75 independent-ಸ್ವಾತಂತ್ರ್ಯ ದಿನಾಚರಣೆಯ ‘ಅಮೃತ ಮಹೋತ್ಸವ’; ಮಾ.12ರಿಂದ 75 ವಾರ 75 ಕಡೆಗಳಲ್ಲಿ ಆಚರಣೆ

ಸ್ವಾತಂತ್ರ್ಯ ದಿನಾಚರಣೆಯ ‘ಅಮೃತ ಮಹೋತ್ಸವ’; ಮಾ.12ರಿಂದ 75 ವಾರ 75 ಕಡೆಗಳಲ್ಲಿ ಆಚರಣೆ: ಪ್ರಹ್ಲಾದ್ ಜೋಷಿ

ದೇಶಕ್ಕೆ ಮುಂದಿನ ವರ್ಷ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುತ್ತಿದ್ದು, ಈ ಸಂದರ್ಭದಲ್ಲಿ ಸ್ಮರಣಾರ್ಥ ಕಾರ್ಯಕ್ರಮವಾಗಿ ನಾಡಿದ್ದು ಶುಕ್ರವಾರದಿಂದ 75 ಸ್ಥಳಗಳಲ್ಲಿ 75 ವಾರಗಳ ಕಾರ್ಯಕ್ರಮ ನಡೆಸಲಾಗುತ್ತದೆ. ಎಲ್ಲಾ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿಯವರು ಸಲಹೆ ನೀಡಿದ್ದಾರೆ.

Parliamentary affairs minister Prahlad Joshi

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಹೊಸ್ತಿಲಿನಲ್ಲಿ ದೆಹಲಿಯಲ್ಲಿ ಬುಧವಾರ ಬಿಜೆಪಿ ಸಂಸದೀಯ ಪಕ್ಷ ಸಭೆ ಏರ್ಪಟ್ಟಿತ್ತು.

ಕೋವಿಡ್-19 ಸಾಂಕ್ರಾಮಿಕ ಇನ್ನೂ ದೇಶದಿಂದ ಸಂಪೂರ್ಣವಾಗಿ ನಿರ್ಮೂಲನೆಯಾಗದಿರುವ ಸಂದರ್ಭದಲ್ಲಿ ಆದಷ್ಟು ಲಸಿಕೆ ಅರ್ಹ ವ್ಯಕ್ತಿಗಳಿಗೆ ತಲುಪುವಂತೆ ಮಾಡಲು ಬಿಜೆಪಿ ಸಂಸದರು ಮತ್ತು ಪಕ್ಷದ ಕಾರ್ಯಕರ್ತರು ಸಹಕರಿಸಬೇಕೆಂದು, ಎಲ್ಲಾ ಸಂಸದರು ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಆಯೋಜಕರ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. 

ಅಮೃತ ಮಹೋತ್ಸವ: ದೇಶಕ್ಕೆ ಮುಂದಿನ ವರ್ಷ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುತ್ತಿದ್ದು, ಈ ಸಂದರ್ಭದಲ್ಲಿ ಸ್ಮರಣಾರ್ಥ ಕಾರ್ಯಕ್ರಮವಾಗಿ ನಾಡಿದ್ದು ಶುಕ್ರವಾರದಿಂದ 75 ಸ್ಥಳಗಳಲ್ಲಿ 75 ವಾರಗಳ ಕಾರ್ಯಕ್ರಮ ನಡೆಸಲಾಗುತ್ತದೆ. ಎಲ್ಲಾ ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿಯವರು ಸಲಹೆ ನೀಡಿದ್ದಾರೆ.

ಅಮೃತ ಮಹೋತ್ಸವ ಕಾರ್ಯಕ್ರಮ ಮಾರ್ಚ್ 12ರಂದು ಗುಜರಾತ್ ನ ಸಬರ್ಮತಿ ಆಶ್ರಮದಲ್ಲಿ ಆರಂಭಿಸಲಾಗುತ್ತಿದ್ದು, ದೇಶದ 75 ಕಡೆಗಳಲ್ಲಿ 75 ವಾರಗಳ ಕಾಲ ನಡೆಯಲಿದೆ. ಎಲ್ಲಾ ಸಂಸದರು ಅಮೃತ ಮಹೋತ್ಸವದಲ್ಲಿ ಭಾಗಿಯಾಗಬೇಕೆಂದು ಪ್ರಧಾನಿ ಕರೆ ನೀಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *