6 ರಂದು ಕೆಎಂಪಿ (ವೆಸ್ಟರ್ನ್ ಪೆರಿಫೆರಲ್) ಎಕ್ಸ್‌ಪ್ರೆಸ್‌ವೇಯನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. 

ಮಾರ್ಚ್ 6 ರಂದು ಬೆಳಗ್ಗೆ 11 ಗಂಟೆಯಿಂದ ಐದು ಗಂಟೆಗಳ ಕಾಲ ಎಕ್ಸ್‌ಪ್ರೆಸ್‌ವೇಯನ್ನು ವಿವಿಧ ಕಡೆಗಳಲ್ಲಿ ಬಂದ್ ಮಾಡಲಾಗುವುದು ಎಂದು ಎಸ್‌ಕೆಎಂ ಮುಖಂಡ ಯೋಗೇಂದ್ರ ಯಾದವ್ ಅವರು ತಿಳಿಸಿದ್ದಾರೆ.

ಚುನಾವಣೆ ನಡೆಯುವ ರಾಜ್ಯಗಳ ರೈತರ ಮನವೊಲಿಸಲು ಎಸ್‌ಕೆಎಂ ನಾಯಕರು ಮಾರ್ಚ್ 12 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಎಸ್‌ಕೆಎಂ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮಾತನಾಡಿ, ಎಸ್‌ಕೆಎಂ ತಂಡಗಳು ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ ಐದು ರಾಜ್ಯಗಳಿಗೆ ಭೇಟಿ ನೀಡಿ, ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಮನವಿ ಮಾಡುತ್ತವೆ ಎಂದರು.

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆ ಪರವಾಗಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿರುಚಿತ್ರ ನಿರ್ಮಿಸಲು ಬಂದ ಆರ್.ಟಿ ನಗರದಲ್ಲಿ ವಾಸವಿರುವ ಉತ್ತರ ಕರ್ನಾಟಕದ ಯುವತಿಯೊಬ್ಬರಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಆಕೆಯನ್ನು ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ನಂತರ ಉದ್ಯೋಗವೂ ನೀಡದೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಇನ್ನು ಯುವತಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿದಾಗ, ಆಕೆಗೆ ಜೀವ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಪ್ರಕರಣದ ತನಿಖೆ ನಡೆಸಿ ಸಚಿವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸಂತ್ರಸ್ತೆ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

800

ಆಯುಕ್ತರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ನೀಡಿದ್ದೇವೆ. ನಮ್ಮ ದೂರನ್ನು ಪರಿಶೀಲಿಸಿದ ಆಯುಕ್ತರು ಪ್ರಕರಣವನ್ನು ಕಬ್ಬನ್ ಪಾರ್ಕ್ ಠಾಣೆಗೆ ರವಾನಿಸಿದ್ದಾರೆ. ಅಲ್ಲಿ ಮತ್ತೆ ದೂರು ನೀಡಲಿದ್ದೇನೆ ಎಂದರು.

800

ಇದೊಂದು ಸೂಕ್ಷ್ಮ ವಿಚಾರ ಯುವತಿಯ ವಿವರ ಬಹಿರಂಗ ಮಾಡಲು‌ ಸಾಧ್ಯವಿಲ್ಲ‌. ಅವರ ಕುಟುಂಬ ಸದಸ್ಯರು ನನ್ನನ್ನು ಸಂಪರ್ಕಿಸಿ, ನನ್ನ ನೆರವು ಕೋರಿದ್ದಾರೆ. ಅವರ ಕುಟುಂಬ ಸದಸ್ಯರು ಸೋಮವಾರ ಸಿಡಿ ನೀಡಿದ್ದಾರೆ. ಸರ್ಕಾರಿ ಉದ್ಯೋಗ‌ ಕೊಡಿಸುವುದಾಗಿ ಹೇಳಿ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ. ಆದ್ದರಿಂದ ನ್ಯಾಯ ಒದಗಿಸಿ ಕೊಡಿ ಎಂದು ಕೇಳಿದ್ದರು. ನಮ್ಮ ವಕೀಲರೊಂದಿಗೆ ಚರ್ಚಿಸಿ ಸಿಡಿ, ದಾಖಲೆ ಇರಿಸಿಕೊಂಡಿದ್ದೇನೆ. ಈ ಕುರಿತು ತನಿಖೆಯಾಗಲಿ ಸತ್ಯಾಸತ್ಯತೆ ಹೊರಬರಲಿ ಎಂದು ದೂರು ನೀಡಿದ್ದೇನೆ ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *