ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ

ಸಾಲು ಸಾಲು ರಜೆ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಕಡಕೇರಿ ಹಾಲು ಉತ್ಪಾದಕ ಸಹಕಾರಿ ಸಂಘದ ಸಾಂದ್ರಶೀಥಲಿಕರಣ ಘಟಕದ ನಿರ್ಮಾಣಕ್ಕೆ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಬಂದ 3.5 ಲಕ್ಷ ಅನುದಾನವನ್ನು kmf ನಿರ್ದೇಶಕ ಪಿ.ವಿ.ನಾಯ್ಕ ರವರು ಸಂಘಕ್ಕೆ ಧಾರವಾಡ ಸಹಕಾರಿ ಹಾಲು ಒಕ್ಕೂಟದ ಪರವಾಗಿ ವಿತರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ವಿ.ಜಿ.ಹೆಗಡೆ ಸಂಘದ ಆಡಳಿತ ಮಂಡಳಿ ಸದಸ್ಯರು ಮುಖ್ಯಕಾರ್ಯನಿರ್ವಾಹಕರು ಹಾಗೂ ಸಿದ್ದಾಪುರ ತಾಲೂಕಿನ ವಿಸ್ತರಣಾಧಿಕಾರಿಗಳಾದ ಶ್ರೀ ಪ್ರಕಾಶ್.ಕೆ ಭಾಗವಹಿಸಿದ್ದರು…

Representational image

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇನ್ನೊಂದೇ ದಿನವಷ್ಟೇ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಮಾರ್ಚ್ 15 ಮತ್ತು 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ತಿಳಿಸಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರ್ಕಾರವು ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಹೇಳಿವೆ.

ಮಾರ್ಚ್.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್.13 ಎರಡನೇ ಶನಿವಾರವಾಗಿದ್ದು, ಮಾರ್ಚ್.14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *