ನಟ ಶರಣ್ ಹೇಳಿದ ಕುತೂಹಲಕರ ಗುಟ್ಟುಗಳು! & ಯುವರತ್ನ ಹಾಡು!

ಕನ್ನಡ ಚಿತ್ರರಂಗದ ಹಾಸ್ಯನಟ ಶರಣ್ ಸ್ವಯಂ ಪ್ರಯತ್ನ, ಪ್ರತಿಭೆಯಿಂದ ಯಶಸ್ಸು ಸಾಧಿಸಿದವರು. ಕನ್ನಡದ ಪ್ರತಿಭಾವಂತ ನಟ-ನಟಿಯರಾದ ಶರಣ್-ಶೃತಿ ಅಪರೂಪದ ಅಣ್ಣ-ತಂಗಿಯರು. ಸಿದ್ಧಾಪುರದ ಬೇಡ್ಕಣಿಯಲ್ಲಿ ಗುರುಶಿಷ್ಯರು ಚಿತ್ರದ ಚತ್ರೀಕರಣದ ವೇಳೆಯಲ್ಲಿ ಸಮಾಜಮುಖಿಯೊಂದಿಗೆ ಮಾತನಾಡಿದ ಶರಣ್ ಹಲವು ಸತ್ಯ-ರಹಸ್ಯ-ಗುಟ್ಟುಗಳನ್ನು ರಟ್ಟು ಮಾಡಿದರು.

ಅವರ ಸಮಾಜಮುಖಿ ಸಂದರ್ಶನದ ಮೂರು ವಿಡಿಯೋ ತುಣುಕುಗಳು ಇಲ್ಲಿವೆ.

ಯುವರತ್ನ’ ಚಿತ್ರದ ಪಾಠಶಾಲಾ ಹಾಡು ಬ್ಲ್ಯಾಕ್ ಕಾಫಿಯಂತೆ: ಸಂಗೀತ ನಿರ್ದೇಶಕ ಎಸ್.ತಮನ್

ಪುನೀತ್ ರಾಜ್ ಕುಮಾರ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಯುವರತ್ನ’ದ ಪ್ರಮುಖ ಸಾಹಿತ್ಯ ವಿಡಿಯೊ ಹಾಡು ಪಾಠಶಾಲಾ ಬಿಡುಗಡೆಯಾಗಿದೆ. ಈ ಹಾಡು ಚಿತ್ರದ ಜೀವಾಳ ಎಂದು ಹೇಳಲಾಗುತ್ತಿದ್ದು ಸಂಗೀತ ನಿರ್ದೇಶಕ ಎಸ್ ತಮನ್ ಅವರ ಸಂಗೀತದಲ್ಲಿ ಮೂಡಿಬಂದಿದೆ.

Still from Yuvaratna

ಪುನೀತ್ ರಾಜ್ ಕುಮಾರ್ ಅಭಿನಯದ ಮುಂಬರುವ ಬಹು ನಿರೀಕ್ಷಿತ ಚಿತ್ರ ‘ಯುವರತ್ನ’ದ ಪ್ರಮುಖ ಸಾಹಿತ್ಯ ವಿಡಿಯೊ ಹಾಡು ಪಾಠಶಾಲಾ ಬಿಡುಗಡೆಯಾಗಿದೆ. ಈ ಹಾಡು ಚಿತ್ರದ ಜೀವಾಳ ಎಂದು ಹೇಳಲಾಗುತ್ತಿದ್ದು ಸಂಗೀತ ನಿರ್ದೇಶಕ ಎಸ್ ತಮನ್ ಅವರ ಸಂಗೀತದಲ್ಲಿ ಮೂಡಿಬಂದಿದೆ.

ಯುವರತ್ನ ಚಿತ್ರದ ಆರಂಭಕ್ಕೆ ರಚನೆಯಾದ ಮೊದಲ ಹಾಡು ಇದಾಗಿದ್ದು ಚಿತ್ರದ ಇಡೀ ಕಥೆ ಈ ಹಾಡಿನ ಮೂಲಕ ಮುಂದುವರಿಯುತ್ತದೆ. ಪಾಠಶಾಲಾ ಹಾಡು ಚಿತ್ರಪ್ರೇಮಿಗಳ ಮನಸ್ಸಿನಲ್ಲಿ ಪರಿಣಾಮವನ್ನುಂಟುಮಾಡಲಿದೆ. ಅದು ರಾಷ್ಟ್ರಗೀತೆಯಂದು ನಾನು ಭಾವಿಸುತ್ತೇನೆ. ಇದೊಂಥರಾ ಬ್ಲಾಕ್ ಕಾಫಿಯಿದ್ದಂತೆ. ಪ್ರತಿಬಾರಿ ಕೇಳಿದಾಗಲೂ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ ಎನ್ನುತ್ತಾರೆ ಸಂಗೀತ ನಿರ್ದೇಶಕ ಎಸ್ ತಮನ್.

ನಾನು ಬೇಸರವಾದಾಗಲೆಲ್ಲಾ ಈ ಹಾಡನ್ನು ಕೇಳುತ್ತೇನೆ, ಇದರಿಂದ ಹೊಸ ಚೈತನ್ಯ ಪಡೆಯುತ್ತೇನೆ ಎಂದು ತಮನ್ ಹೇಳುತ್ತಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಹಿತ್ಯ ಗೀತೆಗಿದ್ದು ವಿಜಯ್ ಪ್ರಕಾಶ್ ಹಾಡಿದ್ದಾರೆ. ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗುತ್ತಿದ್ದರೂ, ಈ ಹಾಡು ಐದು ಭಾಷೆಗಳಲ್ಲಿ ಹೊರಬರಲಿದೆ. ವಿಶಾಲ್ ಮಿಶ್ರಾ ಹಿಂದಿ ಮತ್ತು ತೆಲುಗು ಆವೃತ್ತಿಗಳಿಗೆ ಧ್ವನಿ ನೀಡಿದ್ದರೆ, ವಿಜಯ್ ಯೇಸುದಾಸ್ ಇದನ್ನು ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಹಾಡಿದ್ದಾರೆ.

ಇದು ಪ್ರತಿಯೊಬ್ಬರಿಗೂ ಬೇರೆ ಭಾಷೆಯವರಿಗೂ ಇಷ್ಟವಾಗಬಹುದಾದ ಹಾಡಾಗಿರುವುದರಿಂದ ನಾವು 5 ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮನಸ್ಸಿಗೆ ಬಹಳ ಬೇಗನೆ ತಟ್ಟಬಹುದಾದ ಗೀತೆ ಇದಾಗಿದ್ದು ಕಾಲೇಜಿನ ಹಳೆಯ ದಿನಗಳನ್ನು ಮರುನೆನಪಿಸುವಂತೆ ಮಾಡಬಲ್ಲದು ಎಂದು ವಿವರಿಸುತ್ತಾರೆ.

ಯುವರತ್ನ ಚಿತ್ರದ ಪವರ್ ಆಫ್ ಯೂತ್, ನೀನಾದೆ ನಾ ಮತ್ತು ಊರಿಗೊಬ್ಬ ರಾಜ ಹಾಡು ಈಗಾಗಲೇ ಬಿಡುಗಡೆಯಾಗಿದ್ದು ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *