ತಾಲೂಕುಗಳ ನಡುವೆ ಡಿಸಿಸಿ ಬ್ಯಾಂಕ್ ಅಧಿಕಾರಿಗಳ ವರ್ಗಾವಣೆಗೆ ಸಚಿವ ಸಂಪುಟ ಅಸ್ತು
ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು. ಬೆಂಗಳೂರು: ರಾಜ್ಯ ಸಚಿವ ಸಂಪುಟ ಬುಧವಾರ ನಡೆದ ಐದನೇ ಸಭೆಯಲ್ಲಿ ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತು. ಇದರೊಂದಿಗೆ ರಾಜ್ಯದಾದ್ಯಂತ 5,600 ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ (ಪಿಎಸಿಎಸ್), ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧಿಕಾರಿಗಳನ್ನು ಒಂದು ತಾಲ್ಲೂಕಿನಿಂದ ಇನ್ನೊಂದಕ್ಕೆ ವರ್ಗಾಯಿಸಲು ಅನುಕೂಲವಾಗಿದೆ. ದೂರದರ್ಶಿತ್ವದ ಈ ತಿದ್ದುಪಡಿ ರಾಜ್ಯಾದ್ಯಂತ ಡಿಸಿಸಿ ಬ್ಯಾಂಕುಗಳ ಕಾರ್ಯಾಚರಣೆಗಳ … Continue reading ತಾಲೂಕುಗಳ ನಡುವೆ ಡಿಸಿಸಿ ಬ್ಯಾಂಕ್ ಅಧಿಕಾರಿಗಳ ವರ್ಗಾವಣೆಗೆ ಸಚಿವ ಸಂಪುಟ ಅಸ್ತು
Copy and paste this URL into your WordPress site to embed
Copy and paste this code into your site to embed