ನಟ ಶರಣ್ ಹೇಳಿದ ಕುತೂಹಲಕರ ಗುಟ್ಟುಗಳು! & ಯುವರತ್ನ ಹಾಡು!

ಕನ್ನಡ ಚಿತ್ರರಂಗದ ಹಾಸ್ಯನಟ ಶರಣ್ ಸ್ವಯಂ ಪ್ರಯತ್ನ, ಪ್ರತಿಭೆಯಿಂದ ಯಶಸ್ಸು ಸಾಧಿಸಿದವರು. ಕನ್ನಡದ ಪ್ರತಿಭಾವಂತ ನಟ-ನಟಿಯರಾದ ಶರಣ್-ಶೃತಿ ಅಪರೂಪದ ಅಣ್ಣ-ತಂಗಿಯರು. ಸಿದ್ಧಾಪುರದ ಬೇಡ್ಕಣಿಯಲ್ಲಿ ಗುರುಶಿಷ್ಯರು ಚಿತ್ರದ ಚತ್ರೀಕರಣದ ವೇಳೆಯಲ್ಲಿ ಸಮಾಜಮುಖಿಯೊಂದಿಗೆ ಮಾತನಾಡಿದ ಶರಣ್ ಹಲವು ಸತ್ಯ-ರಹಸ್ಯ-ಗುಟ್ಟುಗಳನ್ನು ರಟ್ಟು ಮಾಡಿದರು.

ಅವರ ಸಮಾಜಮುಖಿ ಸಂದರ್ಶನದ ಮೂರು ವಿಡಿಯೋ ತುಣುಕುಗಳು ಇಲ್ಲಿವೆ.

ಯುವರತ್ನ’ ಚಿತ್ರದ ಪಾಠಶಾಲಾ ಹಾಡು ಬ್ಲ್ಯಾಕ್ ಕಾಫಿಯಂತೆ: ಸಂಗೀತ ನಿರ್ದೇಶಕ ಎಸ್.ತಮನ್

ಪುನೀತ್ ರಾಜ್ ಕುಮಾರ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಯುವರತ್ನ’ದ ಪ್ರಮುಖ ಸಾಹಿತ್ಯ ವಿಡಿಯೊ ಹಾಡು ಪಾಠಶಾಲಾ ಬಿಡುಗಡೆಯಾಗಿದೆ. ಈ ಹಾಡು ಚಿತ್ರದ ಜೀವಾಳ ಎಂದು ಹೇಳಲಾಗುತ್ತಿದ್ದು ಸಂಗೀತ ನಿರ್ದೇಶಕ ಎಸ್ ತಮನ್ ಅವರ ಸಂಗೀತದಲ್ಲಿ ಮೂಡಿಬಂದಿದೆ.

Still from Yuvaratna

ಪುನೀತ್ ರಾಜ್ ಕುಮಾರ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಯುವರತ್ನ’ದ ಪ್ರಮುಖ ಸಾಹಿತ್ಯ ವಿಡಿಯೊ ಹಾಡು ಪಾಠಶಾಲಾ ಬಿಡುಗಡೆಯಾಗಿದೆ. ಈ ಹಾಡು ಚಿತ್ರದ ಜೀವಾಳ ಎಂದು ಹೇಳಲಾಗುತ್ತಿದ್ದು ಸಂಗೀತ ನಿರ್ದೇಶಕ ಎಸ್ ತಮನ್ ಅವರ ಸಂಗೀತದಲ್ಲಿ ಮೂಡಿಬಂದಿದೆ.

ಯುವರತ್ನ ಚಿತ್ರದ ಆರಂಭಕ್ಕೆ ರಚನೆಯಾದ ಮೊದಲ ಹಾಡು ಇದಾಗಿದ್ದು ಚಿತ್ರದ ಇಡೀ ಕಥೆ ಈ ಹಾಡಿನ ಮೂಲಕ ಮುಂದುವರಿಯುತ್ತದೆ. ಪಾಠಶಾಲಾ ಹಾಡು ಚಿತ್ರಪ್ರೇಮಿಗಳ ಮನಸ್ಸಿನಲ್ಲಿ ಪರಿಣಾಮವನ್ನುಂಟುಮಾಡಲಿದೆ. ಅದು ರಾಷ್ಟ್ರಗೀತೆಯಂದು ನಾನು ಭಾವಿಸುತ್ತೇನೆ. ಇದೊಂಥರಾ ಬ್ಲಾಕ್ ಕಾಫಿಯಿದ್ದಂತೆ. ಪ್ರತಿಬಾರಿ ಕೇಳಿದಾಗಲೂ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ ಎನ್ನುತ್ತಾರೆ ಸಂಗೀತ ನಿರ್ದೇಶಕ ಎಸ್ ತಮನ್.

ನಾನು ಬೇಸರವಾದಾಗಲೆಲ್ಲಾ ಈ ಹಾಡನ್ನು ಕೇಳುತ್ತೇನೆ, ಇದರಿಂದ ಹೊಸ ಚೈತನ್ಯ ಪಡೆಯುತ್ತೇನೆ ಎಂದು ತಮನ್ ಹೇಳುತ್ತಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಹಿತ್ಯ ಗೀತೆಗಿದ್ದು ವಿಜಯ್ ಪ್ರಕಾಶ್ ಹಾಡಿದ್ದಾರೆ. ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗುತ್ತಿದ್ದರೂ, ಈ ಹಾಡು ಐದು ಭಾಷೆಗಳಲ್ಲಿ ಹೊರಬರಲಿದೆ. ವಿಶಾಲ್ ಮಿಶ್ರಾ ಹಿಂದಿ ಮತ್ತು ತೆಲುಗು ಆವೃತ್ತಿಗಳಿಗೆ ಧ್ವನಿ ನೀಡಿದ್ದರೆ, ವಿಜಯ್ ಯೇಸುದಾಸ್ ಇದನ್ನು ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಹಾಡಿದ್ದಾರೆ.

ಇದು ಪ್ರತಿಯೊಬ್ಬರಿಗೂ ಬೇರೆ ಭಾಷೆಯವರಿಗೂ ಇಷ್ಟವಾಗಬಹುದಾದ ಹಾಡಾಗಿರುವುದರಿಂದ ನಾವು 5 ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮನಸ್ಸಿಗೆ ಬಹಳ ಬೇಗನೆ ತಟ್ಟಬಹುದಾದ ಗೀತೆ ಇದಾಗಿದ್ದು ಕಾಲೇಜಿನ ಹಳೆಯ ದಿನಗಳನ್ನು ಮರುನೆನಪಿಸುವಂತೆ ಮಾಡಬಲ್ಲದು ಎಂದು ವಿವರಿಸುತ್ತಾರೆ.

ಯುವರತ್ನ ಚಿತ್ರದ ಪವರ್ ಆಫ್ ಯೂತ್, ನೀನಾದೆ ನಾ ಮತ್ತು ಊರಿಗೊಬ್ಬ ರಾಜ ಹಾಡು ಈಗಾಗಲೇ ಬಿಡುಗಡೆಯಾಗಿದ್ದು ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *