ಶಿವರಾಜ್‌ಕುಮಾರ್ 125ನೇ ಚಿತ್ರ ‘ವೇದ’

ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ.

ಶಿವರಾಜ್‌ಕುಮಾರ್ ಮತ್ತು ನಿರ್ದೇಶಕ ಹರ್ಷ ಶಿವಣ್ಣನ 125ನೇ ಸಿನಿಮಾಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೇ ತಿಳಿದಿದೆ. ಇಂದಿನ ಹೊಸ ವಿಷಯವೆಂದರೆ ಈ ಸಿನಿಮಾಗೆ ಶೀರ್ಷಿಕೆ ಫಿಕ್ಸ್ ಆಗಿದೆ. ಈ ಚಿತ್ರಕ್ಕೆ “ವೇದ” ಎಂದು ಹೆಸರಿಡಲಾಗಿದೆ ಮತ್ತು “ದಿ ಬ್ರೂಟಲ್ 1960” ಎಂದು ಟ್ಯಾಗ್ ಲೈನ್ ಸಹ ಕೊಡಲಾಗಿದೆ. ಮಹಾಶಿವರಾತ್ರಿಯ ದಿನವಾದ ಗುರುವಾರ ಬೆಳಿಗ್ಗೆ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಶಿವರಾಜ್‌ಕುಮಾರ್ ಹೋಮ್ ಬ್ಯಾನರ್ ನಿರ್ಮಾಣದ ಮೊದಲ ಚಲನಚಿತ್ರ ಇದಾಗಿದ್ದು ಮೂಲವೊಂದರ ಪ್ರಕಾರ, ಶಿವರಾತ್ರಿಯ ಸಂದರ್ಭದಲ್ಲಿ ಸರಳ ಪೂಜೆ ಮತ್ತು ಪೋಸ್ಟರ್ ಬಿಡುಗಡೆಯೊಂದಿಗೆ ಇದರ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತದೆ.

1960 ರ ದಶಕದ ಕಥಾವಸ್ತುವನ್ನು ಈ ಸಿನಿಮಾ ಹೊಂದಿರಲಿದೆ ಎಂದು ಚಿತ್ರದ ಟ್ಯಾಗ್ ಲೈನ್ ಸುಳೀವು ನೀಡುತ್ತಿದೆ. ಹಳ್ಳಿಯ ಕಥಾನಕ ಇದಾಗಿದ್ದು ಈ ಚಿತ್ರದ ಮೂಲಕ ನಟ-ನಿರ್ದೇಶಕ ಜೋಡಿ ನಾಲ್ಕನೇ ಬಾರಿ ಒಟ್ಟಿಗೆ ಸೇರುತ್ತಿದೆ. ಈ ಹಿಂದೆ “ವಜ್ರಕಾಯ”, “ಭಜರಂಗಿ” ಹಾಗೂ ಇನ್ನೂ ಬಿಡುಗಡೆಯಾಗಬೇಕಿರುವ “ಭಜರಂಗಿ 2” ಚಿತ್ರದಲ್ಲಿ ಇವರು ಒಂದಾಗಿ ಕೆಲಸ ಮಾಡಿದ್ದಾರೆ.

Bild

ಸೆಂಚುರಿ ಸ್ಟಾರ್ ಶಿವಣ್ಣ ಸಧ್ಯ “ಶಿವಪ್ಪ” ಸಿನಿಮಾ ಚಿತ್ರೀಕರಣದಲ್ಲಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದ ಈ ಚಿತ್ರವು ಪ್ರಸ್ತುತ ಚಿತ್ರೀಕರಣ ಹಂತದಲ್ಲಿದೆ. ತಂಡವು ತಮ್ಮ ಎರಡನೇ ಶೆಡ್ಯೂಲ್ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. ಅವರ ಮುಂದಿನ ಮತ್ತು 124 ನೇ ಚಿತ್ರ ಲೇಖಕರೂ ಆದ ನಿರ್ದೇಶಕ ರಾಮ್ ಧುಲಿಪುಡಿ ಅವರದ್ದಾಗಿದ್ದು ಹರ್ಷ ಜತೆಗಿನ ಸಿನಿಮಾ ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದೆ. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *