ಗುರಿ ಮುಟ್ಟುವ ಸವಾಲು-ಒಡ್ಡೋಲಗ ಗಣಪತಿ ಹಿತ್ಲಕೈರಿಗೆ ಸನ್ಮಾನ

ಸಿದ್ದಾಪುರ; ಗುರಿ ಇದ್ದರೆ ನಮ್ಮ ಮುಂದಿರುವ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಕನ್ನೇಶ ನಾಯ್ಕ ಹೇಳಿದರು.

ಅವರು ತಾಲೂಕಿನ ದೊಡ್ಮನೆಯಲ್ಲಿ ಕೋಡಿಗದ್ದೆ ಮೂಕಾಂಬಿಕಾ ಯಕ್ಷಕಲಾ ಸಂಘ, ಒಡ್ಡೋಲಗ ಹಿತ್ಲಕೈ ಸಹಯೋಗ ದಲ್ಲಿ ಎರಡು ದಿನಗಳ ನಾಟಕ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮಗೆ ಭವಿಷ್ಯದ ಸವಾಲು ಎದುರಾಗುತ್ತವೆ. ನಮ್ಮಲ್ಲಿ ಅಛಲವಾದ ಗುರಿ ಇದ್ದರೆ ಅವುಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ನಮ್ಮಲ್ಲಿ ಹಟ ಛಲ, ಖಾಳಜಿ ಭದ್ಧತೆ ಇರಬೇಕು. ನಾಟಕ ಮತ್ತು ರಂಗಭೂಮಿ ಹಲವಾರು ಸಮಸ್ಯೆ ಗಳನ್ನು ಎದುರಿಸಿ ಇಂದು ಸುವ್ಯವಸ್ಥಿತ ವಾಗಿದೆ. ನಾಟಕ ಅನುಭವ ಅಭೂತಪೂರ್ವ ವಾಗಿದೆ. ಸದಭಿರುಚಿಯ ಜನರು ಇದ್ದರೆ ಕಾರ್ಯಕ್ರಮಗಳು ನಡೆಯುತ್ತವೆ. ನಾಟಕವು ನಮ್ಮ ಪ್ರತಿಭೆಯನ್ನು ಹೊರಹಾಕುತ್ತದೆ. ನಾವು ಕಲೆ, ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದರು.

ಒಡ್ಡೋಲಗದ ಗಣಪತಿ ಹೆಗಡೆ ಹಿತ್ಲಕೈ ರಂಗಭೂಮಿ ವಿಶ್ವ ಮಟ್ಟದ್ದು. ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ಇಂದು ಈ ನಾಟಕ ಗಳು ಪ್ರದರ್ಶನಗೊಳ್ಳುತ್ತಿವೆ ಎಂದ ಅವರು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಪ್ರೌಢಶಾಲಾ ಮುಖ್ಯೋದ್ಯಾಪಕ ಎಫ್ ಎನ್ ಹರನಗಿರಿ ಮಾತನಾಡಿ ಪ್ರೋತ್ಸಾಹಿಸುವವರು ಇದ್ದರೆ ಕಲಾವಿದರು ಬದುಕುತ್ತಾರೆ. ಕಲೆ ಬೆಳೆಯಲು ಸಾರ್ವಜನಿಕ ರ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘದ ಉಪಾಧ್ಯಕ್ಷ ಶ್ರೀಧರ ಭಟ್ ಮಾತನಾಡಿ ಸಂಸ್ಥೆಯ ಹುಟ್ಟು ಹಾಕುವುದು ಸುಲಭ. ಅದನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗುವುದು ಕಷ್ಟ. ಕಲೆ ಕಲಾವಿದರು ಪ್ರೇಕ್ಷಕರು ಇದ್ದರೆ ಕಲೆ ಉಳಿಯುತ್ತದೆ ಎಂದರು.
ಸೀತಾ ಸ್ವಯಂವರ ಹಾಗೂ ಕೋಮಲಗಾಂಧಾರ ನಾಟಕಗಳು ಪ್ರದರ್ಶನ ಗೊಂಡವು.
ಅಂಕಿತ ಸಂಗಡಿಗರು ಪ್ರಾರ್ಥಿಸಿದರು. ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಶಂಕರ ನಾರಾಯಣ ಹೆಗಡೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಕೇಶವ ಹೆಗಡೆ ಕಿಬ್ಳೆ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *